Featured

14-07-20022 : ಇಂದಿನ ದಿನ ಭವಿಷ್ಯ -Vishwanews24

14-07-20022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಮಕ್ಕಳಿಂದ ಅನುಕೂಲ, ಉತ್ತಮ ಹೆಸರಿನ ಆಲೋಚನೆ, ಉದ್ಯೋಗದಲ್ಲಿ ನಿರಾಸಕ್ತಿ,

ವೃಷಭ : ತಾಯಿಂದ ಸಹಕಾರ, ವೈರಾಗ್ಯದ ಭಾವ, ಸ್ಥಿರಾಸ್ತಿ ವಾಹನ ಯೋಗ, ದೈವ ಕಾರ್ಯಗಳು, ಸರ್ಕಾರದಿಂದ ಅನುಕೂಲ, ವಯೋವೃದ್ಧರಿಂದ ಸಹಾಯ, ಕೃಷಿಕರಿಗೆ ಅನುಕೂಲ.

ಮಿಥುನ : ಅನಗತ್ಯ ಪ್ರಯಾಣ, ಧೈರ್ಯದಿಂದ ಕಾರ್ಯಜಯ, ಅನಾರೋಗ್ಯ, ನೆರೆಹೊರೆಯವರೊಂದಿಗೆ ಮನಸ್ತಾಪ,

ಕಟಕ : ಆರ್ಥಿಕ ಅನುಕೂಲ, ಸ್ವಯಂಕೃತ ಅಪರಾಧಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಆತುರ, ಅಧಿಕ ಕೋಪ, ವ್ಯಾಪರ ವೃದ್ಧಿ, ಅಧಿಕ ಆಹಾರ ಸೇವನೆ, ವಿದ್ಯಾಭ್ಯಾಸ ಬದಲಾವಣೆ, ಆತುರದ ಪ್ರವೃತ್ತಿಗಳು.

ಸಿಂಹ : ಅವಕಾಶ ವಂಚಿತರಾಗುವಿರಿ, ಅನಾರೋಗ್ಯ, ವೃತ್ತಿಯಲ್ಲಿ ಏರಿಳಿತ, ಸ್ವತಂತ್ರ ನಿರ್ಧಾರಗಳಿಂದ ಪ್ರಗತಿ, ಕಣ್ಣಿನಲ್ಲಿ ತೊಂದರೆ, ಅಲರ್ಜಿ ಸಮಸ್ಯೆಗಳು.

ಕನ್ಯಾ : ಬಂಧುಗಳಿಗೆ ದೇವತಾಕಾರ್ಯಗಳಿಗೆ ಖರ್ಚುಗಳು, ಗುಪ್ತ ಮಾರ್ಗದಿಂದ ಕಾರ್ಯಾ ಜಯ, ದೂರ ಪ್ರಯಾಣದ ಯೋಚನೆ,

ತುಲಾ : ಸರ್ಕಾರಿ ಅಧಿಕಾರಿ ಮತ್ತು ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಲಾಭದ ಪ್ರಮಾಣ ಅಧಿಕ, ಮಕ್ಕಳಿಂದ ಆರ್ಥಿಕ ಸಹಾಯ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ,

ವೃಶ್ಚಿಕ : ಉದ್ಯೋಗದಲ್ಲಿ ವ್ಯಾಪಾರ-ವ್ಯವಹಾರದಲ್ಲಿ ನಿರಾಸಕ್ತಿ, ಸ್ವಂತ ಉದ್ಯಮದಲ್ಲಿ ಪ್ರಗತಿ, ಅಧಿಕಾರ ವರ್ಗದವರ ಭೇಟಿ, ಗೌರವ ಮತ್ತು ಅಂತಸ್ತಿನ ಚಿಂತೆ,

ಧನಸ್ಸು: ದೂರ ಪ್ರಯಾಣ, ತಂದೆ ಆರೋಗ್ಯ ವ್ಯತ್ಯಾಸ, ಆಧ್ಯಾತ್ಮಿಕ ಚಿಂತನೆಗಳು, ಮೋಕ್ಷದ ಭಾವ ದೈವ ಕಾರ್ಯ ಆಸಕ್ತಿ, ಗುಪ್ತ ಮಾರ್ಗಗಳಿಂದ ಆಪತ್ತು,

ಮಕರ : ಗುಪ್ತ ಮಾರ್ಗಗಳಿಂದ ಆಪತ್ತು, ಆಲಸ್ಯತನದಿಂದ ಸಮಸ್ಯೆ, ಗುಪ್ತ ಸಂಪತ್ತಿನ ಆಲೋಚನೆ, ದುರ್ಘಟನೆಗಳ ನೆನಪು,

ಕುಂಭ : ದಾಂಪತ್ಯದಲ್ಲಿ ಬೇಸರ, ಪಾಲುದಾರಿಕೆಯ ಮನಸ್ತಾಪ, ವೈವಾಹಿಕ ಜೀವನದ ಚಿಂತೆ, ಪ್ರೀತಿ-ಪ್ರೇಮದಲ್ಲಿ ಸೋಲು,

ಮೀನ : ಹಿತ ಶತ್ರುಗಳ ಕಾಟ, ದಾಂಪತ್ಯ ಸೌಖ್ಯದಿಂದ ಅಂತರ, ಕೈ ಕಾಲು ನೋವು, ತಾಯಿಯ ಬಂಧುಗಳಿಂದ ಸಮಸ್ಯೆಗಳು, .

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

18 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

18 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

19 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

19 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

20 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

20 hours ago