Featured

14-07-2021 : ಇಂದಿನ ದಿನ ಭವಿಷ್ಯ -Vishwanews24

14-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕಾರ್ಯವಿಕಲ್ಪ, ಆಲಸ್ಯ ಮನೋಭಾವ, ವಿಪರೀತ ವ್ಯಸನ, ರೋಗಬಾಧೆ, ತಿರುಗಾಟ, ವ್ಯಾಪಾರದಲ್ಲಿ ನಷ್ಟ

ವೃಷಭ: ಗುರುಹಿರಿಯರ ಭೇಟಿ, ಪಿತ್ರಾರ್ಜಿತ ಆಸ್ತಿಯ ವಾದ-ವಿವಾದ, ಆರೋಗ್ಯದಲ್ಲಿ ಏರುಪೇರು.

ಮಿಥುನ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ರಿಯಲ್ ಎಸ್ಟೇಟ್‍ನವರಿಗೆ ಲಾಭ, ದ್ರವ್ಯಲಾಭ, ಜನರಲ್ಲಿ ದ್ವೇಷ, ನಿಂದನೆ.

ಕಟಕ: ಸ್ನೇಹಿತರಿಂದ ಸಹಾಯ, ವಾಹನ ಕೊಳ್ಳುವಿಕೆ, ಕುಟುಂಬ ಸೌಖ್ಯ, ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ಅಡಚಣೆ

ಸಿಂಹ: ಯಾರನ್ನು ಹೆಚ್ಚಾಗಿ ನಂಬಬೇಡಿ, ಚಂಚಲ ಮನಸ್ಸು, ಸ್ಥಳ ಬದಲಾವಣೆ, ಹಿತಶತ್ರುಗಳಿಂದ ತೊಂದರೆ.

ಕನ್ಯಾ: ಪರಸ್ಥಳ ವಾಸ, ನಾನಾರೀತಿಯ ಚಿಂತೆ, ರಾಜ ವಿರೋಧ, ಇಲ್ಲ ಸಲ್ಲದ ಅಪವಾದ, ಉತ್ತಮ ಬುದ್ಧಿಶಕ್ತಿ, ಸುಖ ಭೋಜನ.

ತುಲಾ: ಸರ್ಕಾರಿ ಕೆಲಸದಲ್ಲಿ ಪ್ರಗತಿ, ವಸ್ತ್ರ ಖರೀದಿ, ಪ್ರೀತಿ ಸಮಾಗಮ, ಶೀತ ಸಂಬಂಧಗಳು, ಸಾಲಬಾಧೆ.

ವೃಶ್ಚಿಕ: ಅತಿಯಾದ ಪ್ರಯಾಣ, ಮಾತಿನಲ್ಲಿ ಹಿಡಿತವಿರಲಿ, ಆತ್ಮೀಯರಲ್ಲಿ ಕಲಹ, ಆತಂಕ, ದುಷ್ಟ ಚಿಂತನೆ, ದಾಂಪತ್ಯದಲ್ಲಿ ಕಲಹ.

ಧನಸ್ಸು: ವಿದ್ಯಾರ್ಥಿಗಳಿಗೆ ಆತಂಕ, ಹಿರಿಯರಿಂದ ಬೋಧನೆ, ಋಣವಿಮೋಚನೆ, ಶತ್ರು ಬಾಧೆ, ಮಾನಸಿಕ ಒತ್ತಡ.

ಮಕರ: ದ್ರವ್ಯ ರೂಪ ವಸ್ತುಗಳಿಂದ ಲಾಭ, ನಿವೇಶನ ಪ್ರಾಪ್ತಿ, ಬಾಕಿ ವಸೂಲಿ, ಇಷ್ಟ ವಸ್ತುಗಳ ಖರೀದಿ.

ಕುಂಭ: ತಾಳ್ಮೆ ಅಗತ್ಯ, ನೀವಾಡುವ ಮಾತಿನಿಂದ ಕಲಹ, ಅತಿಯಾದ ಭಯ, ದಾಂಪತ್ಯದಲ್ಲಿ ಕಲಹ.

ಮೀನ: ವಾಸಗೃಹದಲ್ಲಿ ತೊಂದರೆ, ನೆಮ್ಮದಿ ಇಲ್ಲದ ಜೀವನ, ಸಲ್ಲದ ಅಪವಾದ, ಕೃಷಿಯಲ್ಲಿ ಲಾಭ, ಕ್ರಯವಿಕ್ರಯಗಳಲ್ಲಿ ನಷ್ಟ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago