ಮುಂಡಗೋಡ : ಪ್ರಸ್ತುತ ರಾಜಕೀಯ ಬೆಳವಣಿಗೆಯಲ್ಲಿ ಕೋಟ್ಯಂತರ ರೂ.ಗಳಿಗೆ ಮಾರಾಟವಾಗಿದ್ದೆನೆಂದು ಅನೇಕ ಮಾಧ್ಯಮಗಳು ಬಿಂಬಿಸಿವೆ. ಆದರೆ, ಧರ್ಮಸ್ಥಳದ ಮಂಜುನಾಥನ ಆಣೆಗೂ ನಾನು ಹಣ ಪಡೆದಿಲ್ಲ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು. 15 ವರ್ಷಗಳ ಹಿಂದೆಯೇ ಕೋಟಿ ಹಣವನ್ನು ಕಂಡಿದ್ದೇನೆ. ಮಾಧ್ಯಮಗಳಲ್ಲಿ ಕೋಟ್ಯಾಂತರ ರೂ.ಗಳಿಗೆ ಮಾರಾಟವಾಗಿದ್ದೇನೆ ಎಂದು ಬಿಂಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಅಸಹಾಯಕತೆ ನಡುವೆ ಕಠಿಣ ನಿರ್ಧಾರ ಕೈಗೊಳ್ಳುವ ಅನಿವಾರ್ಯತೆ ಬಂತು. 20 ಶಾಸಕರು ರಾಜೀನಾಮೆ ನೀಡಬೇಕಾದರೆ ಪರಿಸ್ಥಿತಿ ಹೇಗಿತ್ತು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಒತ್ತಡಕ್ಕೆ ಒಳಗಾಗಿ ಸ್ಪೀಕರ್ ನಿರ್ಣಯ ತೆಗೆದುಕೊಂಡಿದ್ದು, ಇದಕ್ಕೆಲ್ಲ ಹೆದರುವುದಿಲ್ಲ, 15 ದಿನಗಳಲ್ಲಿ ಎಲ್ಲ ಸಮಸ್ಯೆ ಬಗೆಹರಿಯುತ್ತೆ ಎಂದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…