ಮೇಷ ರಾಶಿ: ವಿನಾಕಾರಣ ದ್ವೇಷ ಮಾಡುವಿರಿ, ಮಾತಾ-ಪಿತೃಗಳ ಸೇವೆ ಮಾಡುವಿರಿ, ಕೆಲಸಗಳನ್ನ ಮನಃಪೂರ್ವಕವಾಗಿ ಮಾಡುವಿರಿ
ವೃಷಭ ರಾಶಿ: ದೇವರಲ್ಲಿ ಭಕ್ತಿ ಹೆಚ್ಚಾಗುವುದು, ಪರರ ಕೆಲಸಗಳಿಗೆ ಖರ್ಚು ಮಾಡುವಿರಿ.
ಮಿಥುನ ರಾಶಿ: ಕಠೋರವಾಗಿ ಮಾತನಾಡುವುದು, ಶತ್ರುಗಳನ್ನ ಜಯಿಸುವಿರಿ, ಅನ್ಯರಿಗೆ ಉಪಕಾರ ಮಾಡುವಿರಿ.
ಕಟಕ ರಾಶಿ: ಕುಟುಂಬದಲ್ಲಿ ನೆಮ್ಮದಿಯ ವಾತಾವರಣ, ಆರೋಗ್ಯದಲ್ಲಿ ಚೇತರಿಕೆ.
ಸಿಂಹ ರಾಶಿ : ಗುರುಗಳ ಭೇಟಿ, ಬಹುಜನರಲ್ಲಿ ವಿರೋಧಿಗಳಾಗುವಿರಿ.
ಕನ್ಯಾ ರಾಶಿ: ಶತ್ರುಗಳಿಂದ ಜಯ, ನಾನಾ ರೀತಿಯ ಸಂಪಾದನೆ, ಉದ್ಯೋಗದಲ್ಲಿ ಬಡ್ತಿ.
ತುಲಾ ರಾಶಿ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಹಣದ ಸಮಸ್ಯೆ, ಕೆಲಸಗಳನ್ನು ಶ್ರಮವಹಿಸಿ ಮಾಡುವಿರಿ.
ವೃಶ್ಚಿಕ ರಾಶಿ : ಕೈಗೊಂಡ ಕೆಲಸಗಳಲ್ಲಿ ವಿಘ್ನ, ಗುಪ್ತವಾಗಿ ಪಾಪಕಾರ್ಯ ಮಾಡುವಿರಿ.
ಧನಸ್ಸು ರಾಶಿ: ಸಕಲರೊಡನೆ ಪ್ರೀತಿಯಿಂದ ಇರುವಿರಿ. ದೇವಾಲಯಕ್ಕೆ ಭೇಟಿ ನೀಡುವಿರಿ .
ಮಕರ ರಾಶಿ:ಶತ್ರುಗಳನ್ನು ಜಯಿಸುವಿರಿ, ಧೈರ್ಯವಾಗಿ ಮಾತನಾಡುವಿರಿ.
ಕುಂಭ ರಾಶಿ : ಗುರು ಹಿರಿಯರಲ್ಲಿ ಭಕ್ತಿ, ವಿವಾಹ ಯೋಗ, ತಂದೆಗೆ ಅನಾರೋಗ್ಯ, ದೂರ ಪ್ರಯಾಣ.
ಮೀನ ರಾಶಿ : ನಾನು ವಿಚಾರಗಳಲ್ಲಿ ಆಸಕ್ತಿ, ಸಜ್ಜನರಲ್ಲಿ ಮನ್ನಣೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …