ಮೇಷ : ಈ ದಿನವು ನಿಮಗೆ ಉತ್ತಮವಾಗಿರಲಿದೆ. ವಿದ್ಯಾರ್ಥಿಗಳು ಗುರು ಅನುಗ್ರಹದಿಂದ ಅಂದುಕೊಂಡಿದ್ದನ್ನು ಸಾಧಿಸಲಿದ್ದಾರೆ. ಉದ್ಯಮದಲ್ಲಿ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಿ ಮುನ್ನುಗ್ಗಲಿದ್ದೀರಿ.
ವೃಷಭ : ನಿಮ್ಮ ಗುರಿಯಿಂದ ನಿಮ್ಮ ವಿಚಲಿತರನ್ನಾಗಿಸಲು ಕೆಲ ಅಡೆತಡೆಗಳು ಎದುರಾಗಬಹುದು. ಯಾವುದೇ ಕಾರಣಕ್ಕೂ ಮನಸ್ಸನ್ನು ಚಂಚಲ ಮಾಡಿಕೊಳ್ಳಬೇಡಿ.
ಮಿಥುನ : ಕೆಲವೊಂದು ವಿಚಾರಗಳಲ್ಲಿ ನೀವು ದೃಢ ಸಂಕಲ್ಪದಿಂದ ಇರಲೇಬೇಕು. ಸ್ಥಿಮಿತ ಕಳೆದುಕೊಳ್ಳಬೇಡಿ. ಸಂಗಾತಿಯು ಚಿಕ್ಕ ಚಿಕ್ಕ ವಿಷಯಕ್ಕೂ ನಿಮ್ಮ ಮೇಲೆ ರೇಗಲಿದ್ದಾರೆ.
ಕಟಕ : ಉದ್ಯೋಗದ ನಿಮಿತ್ತ ನಿಮಗೆ ವಿದೇಶಿ ಪ್ರಯಾಣದ ಭಾಗ್ಯ ಕೂಡಿ ಬರಲಿದೆ. ಪ್ರಯಾಣ ಕೂಡ ಉತ್ತಮವಾಗಿಯೇ ಇರಲಿದೆ. ಸಂಗಾತಿಯು ನಿಮ್ಮನ್ನು ಎಲ್ಲಾ ಪರಿಸ್ಥಿತಿಯಲ್ಲಿಯೂ ಅರ್ಥ ಮಾಡಿಕೊಳ್ಳುತ್ತಾರೆ.
ಸಿಂಹ : ಯಾವುದೇ ವಿಚಾರದಲ್ಲಿ ಆಗಲಿ ಅತಿಯಾದ ಆತುರ ಸಲ್ಲದು. ತಾಳ್ಮೆಯನ್ನು ಕಾಯ್ದುಕೊಳ್ಳುವುದನ್ನು ಕಲಿತುಕೊಳ್ಳಿ. ಸೌಂದರ್ಯವರ್ಧಕ ಮಾರಾಟಗಾರರಿಗೆ ಇದು ಸುದಿನವಾಗಿದೆ. ನವವಿವಾಹಿತರಿಗೆ ಸಂತಾನ ಭಾಗ್ಯವಿದೆ.
ಕನ್ಯಾ : ಅನೇಕ ದಿನಗಳ ಬಳಿಕ ಕುಟುಂಬಸ್ಥರ ಜೊತೆಯಲ್ಲಿ ಕಾಲ ಕಳೆಯಲಿದ್ದೀರಿ. ಈ ದಿನ ನಿಮಗೆ ಸಂತಸಮಯವಾಗಿ ಇರಲಿದೆ. ಬಹಳ ದಿನಗಳ ಬಳಿಕ ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಹಳೆಯ ಸಾಲಗಳು ತೀರಲಿವೆ.
ತುಲಾ : ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಇದರಿಂದ ಆಸ್ಪತ್ರೆಗೆ ಅಲೆದಾಟ ತಪ್ಪಿದ್ದಲ್ಲ. ಉದ್ಯಮದಲ್ಲಿ ಸಫಲರಾಗಲು ಇನ್ನಷ್ಟು ಪ್ರಯತ್ನ ಮುಂದುವರಿಸಿ.
ವೃಶ್ಚಿಕ : ಸಂಗಾತಿ ಹಾಗೂ ನಿಮ್ಮ ನಡುವಿನ ಸಂಬಂಧ ಗಟ್ಟಿಗೊಳ್ಳಲಿದೆ. ನಿಮ್ಮ ಯೋಜನೆಗಳು ಫಲಪ್ರದವಾಗಲು ಹೆಚ್ಚಿನ ಪ್ರಯತ್ನ ಮಾಡಿ. ಪೋಷಕರು ವ್ಯವಹಾರದಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ. ಸ್ನೇಹಿತರ ನಿಜಬಣ್ಣ ಬಯಲಾಗಲಿದೆ.
ಧನು : ಭೂಮಿ ಖರೀದಿ ಮಾಡುವವರಿಗೆ ಇದು ಸುದಿನವಾಗಿದೆ. ಈ ದಿನ ನಿಮಗೆ ಹೆಚ್ಚಿನ ಅದೃಷ್ಟ ತರಲಿದೆ. ಸಂಬಂಧದ ವಿಚಾರದಲ್ಲಿ ನೀವು ಅನೇಕ ಅಪವಾದ ಎದುರಿಸಬೇಕಾದೀತು.
ಮಕರ : ವೈವಾಹಿಕ ಸಂಬಂಧಗಳಿಗೆ ಅನೇಕ ವರ್ಷಗಳಿಂದ ಹುಡುಕಾಟ ನಡೆಸುತ್ತಿರುವವರಿಗೆ ಇಂದು ಯೋಗ್ಯ ಕಂಕಣಬಲ ಕೂಡಿ ಬರಲಿದೆ.
ಕುಂಭ : ಉದ್ಯಮದಲ್ಲಿ ನೀವು ಆದಷ್ಟು ಜಾಗ್ರತೆಯಿಂದ ಇರಬೇಕು. ಇಲ್ಲವಾದಲ್ಲಿ ಬಹುದೊಡ್ಡ ನಷ್ಟ ಅನುಭವಿಸಲಿದ್ದೀರಿ.
ಮೀನ : ದಾಂಪತ್ಯ ಜೀವನ ಅತ್ಯಂತ ಚೆನ್ನಾಗಿ ಇರಲಿದೆ. ವೃತ್ತಿ ರಂಗದಲ್ಲಿ ಯಶಸ್ಸನ್ನು ಪಡೆಯಲಿದ್ದೀರಿ. ವ್ಯಾಪಾರದಲ್ಲಿ ಲಾಭವಿದೆ. ಶ್ರೀಕೃಷ್ಣನನ್ನು ಆರಾಧಿಸಿ. ಆರೋಗ್ಯದ ಕಡೆ ಗಮನ ನೀಡಿ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…