ಮೇಷ: ಆಸ್ತಿ ವಿಚಾರದ ಮಾತುಕತೆ, ಉದ್ಯೋಗದಲ್ಲಿ ಲಾಭ, ಮಕ್ಕಳಿಂದ ಶುಭವಾರ್ತೆ.
ವೃಷಭ: ಆರೋಗ್ಯದ ಕಡೆ ಗಮನವಿರಲಿ, ದಾಂಪತ್ಯದಲ್ಲಿ ಸಾಮರಸ್ಯ ಕಡಿಮೆ, ವಿದ್ಯಾರ್ಥಿಗಳಿಗೆ ಪ್ರಗತಿ.
ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ, ಮನೆಗೆ ಆತ್ಮೀಯರ ಆಗಮನ, ವ್ಯಾಪಾರಸ್ಥರಿಗೆ ಲಾಭದಾಯಕ.
ಕರ್ಕಾಟಕ: ವ್ಯರ್ಥ ಕಾಲಹರಣ, ನ್ಯಾಯಾಲಯದಲ್ಲಿ ಜಯ, ಮಕ್ಕಳ ವಿಚಾರದಲ್ಲಿ ಗಮನವಿರಲಿ.
ಸಿಂಹ: ಉದ್ಯೋಗದಲ್ಲಿ ಬದಲಾವಣೆ, ಹೊಸ ಉದ್ಯೋಗದ ಸಾಧ್ಯತೆ, ದಂಪತಿಗಳ ಮಧ್ಯೆ ಸಾಮರಸ್ಯ.
ಕನ್ಯಾ: ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ, ನೀರಿನಿಂದ ಅಪಾಯ ಜಾಗ್ರತೆ, ಪ್ರಯಾಣದಲ್ಲಿ ಜಾಗೃತರಾಗಿರಿ.
ತುಲಾ: ಹಣಕಾಸಿನ ಮುಗ್ಗಟ್ಟು, ಸ್ನೇಹಿತರ ಮಧ್ಯೆ ಕಲಹ, ಪುಣ್ಯಕ್ಷೇತ್ರ ದರ್ಶನ.
ವೃಶ್ಚಿಕ: ಲೇವಾದೇವಿ ವ್ಯವಹಾರಸ್ಥರಿಗೆ ಲಾಭ, ಮಕ್ಕಳಿಂದ ಸುವಾರ್ತೆಯನ್ನು ಕೇಳುವಿರಿ, ಪುಸ್ತಕ ವ್ಯಾಪಾರಸ್ಥರಿಗೆ ಶುಭ.
ಧನುಸ್ಸು: ಮಾನಸಿಕ ಒತ್ತಡವು ಹೆಚ್ಚುತ್ತದೆ, ಸಾಕುಪ್ರಾಣಿಗಳಿಂದ ತೊಂದರೆ, ದೂರ ಪ್ರಯಾಣದ ಯೋಗ.
ಮಕರ: ವಿದ್ಯಾರ್ಥಿಗಳಿಗೆ ಪ್ರಗತಿ, ವ್ಯವಹಾರದಿಂದ ನಷ್ಟ, ಹಿತ ಶತ್ರುಗಳ ಬಗ್ಗೆ ಎಚ್ಚರ.
ಕುಂಭ: ಆಕಸ್ಮಿಕ ಧನಾಗಮನ, ಮನೆಗೆ ಬಂಧುಮಿತ್ರರ ಆಗಮನ, ಕೃಷಿಕರಿಗೆ ಶುಭಫಲ.
ಮೀನ: ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಪಶುಸಂಗೋಪನೆಯಿಂದ ಲಾಭ, ಹಾಲು-ಹಣ್ಣು ವ್ಯಾಪಾರಸ್ಥರಿಗೆ ಶುಭ.
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…