ಮೇಷ : ಈ ದಿನವು ನಿಮಗೆ ಉತ್ತಮವಾಗಿರಲಿದೆ. ವಿದ್ಯಾರ್ಥಿಗಳು ಗುರು ಅನುಗ್ರಹದಿಂದ ಅಂದುಕೊಂಡಿದ್ದನ್ನು ಸಾಧಿಸಲಿದ್ದಾರೆ. ಉದ್ಯಮದಲ್ಲಿ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಿ ಮುನ್ನುಗ್ಗಲಿದ್ದೀರಿ.
ವೃಷಭ : ನಿಮ್ಮ ಗುರಿಯಿಂದ ನಿಮ್ಮ ವಿಚಲಿತರನ್ನಾಗಿಸಲು ಕೆಲ ಅಡೆತಡೆಗಳು ಎದುರಾಗಬಹುದು. ಯಾವುದೇ ಕಾರಣಕ್ಕೂ ಮನಸ್ಸನ್ನು ಚಂಚಲ ಮಾಡಿಕೊಳ್ಳಬೇಡಿ.
ಮಿಥುನ : ಕೆಲವೊಂದು ವಿಚಾರಗಳಲ್ಲಿ ನೀವು ದೃಢ ಸಂಕಲ್ಪದಿಂದ ಇರಲೇಬೇಕು. ಸ್ಥಿಮಿತ ಕಳೆದುಕೊಳ್ಳಬೇಡಿ. ಸಂಗಾತಿಯು ಚಿಕ್ಕ ಚಿಕ್ಕ ವಿಷಯಕ್ಕೂ ನಿಮ್ಮ ಮೇಲೆ ರೇಗಲಿದ್ದಾರೆ.
ಕಟಕ : ಉದ್ಯೋಗದ ನಿಮಿತ್ತ ನಿಮಗೆ ವಿದೇಶಿ ಪ್ರಯಾಣದ ಭಾಗ್ಯ ಕೂಡಿ ಬರಲಿದೆ. ಪ್ರಯಾಣ ಕೂಡ ಉತ್ತಮವಾಗಿಯೇ ಇರಲಿದೆ. ಸಂಗಾತಿಯು ನಿಮ್ಮನ್ನು ಎಲ್ಲಾ ಪರಿಸ್ಥಿತಿಯಲ್ಲಿಯೂ ಅರ್ಥ ಮಾಡಿಕೊಳ್ಳುತ್ತಾರೆ.
ಸಿಂಹ : ಯಾವುದೇ ವಿಚಾರದಲ್ಲಿ ಆಗಲಿ ಅತಿಯಾದ ಆತುರ ಸಲ್ಲದು. ತಾಳ್ಮೆಯನ್ನು ಕಾಯ್ದುಕೊಳ್ಳುವುದನ್ನು ಕಲಿತುಕೊಳ್ಳಿ. ಸೌಂದರ್ಯವರ್ಧಕ ಮಾರಾಟಗಾರರಿಗೆ ಇದು ಸುದಿನವಾಗಿದೆ. ನವವಿವಾಹಿತರಿಗೆ ಸಂತಾನ ಭಾಗ್ಯವಿದೆ.
ಕನ್ಯಾ : ಅನೇಕ ದಿನಗಳ ಬಳಿಕ ಕುಟುಂಬಸ್ಥರ ಜೊತೆಯಲ್ಲಿ ಕಾಲ ಕಳೆಯಲಿದ್ದೀರಿ. ಈ ದಿನ ನಿಮಗೆ ಸಂತಸಮಯವಾಗಿ ಇರಲಿದೆ. ಬಹಳ ದಿನಗಳ ಬಳಿಕ ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಹಳೆಯ ಸಾಲಗಳು ತೀರಲಿವೆ.
ತುಲಾ : ಸಂಗಾತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಲಿದೆ. ಇದರಿಂದ ಆಸ್ಪತ್ರೆಗೆ ಅಲೆದಾಟ ತಪ್ಪಿದ್ದಲ್ಲ. ಉದ್ಯಮದಲ್ಲಿ ಸಫಲರಾಗಲು ಇನ್ನಷ್ಟು ಪ್ರಯತ್ನ ಮುಂದುವರಿಸಿ.
ವೃಶ್ಚಿಕ : ಸಂಗಾತಿ ಹಾಗೂ ನಿಮ್ಮ ನಡುವಿನ ಸಂಬಂಧ ಗಟ್ಟಿಗೊಳ್ಳಲಿದೆ. ನಿಮ್ಮ ಯೋಜನೆಗಳು ಫಲಪ್ರದವಾಗಲು ಹೆಚ್ಚಿನ ಪ್ರಯತ್ನ ಮಾಡಿ. ಪೋಷಕರು ವ್ಯವಹಾರದಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ. ಸ್ನೇಹಿತರ ನಿಜಬಣ್ಣ ಬಯಲಾಗಲಿದೆ.
ಧನು : ಭೂಮಿ ಖರೀದಿ ಮಾಡುವವರಿಗೆ ಇದು ಸುದಿನವಾಗಿದೆ. ಈ ದಿನ ನಿಮಗೆ ಹೆಚ್ಚಿನ ಅದೃಷ್ಟ ತರಲಿದೆ. ಸಂಬಂಧದ ವಿಚಾರದಲ್ಲಿ ನೀವು ಅನೇಕ ಅಪವಾದ ಎದುರಿಸಬೇಕಾದೀತು.
ಮಕರ : ವೈವಾಹಿಕ ಸಂಬಂಧಗಳಿಗೆ ಅನೇಕ ವರ್ಷಗಳಿಂದ ಹುಡುಕಾಟ ನಡೆಸುತ್ತಿರುವವರಿಗೆ ಇಂದು ಯೋಗ್ಯ ಕಂಕಣಬಲ ಕೂಡಿ ಬರಲಿದೆ.
ಕುಂಭ : ಉದ್ಯಮದಲ್ಲಿ ನೀವು ಆದಷ್ಟು ಜಾಗ್ರತೆಯಿಂದ ಇರಬೇಕು. ಇಲ್ಲವಾದಲ್ಲಿ ಬಹುದೊಡ್ಡ ನಷ್ಟ ಅನುಭವಿಸಲಿದ್ದೀರಿ.
ಮೀನ : ದಾಂಪತ್ಯ ಜೀವನ ಅತ್ಯಂತ ಚೆನ್ನಾಗಿ ಇರಲಿದೆ. ವೃತ್ತಿ ರಂಗದಲ್ಲಿ ಯಶಸ್ಸನ್ನು ಪಡೆಯಲಿದ್ದೀರಿ. ವ್ಯಾಪಾರದಲ್ಲಿ ಲಾಭವಿದೆ. ಶ್ರೀಕೃಷ್ಣನನ್ನು ಆರಾಧಿಸಿ. ಆರೋಗ್ಯದ ಕಡೆ ಗಮನ ನೀಡಿ.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…