Featured

14-06-2021 : ಇಂದಿನ ದಿನ ಭವಿಷ್ಯ -Vishwanews24

14-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾತೃವಿನಿಂದ ಬುದ್ಧಿಮಾತು, ಹಣಕಾಸು ಸಮಸ್ಯೆ, ಕೃಷಿಯಲ್ಲಿ ಲಾಭ

ವೃಷಭ: ವಸ್ತ್ರ ವ್ಯಾಪಾರಿಗಳಿಗೆ ಲಾಭ, ಸ್ಥಿರಾಸ್ತಿ ಖರೀದಿ ಯೋಗ, ವಿವಾಹಕ್ಕೆ ಅಡಚಣೆ, ಆದಾಯಕ್ಕಿಂತ ಹೆಚ್ಚು ಖರ್ಚು

ಮಿಥುನ: ಬಾಕಿ ವಸೂಲಿ, ಚಂಚಲ ಮನಸ್ಸು, ಮಾನಸಿಕ ನೆಮ್ಮದಿ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ

ಕಟಕ: ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಕೆಲಸ ಕಾರ್ಯಗಳಲ್ಲಿ ಜಯ, ಸಮಾಜದಲ್ಲಿ ಉತ್ತಮ ಗೌರವ.

ಸಿಂಹ: ಮನೆಯಲ್ಲಿ ಶುಭಕಾರ್ಯ, ಮನಸ್ಸಿಗೆ ನೆಮ್ಮದಿ, ಹಣಕಾಸು ಪರಿಸ್ಥಿತಿ ಉತ್ತಮ, ಹಳೆಯ ಗೆಳೆಯರ ಭೇಟಿ,.

ಕನ್ಯಾ: ಆರೋಗ್ಯದಲ್ಲಿ ಏರುಪೇರು, ಶತ್ರುಗಳ ಕಾಟ, ಹಿತೈಷಿಗಳಿಂದ ಹೊಗಳಿಕೆ, ಷೇರು ವ್ಯವಹಾರದಲ್ಲಿ ಅಧಿಕ ಲಾಭ.

ತುಲಾ: ಎಲೆಕ್ಟ್ರಾನಿಕ್ ಉಪಕರಣಗಳಿಂದ ಲಾಭ, ಮಾತಿನಿಂದ ಅನರ್ಥ, ಮಾನಸಿಕ ವ್ಯಥೆ, ಗೊಂದಲಮಯ ವಾತಾವರಣ.

ವೃಶ್ಚಿಕ: ಆಂತರಿಕ ಕಲಹ, ರೋಗಬಾಧೆ, ಮಿತ್ರರಿಂದ ತೊಂದರೆ, ದುಶ್ಚಟಕ್ಕೆ ಖರ್ಚು, ಪರರ ಧನ ಪ್ರಾಪ್ತಿ, ಸಾಧಾರಣ ಲಾಭ.

ಧನಸ್ಸು: ಹೊಗಳಿಕೆ ಮಾತಿಗೆ ಮರುಳಾಗಬೇಡಿ, ಕೆಲಸ ಕಾರ್ಯಗಳಲ್ಲಿ ಜಯ, ಧನವ್ಯಯ, ಸತ್ಕಾರ್ಯದಲ್ಲಿ ಆಸಕ್ತಿ .

ಮಕರ: ಈ ದಿನ ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಯಶಸ್ಸಿನ ಮೆಟ್ಟಿಲು ತಲುಪುವಿರಿ, ನಂಬಿಕಸ್ಥರಿಂದ ದ್ರೋಹ.

ಕುಂಭ: ಈ ದಿನ ವ್ಯಾಪಾರಿಗಳಿಗೆ ಲಾಭ, ವಾಹನದಿಂದ ತೊಂದರೆ, ಮನಸ್ಸಿನಲ್ಲಿ ಭಯ.

ಮೀನ: ಈ ದಿನ ಮಾತಿನ ಚಕಮುಕಿ, ತಾಳ್ಮೆ ಅಗತ್ಯ,ಸಾಧಾರಣ ಲಾಭ, ಸ್ಥಳ ಬದಲಾವಣೆ,ಮಕ್ಕಳಿಂದ ದುಃಖ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

12 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

14 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

14 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

14 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

14 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

14 hours ago