ಮೇಷ: ಆಸ್ತಿ ವಿಚಾರದ ಮಾತುಕತೆ, ಉದ್ಯೋಗದಲ್ಲಿ ಲಾಭ, ಮಕ್ಕಳಿಂದ ಶುಭವಾರ್ತೆ.
ವೃಷಭ: ಆರೋಗ್ಯದ ಕಡೆ ಗಮನವಿರಲಿ, ದಾಂಪತ್ಯದಲ್ಲಿ ಸಾಮರಸ್ಯ ಕಡಿಮೆ, ವಿದ್ಯಾರ್ಥಿಗಳಿಗೆ ಪ್ರಗತಿ.
ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ, ಮನೆಗೆ ಆತ್ಮೀಯರ ಆಗಮನ, ವ್ಯಾಪಾರಸ್ಥರಿಗೆ ಲಾಭದಾಯಕ.
ಕರ್ಕಾಟಕ: ವ್ಯರ್ಥ ಕಾಲಹರಣ, ನ್ಯಾಯಾಲಯದಲ್ಲಿ ಜಯ, ಮಕ್ಕಳ ವಿಚಾರದಲ್ಲಿ ಗಮನವಿರಲಿ.
ಸಿಂಹ: ಉದ್ಯೋಗದಲ್ಲಿ ಬದಲಾವಣೆ, ಹೊಸ ಉದ್ಯೋಗದ ಸಾಧ್ಯತೆ, ದಂಪತಿಗಳ ಮಧ್ಯೆ ಸಾಮರಸ್ಯ.
ಕನ್ಯಾ: ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ, ನೀರಿನಿಂದ ಅಪಾಯ ಜಾಗ್ರತೆ, ಪ್ರಯಾಣದಲ್ಲಿ ಜಾಗೃತರಾಗಿರಿ.
ತುಲಾ: ಹಣಕಾಸಿನ ಮುಗ್ಗಟ್ಟು, ಸ್ನೇಹಿತರ ಮಧ್ಯೆ ಕಲಹ, ಪುಣ್ಯಕ್ಷೇತ್ರ ದರ್ಶನ.
ವೃಶ್ಚಿಕ: ಲೇವಾದೇವಿ ವ್ಯವಹಾರಸ್ಥರಿಗೆ ಲಾಭ, ಮಕ್ಕಳಿಂದ ಸುವಾರ್ತೆಯನ್ನು ಕೇಳುವಿರಿ, ಪುಸ್ತಕ ವ್ಯಾಪಾರಸ್ಥರಿಗೆ ಶುಭ.
ಧನುಸ್ಸು: ಮಾನಸಿಕ ಒತ್ತಡವು ಹೆಚ್ಚುತ್ತದೆ, ಸಾಕುಪ್ರಾಣಿಗಳಿಂದ ತೊಂದರೆ, ದೂರ ಪ್ರಯಾಣದ ಯೋಗ.
ಮಕರ: ವಿದ್ಯಾರ್ಥಿಗಳಿಗೆ ಪ್ರಗತಿ, ವ್ಯವಹಾರದಿಂದ ನಷ್ಟ, ಹಿತ ಶತ್ರುಗಳ ಬಗ್ಗೆ ಎಚ್ಚರ.
ಕುಂಭ: ಆಕಸ್ಮಿಕ ಧನಾಗಮನ, ಮನೆಗೆ ಬಂಧುಮಿತ್ರರ ಆಗಮನ, ಕೃಷಿಕರಿಗೆ ಶುಭಫಲ.
ಮೀನ: ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಪಶುಸಂಗೋಪನೆಯಿಂದ ಲಾಭ, ಹಾಲು-ಹಣ್ಣು ವ್ಯಾಪಾರಸ್ಥರಿಗೆ ಶುಭ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…