ಮೇಷ: ಆಸ್ತಿ ವಿಚಾರದ ಮಾತುಕತೆ, ಉದ್ಯೋಗದಲ್ಲಿ ಲಾಭ, ಮಕ್ಕಳಿಂದ ಶುಭವಾರ್ತೆ.
ವೃಷಭ: ಆರೋಗ್ಯದ ಕಡೆ ಗಮನವಿರಲಿ, ದಾಂಪತ್ಯದಲ್ಲಿ ಸಾಮರಸ್ಯ ಕಡಿಮೆ, ವಿದ್ಯಾರ್ಥಿಗಳಿಗೆ ಪ್ರಗತಿ.
ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ, ಮನೆಗೆ ಆತ್ಮೀಯರ ಆಗಮನ, ವ್ಯಾಪಾರಸ್ಥರಿಗೆ ಲಾಭದಾಯಕ.
ಕರ್ಕಾಟಕ: ವ್ಯರ್ಥ ಕಾಲಹರಣ, ನ್ಯಾಯಾಲಯದಲ್ಲಿ ಜಯ, ಮಕ್ಕಳ ವಿಚಾರದಲ್ಲಿ ಗಮನವಿರಲಿ.
ಸಿಂಹ: ಉದ್ಯೋಗದಲ್ಲಿ ಬದಲಾವಣೆ, ಹೊಸ ಉದ್ಯೋಗದ ಸಾಧ್ಯತೆ, ದಂಪತಿಗಳ ಮಧ್ಯೆ ಸಾಮರಸ್ಯ.
ಕನ್ಯಾ: ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ, ನೀರಿನಿಂದ ಅಪಾಯ ಜಾಗ್ರತೆ, ಪ್ರಯಾಣದಲ್ಲಿ ಜಾಗೃತರಾಗಿರಿ.
ತುಲಾ: ಹಣಕಾಸಿನ ಮುಗ್ಗಟ್ಟು, ಸ್ನೇಹಿತರ ಮಧ್ಯೆ ಕಲಹ, ಪುಣ್ಯಕ್ಷೇತ್ರ ದರ್ಶನ.
ವೃಶ್ಚಿಕ: ಲೇವಾದೇವಿ ವ್ಯವಹಾರಸ್ಥರಿಗೆ ಲಾಭ, ಮಕ್ಕಳಿಂದ ಸುವಾರ್ತೆಯನ್ನು ಕೇಳುವಿರಿ, ಪುಸ್ತಕ ವ್ಯಾಪಾರಸ್ಥರಿಗೆ ಶುಭ.
ಧನುಸ್ಸು: ಮಾನಸಿಕ ಒತ್ತಡವು ಹೆಚ್ಚುತ್ತದೆ, ಸಾಕುಪ್ರಾಣಿಗಳಿಂದ ತೊಂದರೆ, ದೂರ ಪ್ರಯಾಣದ ಯೋಗ.
ಮಕರ: ವಿದ್ಯಾರ್ಥಿಗಳಿಗೆ ಪ್ರಗತಿ, ವ್ಯವಹಾರದಿಂದ ನಷ್ಟ, ಹಿತ ಶತ್ರುಗಳ ಬಗ್ಗೆ ಎಚ್ಚರ.
ಕುಂಭ: ಆಕಸ್ಮಿಕ ಧನಾಗಮನ, ಮನೆಗೆ ಬಂಧುಮಿತ್ರರ ಆಗಮನ, ಕೃಷಿಕರಿಗೆ ಶುಭಫಲ.
ಮೀನ: ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಪಶುಸಂಗೋಪನೆಯಿಂದ ಲಾಭ, ಹಾಲು-ಹಣ್ಣು ವ್ಯಾಪಾರಸ್ಥರಿಗೆ ಶುಭ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…