Featured

13-12-2021 : ಇಂದಿನ ದಿನ ಭವಿಷ್ಯ -Vishwanews24

13-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ನಂಬಿದ ಜನರಿಂದ ಮೋಸ, ದಾಂಪತ್ಯದಲ್ಲಿ ಕಲಹ, ಮನಕ್ಲೇಷ, ಅನಾರೋಗ್ಯ, ಕೃಷಿಕರಿಗೆ ಲಾಭ, ಸ್ಥಳ ಬದಲಾವಣೆ.

ವೃಷಭ: ದೇವತಾ ಕಾರ್ಯಗಳಲ್ಲಿ ಭಾಗಿ, ಸ್ತ್ರೀ ಲಾಭ,ಚಂಚಲ ಮನಸ್ಸು, ಉದ್ಯೋಗದಲ್ಲಿ ಕಿರಿ-ಕಿರಿ, ಚೋರ ಭಯ.

ಮಿಥುನ: ಹಣ ಬಂದರೂ ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಸ್ತ್ರೀಯರಿಗೆ ತಾಳ್ಮೆ ಅಗತ್ಯ.

ಕಟಕ: ಉದ್ಯಮಿಗಳಿಗೆ ಯಶಸ್ಸು, ಮನಃಶಾಂತಿ, ವಿದ್ಯಾಭ್ಯಾಸದಲ್ಲಿ ಗೊಂದಲ, ಶತ್ರು ಭಾದೆ.

ಸಿಂಹ: ಚಿಂತೆ ಬೇಡ, ಕ್ರಯ ವಿಕ್ರಯಗಳಲ್ಲಿ ಲಾಭ, ಕುಟುಂಬ ಸೌಖ್ಯ, ಅನಾರೋಗ್ಯ.

ಕನ್ಯಾ: ವಿವಿಧ ಮೂಲಗಳಿಂದ ಲಾಭ, ಮಿತ್ರರ ಬೆಂಬಲ, ಹಿತ ಶತ್ರು ಭಾದೆ, ಸ್ಥಿರಾಸ್ತಿ ಖರೀದಿ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ.

ತುಲಾ: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಲೇವಾದೇವಿ ವ್ಯವಹಾರದವರೆಗೆ ಲಾಭ.

ವೃಶ್ಚಿಕ: ಅಪರಿಚಿತರ ಬಗ್ಗೆ ಎಚ್ಚರ, ಅನಾರೋಗ್ಯ, ಸ್ತ್ರೀ ಲಾಭ, ಮಗನಿಂದ ಶುಭವಾರ್ತೆ, ವೈರಿಗಳಿಂದ ದೂರವಿರಿ.

ಧನಸು: ಸ್ಪಷ್ಟ ಮನಸ್ಸು, ಸ್ವಸ್ಥ ಆರೋಗ್ಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ದಾಯಾದಿ ಕಲಹ.

ಮಕರ: ವಿವಾಹ ಯೋಗ, ಮಿತ್ರರ ಬೆಂಬಲ, ವಿಪರೀತ ಕೋಪ, ಶತ್ರು ಭಾದೆ, ವಿದೇಶಿ ವ್ಯವಹಾರಗಳಿಂದ ಲಾಭ, ಧನಲಾಭ.

ಕುಂಭ: ಶ್ರಮಕ್ಕೆ ತಕ್ಕ ಫಲ, ಗಣ್ಯ ವ್ಯಕ್ತಿಗಳ ಭೇಟಿ, ದಾಂಪತ್ಯದಲ್ಲಿ ಪ್ರೀತಿ, ಬಡರೋಗಿಗಳ ಸೇವೆ ಮಾಡಿ.

ಮೀನ: ಸಲ್ಲದ ಅಪವಾದ ಎಚ್ಚರ, ಯತ್ನ ಕಾರ್ಯಗಳಲ್ಲಿ ಜಯ, ಸುಖ ಭೋಜನ, ಮಾತಿಗೆ ಮರುಳಾಗಬೇಡಿ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

3 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago