Featured

14-07-20022 : ಇಂದಿನ ದಿನ ಭವಿಷ್ಯ -Vishwanews24

14-07-20022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಮಕ್ಕಳಿಂದ ಅನುಕೂಲ, ಉತ್ತಮ ಹೆಸರಿನ ಆಲೋಚನೆ, ಉದ್ಯೋಗದಲ್ಲಿ ನಿರಾಸಕ್ತಿ,

ವೃಷಭ : ತಾಯಿಂದ ಸಹಕಾರ, ವೈರಾಗ್ಯದ ಭಾವ, ಸ್ಥಿರಾಸ್ತಿ ವಾಹನ ಯೋಗ, ದೈವ ಕಾರ್ಯಗಳು, ಸರ್ಕಾರದಿಂದ ಅನುಕೂಲ, ವಯೋವೃದ್ಧರಿಂದ ಸಹಾಯ, ಕೃಷಿಕರಿಗೆ ಅನುಕೂಲ.

ಮಿಥುನ : ಅನಗತ್ಯ ಪ್ರಯಾಣ, ಧೈರ್ಯದಿಂದ ಕಾರ್ಯಜಯ, ಅನಾರೋಗ್ಯ, ನೆರೆಹೊರೆಯವರೊಂದಿಗೆ ಮನಸ್ತಾಪ,

ಕಟಕ : ಆರ್ಥಿಕ ಅನುಕೂಲ, ಸ್ವಯಂಕೃತ ಅಪರಾಧಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಆತುರ, ಅಧಿಕ ಕೋಪ, ವ್ಯಾಪರ ವೃದ್ಧಿ, ಅಧಿಕ ಆಹಾರ ಸೇವನೆ, ವಿದ್ಯಾಭ್ಯಾಸ ಬದಲಾವಣೆ, ಆತುರದ ಪ್ರವೃತ್ತಿಗಳು.

ಸಿಂಹ : ಅವಕಾಶ ವಂಚಿತರಾಗುವಿರಿ, ಅನಾರೋಗ್ಯ, ವೃತ್ತಿಯಲ್ಲಿ ಏರಿಳಿತ, ಸ್ವತಂತ್ರ ನಿರ್ಧಾರಗಳಿಂದ ಪ್ರಗತಿ, ಕಣ್ಣಿನಲ್ಲಿ ತೊಂದರೆ, ಅಲರ್ಜಿ ಸಮಸ್ಯೆಗಳು.

ಕನ್ಯಾ : ಬಂಧುಗಳಿಗೆ ದೇವತಾಕಾರ್ಯಗಳಿಗೆ ಖರ್ಚುಗಳು, ಗುಪ್ತ ಮಾರ್ಗದಿಂದ ಕಾರ್ಯಾ ಜಯ, ದೂರ ಪ್ರಯಾಣದ ಯೋಚನೆ,

ತುಲಾ : ಸರ್ಕಾರಿ ಅಧಿಕಾರಿ ಮತ್ತು ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಲಾಭದ ಪ್ರಮಾಣ ಅಧಿಕ, ಮಕ್ಕಳಿಂದ ಆರ್ಥಿಕ ಸಹಾಯ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ,

ವೃಶ್ಚಿಕ : ಉದ್ಯೋಗದಲ್ಲಿ ವ್ಯಾಪಾರ-ವ್ಯವಹಾರದಲ್ಲಿ ನಿರಾಸಕ್ತಿ, ಸ್ವಂತ ಉದ್ಯಮದಲ್ಲಿ ಪ್ರಗತಿ, ಅಧಿಕಾರ ವರ್ಗದವರ ಭೇಟಿ, ಗೌರವ ಮತ್ತು ಅಂತಸ್ತಿನ ಚಿಂತೆ,

ಧನಸ್ಸು: ದೂರ ಪ್ರಯಾಣ, ತಂದೆ ಆರೋಗ್ಯ ವ್ಯತ್ಯಾಸ, ಆಧ್ಯಾತ್ಮಿಕ ಚಿಂತನೆಗಳು, ಮೋಕ್ಷದ ಭಾವ ದೈವ ಕಾರ್ಯ ಆಸಕ್ತಿ, ಗುಪ್ತ ಮಾರ್ಗಗಳಿಂದ ಆಪತ್ತು,

ಮಕರ : ಗುಪ್ತ ಮಾರ್ಗಗಳಿಂದ ಆಪತ್ತು, ಆಲಸ್ಯತನದಿಂದ ಸಮಸ್ಯೆ, ಗುಪ್ತ ಸಂಪತ್ತಿನ ಆಲೋಚನೆ, ದುರ್ಘಟನೆಗಳ ನೆನಪು,

ಕುಂಭ : ದಾಂಪತ್ಯದಲ್ಲಿ ಬೇಸರ, ಪಾಲುದಾರಿಕೆಯ ಮನಸ್ತಾಪ, ವೈವಾಹಿಕ ಜೀವನದ ಚಿಂತೆ, ಪ್ರೀತಿ-ಪ್ರೇಮದಲ್ಲಿ ಸೋಲು,

ಮೀನ : ಹಿತ ಶತ್ರುಗಳ ಕಾಟ, ದಾಂಪತ್ಯ ಸೌಖ್ಯದಿಂದ ಅಂತರ, ಕೈ ಕಾಲು ನೋವು, ತಾಯಿಯ ಬಂಧುಗಳಿಂದ ಸಮಸ್ಯೆಗಳು, .

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

1 hour ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

1 hour ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

1 hour ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

16 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago