ಮೇಷ: ಕಾರ್ಯವಿಕಲ್ಪ, ಆಲಸ್ಯ ಮನೋಭಾವ, ವಿಪರೀತ ವ್ಯಸನ, ರೋಗಬಾಧೆ, ತಿರುಗಾಟ, ವ್ಯಾಪಾರದಲ್ಲಿ ನಷ್ಟ
ವೃಷಭ: ಗುರುಹಿರಿಯರ ಭೇಟಿ, ಪಿತ್ರಾರ್ಜಿತ ಆಸ್ತಿಯ ವಾದ-ವಿವಾದ, ಆರೋಗ್ಯದಲ್ಲಿ ಏರುಪೇರು.
ಮಿಥುನ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ರಿಯಲ್ ಎಸ್ಟೇಟ್ನವರಿಗೆ ಲಾಭ, ದ್ರವ್ಯಲಾಭ, ಜನರಲ್ಲಿ ದ್ವೇಷ, ನಿಂದನೆ.
ಕಟಕ: ಸ್ನೇಹಿತರಿಂದ ಸಹಾಯ, ವಾಹನ ಕೊಳ್ಳುವಿಕೆ, ಕುಟುಂಬ ಸೌಖ್ಯ, ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ಅಡಚಣೆ
ಸಿಂಹ: ಯಾರನ್ನು ಹೆಚ್ಚಾಗಿ ನಂಬಬೇಡಿ, ಚಂಚಲ ಮನಸ್ಸು, ಸ್ಥಳ ಬದಲಾವಣೆ, ಹಿತಶತ್ರುಗಳಿಂದ ತೊಂದರೆ.
ಕನ್ಯಾ: ಪರಸ್ಥಳ ವಾಸ, ನಾನಾರೀತಿಯ ಚಿಂತೆ, ರಾಜ ವಿರೋಧ, ಇಲ್ಲ ಸಲ್ಲದ ಅಪವಾದ, ಉತ್ತಮ ಬುದ್ಧಿಶಕ್ತಿ, ಸುಖ ಭೋಜನ.
ತುಲಾ: ಸರ್ಕಾರಿ ಕೆಲಸದಲ್ಲಿ ಪ್ರಗತಿ, ವಸ್ತ್ರ ಖರೀದಿ, ಪ್ರೀತಿ ಸಮಾಗಮ, ಶೀತ ಸಂಬಂಧಗಳು, ಸಾಲಬಾಧೆ.
ವೃಶ್ಚಿಕ: ಅತಿಯಾದ ಪ್ರಯಾಣ, ಮಾತಿನಲ್ಲಿ ಹಿಡಿತವಿರಲಿ, ಆತ್ಮೀಯರಲ್ಲಿ ಕಲಹ, ಆತಂಕ, ದುಷ್ಟ ಚಿಂತನೆ, ದಾಂಪತ್ಯದಲ್ಲಿ ಕಲಹ.
ಧನಸ್ಸು: ವಿದ್ಯಾರ್ಥಿಗಳಿಗೆ ಆತಂಕ, ಹಿರಿಯರಿಂದ ಬೋಧನೆ, ಋಣವಿಮೋಚನೆ, ಶತ್ರು ಬಾಧೆ, ಮಾನಸಿಕ ಒತ್ತಡ.
ಮಕರ: ದ್ರವ್ಯ ರೂಪ ವಸ್ತುಗಳಿಂದ ಲಾಭ, ನಿವೇಶನ ಪ್ರಾಪ್ತಿ, ಬಾಕಿ ವಸೂಲಿ, ಇಷ್ಟ ವಸ್ತುಗಳ ಖರೀದಿ.
ಕುಂಭ: ತಾಳ್ಮೆ ಅಗತ್ಯ, ನೀವಾಡುವ ಮಾತಿನಿಂದ ಕಲಹ, ಅತಿಯಾದ ಭಯ, ದಾಂಪತ್ಯದಲ್ಲಿ ಕಲಹ.
ಮೀನ: ವಾಸಗೃಹದಲ್ಲಿ ತೊಂದರೆ, ನೆಮ್ಮದಿ ಇಲ್ಲದ ಜೀವನ, ಸಲ್ಲದ ಅಪವಾದ, ಕೃಷಿಯಲ್ಲಿ ಲಾಭ, ಕ್ರಯವಿಕ್ರಯಗಳಲ್ಲಿ ನಷ್ಟ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…