ಮೇಷ: ನಂಬಿದ ಜನರಿಂದ ಮೋಸ, ದಾಂಪತ್ಯದಲ್ಲಿ ಕಲಹ, ಮನಕ್ಲೇಷ, ಅನಾರೋಗ್ಯ, ಕೃಷಿಕರಿಗೆ ಲಾಭ, ಸ್ಥಳ ಬದಲಾವಣೆ.
ವೃಷಭ: ದೇವತಾ ಕಾರ್ಯಗಳಲ್ಲಿ ಭಾಗಿ, ಸ್ತ್ರೀ ಲಾಭ,ಚಂಚಲ ಮನಸ್ಸು, ಉದ್ಯೋಗದಲ್ಲಿ ಕಿರಿ-ಕಿರಿ, ಚೋರ ಭಯ.
ಮಿಥುನ: ಹಣ ಬಂದರೂ ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಸ್ತ್ರೀಯರಿಗೆ ತಾಳ್ಮೆ ಅಗತ್ಯ.
ಕಟಕ: ಉದ್ಯಮಿಗಳಿಗೆ ಯಶಸ್ಸು, ಮನಃಶಾಂತಿ, ವಿದ್ಯಾಭ್ಯಾಸದಲ್ಲಿ ಗೊಂದಲ, ಶತ್ರು ಭಾದೆ.
ಸಿಂಹ: ಚಿಂತೆ ಬೇಡ, ಕ್ರಯ ವಿಕ್ರಯಗಳಲ್ಲಿ ಲಾಭ, ಕುಟುಂಬ ಸೌಖ್ಯ, ಅನಾರೋಗ್ಯ.
ಕನ್ಯಾ: ವಿವಿಧ ಮೂಲಗಳಿಂದ ಲಾಭ, ಮಿತ್ರರ ಬೆಂಬಲ, ಹಿತ ಶತ್ರು ಭಾದೆ, ಸ್ಥಿರಾಸ್ತಿ ಖರೀದಿ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ.
ತುಲಾ: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಲೇವಾದೇವಿ ವ್ಯವಹಾರದವರೆಗೆ ಲಾಭ.
ವೃಶ್ಚಿಕ: ಅಪರಿಚಿತರ ಬಗ್ಗೆ ಎಚ್ಚರ, ಅನಾರೋಗ್ಯ, ಸ್ತ್ರೀ ಲಾಭ, ಮಗನಿಂದ ಶುಭವಾರ್ತೆ, ವೈರಿಗಳಿಂದ ದೂರವಿರಿ.
ಧನಸು: ಸ್ಪಷ್ಟ ಮನಸ್ಸು, ಸ್ವಸ್ಥ ಆರೋಗ್ಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ದಾಯಾದಿ ಕಲಹ.
ಮಕರ: ವಿವಾಹ ಯೋಗ, ಮಿತ್ರರ ಬೆಂಬಲ, ವಿಪರೀತ ಕೋಪ, ಶತ್ರು ಭಾದೆ, ವಿದೇಶಿ ವ್ಯವಹಾರಗಳಿಂದ ಲಾಭ, ಧನಲಾಭ.
ಕುಂಭ: ಶ್ರಮಕ್ಕೆ ತಕ್ಕ ಫಲ, ಗಣ್ಯ ವ್ಯಕ್ತಿಗಳ ಭೇಟಿ, ದಾಂಪತ್ಯದಲ್ಲಿ ಪ್ರೀತಿ, ಬಡರೋಗಿಗಳ ಸೇವೆ ಮಾಡಿ.
ಮೀನ: ಸಲ್ಲದ ಅಪವಾದ ಎಚ್ಚರ, ಯತ್ನ ಕಾರ್ಯಗಳಲ್ಲಿ ಜಯ, ಸುಖ ಭೋಜನ, ಮಾತಿಗೆ ಮರುಳಾಗಬೇಡಿ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…