Featured

13-12-2021 : ಇಂದಿನ ದಿನ ಭವಿಷ್ಯ -Vishwanews24

13-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ನಂಬಿದ ಜನರಿಂದ ಮೋಸ, ದಾಂಪತ್ಯದಲ್ಲಿ ಕಲಹ, ಮನಕ್ಲೇಷ, ಅನಾರೋಗ್ಯ, ಕೃಷಿಕರಿಗೆ ಲಾಭ, ಸ್ಥಳ ಬದಲಾವಣೆ.

ವೃಷಭ: ದೇವತಾ ಕಾರ್ಯಗಳಲ್ಲಿ ಭಾಗಿ, ಸ್ತ್ರೀ ಲಾಭ,ಚಂಚಲ ಮನಸ್ಸು, ಉದ್ಯೋಗದಲ್ಲಿ ಕಿರಿ-ಕಿರಿ, ಚೋರ ಭಯ.

ಮಿಥುನ: ಹಣ ಬಂದರೂ ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಸ್ತ್ರೀಯರಿಗೆ ತಾಳ್ಮೆ ಅಗತ್ಯ.

ಕಟಕ: ಉದ್ಯಮಿಗಳಿಗೆ ಯಶಸ್ಸು, ಮನಃಶಾಂತಿ, ವಿದ್ಯಾಭ್ಯಾಸದಲ್ಲಿ ಗೊಂದಲ, ಶತ್ರು ಭಾದೆ.

ಸಿಂಹ: ಚಿಂತೆ ಬೇಡ, ಕ್ರಯ ವಿಕ್ರಯಗಳಲ್ಲಿ ಲಾಭ, ಕುಟುಂಬ ಸೌಖ್ಯ, ಅನಾರೋಗ್ಯ.

ಕನ್ಯಾ: ವಿವಿಧ ಮೂಲಗಳಿಂದ ಲಾಭ, ಮಿತ್ರರ ಬೆಂಬಲ, ಹಿತ ಶತ್ರು ಭಾದೆ, ಸ್ಥಿರಾಸ್ತಿ ಖರೀದಿ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ.

ತುಲಾ: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಲೇವಾದೇವಿ ವ್ಯವಹಾರದವರೆಗೆ ಲಾಭ.

ವೃಶ್ಚಿಕ: ಅಪರಿಚಿತರ ಬಗ್ಗೆ ಎಚ್ಚರ, ಅನಾರೋಗ್ಯ, ಸ್ತ್ರೀ ಲಾಭ, ಮಗನಿಂದ ಶುಭವಾರ್ತೆ, ವೈರಿಗಳಿಂದ ದೂರವಿರಿ.

ಧನಸು: ಸ್ಪಷ್ಟ ಮನಸ್ಸು, ಸ್ವಸ್ಥ ಆರೋಗ್ಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ದಾಯಾದಿ ಕಲಹ.

ಮಕರ: ವಿವಾಹ ಯೋಗ, ಮಿತ್ರರ ಬೆಂಬಲ, ವಿಪರೀತ ಕೋಪ, ಶತ್ರು ಭಾದೆ, ವಿದೇಶಿ ವ್ಯವಹಾರಗಳಿಂದ ಲಾಭ, ಧನಲಾಭ.

ಕುಂಭ: ಶ್ರಮಕ್ಕೆ ತಕ್ಕ ಫಲ, ಗಣ್ಯ ವ್ಯಕ್ತಿಗಳ ಭೇಟಿ, ದಾಂಪತ್ಯದಲ್ಲಿ ಪ್ರೀತಿ, ಬಡರೋಗಿಗಳ ಸೇವೆ ಮಾಡಿ.

ಮೀನ: ಸಲ್ಲದ ಅಪವಾದ ಎಚ್ಚರ, ಯತ್ನ ಕಾರ್ಯಗಳಲ್ಲಿ ಜಯ, ಸುಖ ಭೋಜನ, ಮಾತಿಗೆ ಮರುಳಾಗಬೇಡಿ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago