ಮೇಷ: ನಂಬಿದ ಜನರಿಂದ ಮೋಸ, ದಾಂಪತ್ಯದಲ್ಲಿ ಕಲಹ, ಮನಕ್ಲೇಷ, ಅನಾರೋಗ್ಯ, ಕೃಷಿಕರಿಗೆ ಲಾಭ, ಸ್ಥಳ ಬದಲಾವಣೆ.
ವೃಷಭ: ದೇವತಾ ಕಾರ್ಯಗಳಲ್ಲಿ ಭಾಗಿ, ಸ್ತ್ರೀ ಲಾಭ,ಚಂಚಲ ಮನಸ್ಸು, ಉದ್ಯೋಗದಲ್ಲಿ ಕಿರಿ-ಕಿರಿ, ಚೋರ ಭಯ.
ಮಿಥುನ: ಹಣ ಬಂದರೂ ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಸ್ತ್ರೀಯರಿಗೆ ತಾಳ್ಮೆ ಅಗತ್ಯ.
ಕಟಕ: ಉದ್ಯಮಿಗಳಿಗೆ ಯಶಸ್ಸು, ಮನಃಶಾಂತಿ, ವಿದ್ಯಾಭ್ಯಾಸದಲ್ಲಿ ಗೊಂದಲ, ಶತ್ರು ಭಾದೆ.
ಸಿಂಹ: ಚಿಂತೆ ಬೇಡ, ಕ್ರಯ ವಿಕ್ರಯಗಳಲ್ಲಿ ಲಾಭ, ಕುಟುಂಬ ಸೌಖ್ಯ, ಅನಾರೋಗ್ಯ.
ಕನ್ಯಾ: ವಿವಿಧ ಮೂಲಗಳಿಂದ ಲಾಭ, ಮಿತ್ರರ ಬೆಂಬಲ, ಹಿತ ಶತ್ರು ಭಾದೆ, ಸ್ಥಿರಾಸ್ತಿ ಖರೀದಿ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ.
ತುಲಾ: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಲೇವಾದೇವಿ ವ್ಯವಹಾರದವರೆಗೆ ಲಾಭ.
ವೃಶ್ಚಿಕ: ಅಪರಿಚಿತರ ಬಗ್ಗೆ ಎಚ್ಚರ, ಅನಾರೋಗ್ಯ, ಸ್ತ್ರೀ ಲಾಭ, ಮಗನಿಂದ ಶುಭವಾರ್ತೆ, ವೈರಿಗಳಿಂದ ದೂರವಿರಿ.
ಧನಸು: ಸ್ಪಷ್ಟ ಮನಸ್ಸು, ಸ್ವಸ್ಥ ಆರೋಗ್ಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ದಾಯಾದಿ ಕಲಹ.
ಮಕರ: ವಿವಾಹ ಯೋಗ, ಮಿತ್ರರ ಬೆಂಬಲ, ವಿಪರೀತ ಕೋಪ, ಶತ್ರು ಭಾದೆ, ವಿದೇಶಿ ವ್ಯವಹಾರಗಳಿಂದ ಲಾಭ, ಧನಲಾಭ.
ಕುಂಭ: ಶ್ರಮಕ್ಕೆ ತಕ್ಕ ಫಲ, ಗಣ್ಯ ವ್ಯಕ್ತಿಗಳ ಭೇಟಿ, ದಾಂಪತ್ಯದಲ್ಲಿ ಪ್ರೀತಿ, ಬಡರೋಗಿಗಳ ಸೇವೆ ಮಾಡಿ.
ಮೀನ: ಸಲ್ಲದ ಅಪವಾದ ಎಚ್ಚರ, ಯತ್ನ ಕಾರ್ಯಗಳಲ್ಲಿ ಜಯ, ಸುಖ ಭೋಜನ, ಮಾತಿಗೆ ಮರುಳಾಗಬೇಡಿ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…