ಮೇಷ ರಾಶಿ: ವಿನಾಕಾರಣ ದ್ವೇಷ ಮಾಡುವಿರಿ, ಮಾತಾ-ಪಿತೃಗಳ ಸೇವೆ ಮಾಡುವಿರಿ, ಕೆಲಸಗಳನ್ನ ಮನಃಪೂರ್ವಕವಾಗಿ ಮಾಡುವಿರಿ
ವೃಷಭ ರಾಶಿ: ದೇವರಲ್ಲಿ ಭಕ್ತಿ ಹೆಚ್ಚಾಗುವುದು, ಪರರ ಕೆಲಸಗಳಿಗೆ ಖರ್ಚು ಮಾಡುವಿರಿ.
ಮಿಥುನ ರಾಶಿ: ಕಠೋರವಾಗಿ ಮಾತನಾಡುವುದು, ಶತ್ರುಗಳನ್ನ ಜಯಿಸುವಿರಿ, ಅನ್ಯರಿಗೆ ಉಪಕಾರ ಮಾಡುವಿರಿ.
ಕಟಕ ರಾಶಿ: ಕುಟುಂಬದಲ್ಲಿ ನೆಮ್ಮದಿಯ ವಾತಾವರಣ, ಆರೋಗ್ಯದಲ್ಲಿ ಚೇತರಿಕೆ.
ಸಿಂಹ ರಾಶಿ : ಗುರುಗಳ ಭೇಟಿ, ಬಹುಜನರಲ್ಲಿ ವಿರೋಧಿಗಳಾಗುವಿರಿ.
ಕನ್ಯಾ ರಾಶಿ: ಶತ್ರುಗಳಿಂದ ಜಯ, ನಾನಾ ರೀತಿಯ ಸಂಪಾದನೆ, ಉದ್ಯೋಗದಲ್ಲಿ ಬಡ್ತಿ.
ತುಲಾ ರಾಶಿ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಹಣದ ಸಮಸ್ಯೆ, ಕೆಲಸಗಳನ್ನು ಶ್ರಮವಹಿಸಿ ಮಾಡುವಿರಿ.
ವೃಶ್ಚಿಕ ರಾಶಿ : ಕೈಗೊಂಡ ಕೆಲಸಗಳಲ್ಲಿ ವಿಘ್ನ, ಗುಪ್ತವಾಗಿ ಪಾಪಕಾರ್ಯ ಮಾಡುವಿರಿ.
ಧನಸ್ಸು ರಾಶಿ: ಸಕಲರೊಡನೆ ಪ್ರೀತಿಯಿಂದ ಇರುವಿರಿ. ದೇವಾಲಯಕ್ಕೆ ಭೇಟಿ ನೀಡುವಿರಿ .
ಮಕರ ರಾಶಿ:ಶತ್ರುಗಳನ್ನು ಜಯಿಸುವಿರಿ, ಧೈರ್ಯವಾಗಿ ಮಾತನಾಡುವಿರಿ.
ಕುಂಭ ರಾಶಿ : ಗುರು ಹಿರಿಯರಲ್ಲಿ ಭಕ್ತಿ, ವಿವಾಹ ಯೋಗ, ತಂದೆಗೆ ಅನಾರೋಗ್ಯ, ದೂರ ಪ್ರಯಾಣ.
ಮೀನ ರಾಶಿ : ನಾನು ವಿಚಾರಗಳಲ್ಲಿ ಆಸಕ್ತಿ, ಸಜ್ಜನರಲ್ಲಿ ಮನ್ನಣೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…