Featured

15-02-2022 : ಇಂದಿನ ದಿನ ಭವಿಷ್ಯ -Vishwanews24

15-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ವಿನಾಕಾರಣ ದ್ವೇಷ ಮಾಡುವಿರಿ, ಮಾತಾ-ಪಿತೃಗಳ ಸೇವೆ ಮಾಡುವಿರಿ, ಕೆಲಸಗಳನ್ನ ಮನಃಪೂರ್ವಕವಾಗಿ ಮಾಡುವಿರಿ

ವೃಷಭ ರಾಶಿ: ದೇವರಲ್ಲಿ ಭಕ್ತಿ ಹೆಚ್ಚಾಗುವುದು, ಪರರ ಕೆಲಸಗಳಿಗೆ ಖರ್ಚು ಮಾಡುವಿರಿ.

ಮಿಥುನ ರಾಶಿ: ಕಠೋರವಾಗಿ ಮಾತನಾಡುವುದು, ಶತ್ರುಗಳನ್ನ ಜಯಿಸುವಿರಿ, ಅನ್ಯರಿಗೆ ಉಪಕಾರ ಮಾಡುವಿರಿ.

ಕಟಕ ರಾಶಿ: ಕುಟುಂಬದಲ್ಲಿ ನೆಮ್ಮದಿಯ ವಾತಾವರಣ, ಆರೋಗ್ಯದಲ್ಲಿ ಚೇತರಿಕೆ.

ಸಿಂಹ ರಾಶಿ : ಗುರುಗಳ ಭೇಟಿ, ಬಹುಜನರಲ್ಲಿ ವಿರೋಧಿಗಳಾಗುವಿರಿ.

ಕನ್ಯಾ ರಾಶಿ: ಶತ್ರುಗಳಿಂದ ಜಯ, ನಾನಾ ರೀತಿಯ ಸಂಪಾದನೆ, ಉದ್ಯೋಗದಲ್ಲಿ ಬಡ್ತಿ.

ತುಲಾ ರಾಶಿ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಹಣದ ಸಮಸ್ಯೆ, ಕೆಲಸಗಳನ್ನು ಶ್ರಮವಹಿಸಿ ಮಾಡುವಿರಿ.

ವೃಶ್ಚಿಕ ರಾಶಿ : ಕೈಗೊಂಡ ಕೆಲಸಗಳಲ್ಲಿ ವಿಘ್ನ, ಗುಪ್ತವಾಗಿ ಪಾಪಕಾರ್ಯ ಮಾಡುವಿರಿ.

ಧನಸ್ಸು ರಾಶಿ: ಸಕಲರೊಡನೆ ಪ್ರೀತಿಯಿಂದ ಇರುವಿರಿ. ದೇವಾಲಯಕ್ಕೆ ಭೇಟಿ ನೀಡುವಿರಿ .

ಮಕರ ರಾಶಿ:ಶತ್ರುಗಳನ್ನು ಜಯಿಸುವಿರಿ, ಧೈರ್ಯವಾಗಿ ಮಾತನಾಡುವಿರಿ.

ಕುಂಭ ರಾಶಿ : ಗುರು ಹಿರಿಯರಲ್ಲಿ ಭಕ್ತಿ, ವಿವಾಹ ಯೋಗ, ತಂದೆಗೆ ಅನಾರೋಗ್ಯ, ದೂರ ಪ್ರಯಾಣ.

ಮೀನ ರಾಶಿ : ನಾನು ವಿಚಾರಗಳಲ್ಲಿ ಆಸಕ್ತಿ, ಸಜ್ಜನರಲ್ಲಿ ಮನ್ನಣೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

3 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

3 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

3 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago