Featured

14-07-20022 : ಇಂದಿನ ದಿನ ಭವಿಷ್ಯ -Vishwanews24

14-07-20022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಮಕ್ಕಳಿಂದ ಅನುಕೂಲ, ಉತ್ತಮ ಹೆಸರಿನ ಆಲೋಚನೆ, ಉದ್ಯೋಗದಲ್ಲಿ ನಿರಾಸಕ್ತಿ,

ವೃಷಭ : ತಾಯಿಂದ ಸಹಕಾರ, ವೈರಾಗ್ಯದ ಭಾವ, ಸ್ಥಿರಾಸ್ತಿ ವಾಹನ ಯೋಗ, ದೈವ ಕಾರ್ಯಗಳು, ಸರ್ಕಾರದಿಂದ ಅನುಕೂಲ, ವಯೋವೃದ್ಧರಿಂದ ಸಹಾಯ, ಕೃಷಿಕರಿಗೆ ಅನುಕೂಲ.

ಮಿಥುನ : ಅನಗತ್ಯ ಪ್ರಯಾಣ, ಧೈರ್ಯದಿಂದ ಕಾರ್ಯಜಯ, ಅನಾರೋಗ್ಯ, ನೆರೆಹೊರೆಯವರೊಂದಿಗೆ ಮನಸ್ತಾಪ,

ಕಟಕ : ಆರ್ಥಿಕ ಅನುಕೂಲ, ಸ್ವಯಂಕೃತ ಅಪರಾಧಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಆತುರ, ಅಧಿಕ ಕೋಪ, ವ್ಯಾಪರ ವೃದ್ಧಿ, ಅಧಿಕ ಆಹಾರ ಸೇವನೆ, ವಿದ್ಯಾಭ್ಯಾಸ ಬದಲಾವಣೆ, ಆತುರದ ಪ್ರವೃತ್ತಿಗಳು.

ಸಿಂಹ : ಅವಕಾಶ ವಂಚಿತರಾಗುವಿರಿ, ಅನಾರೋಗ್ಯ, ವೃತ್ತಿಯಲ್ಲಿ ಏರಿಳಿತ, ಸ್ವತಂತ್ರ ನಿರ್ಧಾರಗಳಿಂದ ಪ್ರಗತಿ, ಕಣ್ಣಿನಲ್ಲಿ ತೊಂದರೆ, ಅಲರ್ಜಿ ಸಮಸ್ಯೆಗಳು.

ಕನ್ಯಾ : ಬಂಧುಗಳಿಗೆ ದೇವತಾಕಾರ್ಯಗಳಿಗೆ ಖರ್ಚುಗಳು, ಗುಪ್ತ ಮಾರ್ಗದಿಂದ ಕಾರ್ಯಾ ಜಯ, ದೂರ ಪ್ರಯಾಣದ ಯೋಚನೆ,

ತುಲಾ : ಸರ್ಕಾರಿ ಅಧಿಕಾರಿ ಮತ್ತು ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಲಾಭದ ಪ್ರಮಾಣ ಅಧಿಕ, ಮಕ್ಕಳಿಂದ ಆರ್ಥಿಕ ಸಹಾಯ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ,

ವೃಶ್ಚಿಕ : ಉದ್ಯೋಗದಲ್ಲಿ ವ್ಯಾಪಾರ-ವ್ಯವಹಾರದಲ್ಲಿ ನಿರಾಸಕ್ತಿ, ಸ್ವಂತ ಉದ್ಯಮದಲ್ಲಿ ಪ್ರಗತಿ, ಅಧಿಕಾರ ವರ್ಗದವರ ಭೇಟಿ, ಗೌರವ ಮತ್ತು ಅಂತಸ್ತಿನ ಚಿಂತೆ,

ಧನಸ್ಸು: ದೂರ ಪ್ರಯಾಣ, ತಂದೆ ಆರೋಗ್ಯ ವ್ಯತ್ಯಾಸ, ಆಧ್ಯಾತ್ಮಿಕ ಚಿಂತನೆಗಳು, ಮೋಕ್ಷದ ಭಾವ ದೈವ ಕಾರ್ಯ ಆಸಕ್ತಿ, ಗುಪ್ತ ಮಾರ್ಗಗಳಿಂದ ಆಪತ್ತು,

ಮಕರ : ಗುಪ್ತ ಮಾರ್ಗಗಳಿಂದ ಆಪತ್ತು, ಆಲಸ್ಯತನದಿಂದ ಸಮಸ್ಯೆ, ಗುಪ್ತ ಸಂಪತ್ತಿನ ಆಲೋಚನೆ, ದುರ್ಘಟನೆಗಳ ನೆನಪು,

ಕುಂಭ : ದಾಂಪತ್ಯದಲ್ಲಿ ಬೇಸರ, ಪಾಲುದಾರಿಕೆಯ ಮನಸ್ತಾಪ, ವೈವಾಹಿಕ ಜೀವನದ ಚಿಂತೆ, ಪ್ರೀತಿ-ಪ್ರೇಮದಲ್ಲಿ ಸೋಲು,

ಮೀನ : ಹಿತ ಶತ್ರುಗಳ ಕಾಟ, ದಾಂಪತ್ಯ ಸೌಖ್ಯದಿಂದ ಅಂತರ, ಕೈ ಕಾಲು ನೋವು, ತಾಯಿಯ ಬಂಧುಗಳಿಂದ ಸಮಸ್ಯೆಗಳು, .

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

22 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago