Featured

13-12-2021 : ಇಂದಿನ ದಿನ ಭವಿಷ್ಯ -Vishwanews24

13-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ನಂಬಿದ ಜನರಿಂದ ಮೋಸ, ದಾಂಪತ್ಯದಲ್ಲಿ ಕಲಹ, ಮನಕ್ಲೇಷ, ಅನಾರೋಗ್ಯ, ಕೃಷಿಕರಿಗೆ ಲಾಭ, ಸ್ಥಳ ಬದಲಾವಣೆ.

ವೃಷಭ: ದೇವತಾ ಕಾರ್ಯಗಳಲ್ಲಿ ಭಾಗಿ, ಸ್ತ್ರೀ ಲಾಭ,ಚಂಚಲ ಮನಸ್ಸು, ಉದ್ಯೋಗದಲ್ಲಿ ಕಿರಿ-ಕಿರಿ, ಚೋರ ಭಯ.

ಮಿಥುನ: ಹಣ ಬಂದರೂ ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಸ್ತ್ರೀಯರಿಗೆ ತಾಳ್ಮೆ ಅಗತ್ಯ.

ಕಟಕ: ಉದ್ಯಮಿಗಳಿಗೆ ಯಶಸ್ಸು, ಮನಃಶಾಂತಿ, ವಿದ್ಯಾಭ್ಯಾಸದಲ್ಲಿ ಗೊಂದಲ, ಶತ್ರು ಭಾದೆ.

ಸಿಂಹ: ಚಿಂತೆ ಬೇಡ, ಕ್ರಯ ವಿಕ್ರಯಗಳಲ್ಲಿ ಲಾಭ, ಕುಟುಂಬ ಸೌಖ್ಯ, ಅನಾರೋಗ್ಯ.

ಕನ್ಯಾ: ವಿವಿಧ ಮೂಲಗಳಿಂದ ಲಾಭ, ಮಿತ್ರರ ಬೆಂಬಲ, ಹಿತ ಶತ್ರು ಭಾದೆ, ಸ್ಥಿರಾಸ್ತಿ ಖರೀದಿ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ.

ತುಲಾ: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಲೇವಾದೇವಿ ವ್ಯವಹಾರದವರೆಗೆ ಲಾಭ.

ವೃಶ್ಚಿಕ: ಅಪರಿಚಿತರ ಬಗ್ಗೆ ಎಚ್ಚರ, ಅನಾರೋಗ್ಯ, ಸ್ತ್ರೀ ಲಾಭ, ಮಗನಿಂದ ಶುಭವಾರ್ತೆ, ವೈರಿಗಳಿಂದ ದೂರವಿರಿ.

ಧನಸು: ಸ್ಪಷ್ಟ ಮನಸ್ಸು, ಸ್ವಸ್ಥ ಆರೋಗ್ಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ದಾಯಾದಿ ಕಲಹ.

ಮಕರ: ವಿವಾಹ ಯೋಗ, ಮಿತ್ರರ ಬೆಂಬಲ, ವಿಪರೀತ ಕೋಪ, ಶತ್ರು ಭಾದೆ, ವಿದೇಶಿ ವ್ಯವಹಾರಗಳಿಂದ ಲಾಭ, ಧನಲಾಭ.

ಕುಂಭ: ಶ್ರಮಕ್ಕೆ ತಕ್ಕ ಫಲ, ಗಣ್ಯ ವ್ಯಕ್ತಿಗಳ ಭೇಟಿ, ದಾಂಪತ್ಯದಲ್ಲಿ ಪ್ರೀತಿ, ಬಡರೋಗಿಗಳ ಸೇವೆ ಮಾಡಿ.

ಮೀನ: ಸಲ್ಲದ ಅಪವಾದ ಎಚ್ಚರ, ಯತ್ನ ಕಾರ್ಯಗಳಲ್ಲಿ ಜಯ, ಸುಖ ಭೋಜನ, ಮಾತಿಗೆ ಮರುಳಾಗಬೇಡಿ.

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

51 minutes ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

1 hour ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

2 hours ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

2 hours ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

2 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

2 hours ago