ಮುಂಡಗೋಡ : ಪ್ರಸ್ತುತ ರಾಜಕೀಯ ಬೆಳವಣಿಗೆಯಲ್ಲಿ ಕೋಟ್ಯಂತರ ರೂ.ಗಳಿಗೆ ಮಾರಾಟವಾಗಿದ್ದೆನೆಂದು ಅನೇಕ ಮಾಧ್ಯಮಗಳು ಬಿಂಬಿಸಿವೆ. ಆದರೆ, ಧರ್ಮಸ್ಥಳದ ಮಂಜುನಾಥನ ಆಣೆಗೂ ನಾನು ಹಣ ಪಡೆದಿಲ್ಲ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು. 15 ವರ್ಷಗಳ ಹಿಂದೆಯೇ ಕೋಟಿ ಹಣವನ್ನು ಕಂಡಿದ್ದೇನೆ. ಮಾಧ್ಯಮಗಳಲ್ಲಿ ಕೋಟ್ಯಾಂತರ ರೂ.ಗಳಿಗೆ ಮಾರಾಟವಾಗಿದ್ದೇನೆ ಎಂದು ಬಿಂಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಅಸಹಾಯಕತೆ ನಡುವೆ ಕಠಿಣ ನಿರ್ಧಾರ ಕೈಗೊಳ್ಳುವ ಅನಿವಾರ್ಯತೆ ಬಂತು. 20 ಶಾಸಕರು ರಾಜೀನಾಮೆ ನೀಡಬೇಕಾದರೆ ಪರಿಸ್ಥಿತಿ ಹೇಗಿತ್ತು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಒತ್ತಡಕ್ಕೆ ಒಳಗಾಗಿ ಸ್ಪೀಕರ್ ನಿರ್ಣಯ ತೆಗೆದುಕೊಂಡಿದ್ದು, ಇದಕ್ಕೆಲ್ಲ ಹೆದರುವುದಿಲ್ಲ, 15 ದಿನಗಳಲ್ಲಿ ಎಲ್ಲ ಸಮಸ್ಯೆ ಬಗೆಹರಿಯುತ್ತೆ ಎಂದರು.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…