ಮೇಷ: ಮಾತೃವಿನಿಂದ ಬುದ್ಧಿಮಾತು, ಹಣಕಾಸು ಸಮಸ್ಯೆ, ಕೃಷಿಯಲ್ಲಿ ಲಾಭ
ವೃಷಭ: ವಸ್ತ್ರ ವ್ಯಾಪಾರಿಗಳಿಗೆ ಲಾಭ, ಸ್ಥಿರಾಸ್ತಿ ಖರೀದಿ ಯೋಗ, ವಿವಾಹಕ್ಕೆ ಅಡಚಣೆ, ಆದಾಯಕ್ಕಿಂತ ಹೆಚ್ಚು ಖರ್ಚು
ಮಿಥುನ: ಬಾಕಿ ವಸೂಲಿ, ಚಂಚಲ ಮನಸ್ಸು, ಮಾನಸಿಕ ನೆಮ್ಮದಿ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ
ಕಟಕ: ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಕೆಲಸ ಕಾರ್ಯಗಳಲ್ಲಿ ಜಯ, ಸಮಾಜದಲ್ಲಿ ಉತ್ತಮ ಗೌರವ.
ಸಿಂಹ: ಮನೆಯಲ್ಲಿ ಶುಭಕಾರ್ಯ, ಮನಸ್ಸಿಗೆ ನೆಮ್ಮದಿ, ಹಣಕಾಸು ಪರಿಸ್ಥಿತಿ ಉತ್ತಮ, ಹಳೆಯ ಗೆಳೆಯರ ಭೇಟಿ,.
ಕನ್ಯಾ: ಆರೋಗ್ಯದಲ್ಲಿ ಏರುಪೇರು, ಶತ್ರುಗಳ ಕಾಟ, ಹಿತೈಷಿಗಳಿಂದ ಹೊಗಳಿಕೆ, ಷೇರು ವ್ಯವಹಾರದಲ್ಲಿ ಅಧಿಕ ಲಾಭ.
ತುಲಾ: ಎಲೆಕ್ಟ್ರಾನಿಕ್ ಉಪಕರಣಗಳಿಂದ ಲಾಭ, ಮಾತಿನಿಂದ ಅನರ್ಥ, ಮಾನಸಿಕ ವ್ಯಥೆ, ಗೊಂದಲಮಯ ವಾತಾವರಣ.
ವೃಶ್ಚಿಕ: ಆಂತರಿಕ ಕಲಹ, ರೋಗಬಾಧೆ, ಮಿತ್ರರಿಂದ ತೊಂದರೆ, ದುಶ್ಚಟಕ್ಕೆ ಖರ್ಚು, ಪರರ ಧನ ಪ್ರಾಪ್ತಿ, ಸಾಧಾರಣ ಲಾಭ.
ಧನಸ್ಸು: ಹೊಗಳಿಕೆ ಮಾತಿಗೆ ಮರುಳಾಗಬೇಡಿ, ಕೆಲಸ ಕಾರ್ಯಗಳಲ್ಲಿ ಜಯ, ಧನವ್ಯಯ, ಸತ್ಕಾರ್ಯದಲ್ಲಿ ಆಸಕ್ತಿ .
ಮಕರ: ಈ ದಿನ ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಯಶಸ್ಸಿನ ಮೆಟ್ಟಿಲು ತಲುಪುವಿರಿ, ನಂಬಿಕಸ್ಥರಿಂದ ದ್ರೋಹ.
ಕುಂಭ: ಈ ದಿನ ವ್ಯಾಪಾರಿಗಳಿಗೆ ಲಾಭ, ವಾಹನದಿಂದ ತೊಂದರೆ, ಮನಸ್ಸಿನಲ್ಲಿ ಭಯ.
ಮೀನ: ಈ ದಿನ ಮಾತಿನ ಚಕಮುಕಿ, ತಾಳ್ಮೆ ಅಗತ್ಯ,ಸಾಧಾರಣ ಲಾಭ, ಸ್ಥಳ ಬದಲಾವಣೆ,ಮಕ್ಕಳಿಂದ ದುಃಖ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …