ಚೆನ್ನೈ: ಕಾಲಿವುಡ್ ಸ್ಟಾರ್ ನಟ ಜಯಂ ರವಿ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ ಎನ್ನುವ ಸುದ್ದಿ ಕಳೆದ ಕೆಲ ತಿಂಗಳ ಹಿಂದೆ ಕಾಲಿವುಡ್ ವಲಯದಲ್ಲಿ ಕೇಳಿ ಹರಿದಾಡಿತ್ತು.
ಇದೀಗ ವಿಚ್ಚೇದನದ ಬಗ್ಗೆ ಸ್ವತಃ ಜಯಂ ರವಿ ಅವರೇ ಅಧಿಕೃತವಾಗಿ ವಿಚಾರವನ್ನು ಬಹಿರಂಗಪಡಿಸಿದ್ದು 15 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ.
ಸೋಮವಾರ(ಸೆ.9ರಂದು) ಪ್ರಕಟಣೆ ಮೂಲಕ ತಮ್ಮ ವಿಚ್ಚೇದನದ ಸುದ್ದಿಯನ್ನು ಅವರು ಬಹಿರಂಗ ಪಡಿಸಿದ್ದಾರೆ.
“ಬಹಳ ಯೋಚನೆ ಮತ್ತು ಚರ್ಚೆಗಳ ನಂತರ ಆರತಿ ಅವರೊಂದಿಗಿನ ನನ್ನ ವಿವಾಹ ಸಂಂಬಂಧಕ್ಕೆ ವಿಚ್ಚೇದನ ನೀಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಈ ನಿರ್ಧಾರವನ್ನು ತರಾತುರಿಯಿಂದ ಮಾಡಿಲ್ಲ” ಎಂದು ಅವರು ಬರೆದುಕೊಂಡಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…