Featured

15-02-2022 : ಇಂದಿನ ದಿನ ಭವಿಷ್ಯ -Vishwanews24

15-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ವಿನಾಕಾರಣ ದ್ವೇಷ ಮಾಡುವಿರಿ, ಮಾತಾ-ಪಿತೃಗಳ ಸೇವೆ ಮಾಡುವಿರಿ, ಕೆಲಸಗಳನ್ನ ಮನಃಪೂರ್ವಕವಾಗಿ ಮಾಡುವಿರಿ

ವೃಷಭ ರಾಶಿ: ದೇವರಲ್ಲಿ ಭಕ್ತಿ ಹೆಚ್ಚಾಗುವುದು, ಪರರ ಕೆಲಸಗಳಿಗೆ ಖರ್ಚು ಮಾಡುವಿರಿ.

ಮಿಥುನ ರಾಶಿ: ಕಠೋರವಾಗಿ ಮಾತನಾಡುವುದು, ಶತ್ರುಗಳನ್ನ ಜಯಿಸುವಿರಿ, ಅನ್ಯರಿಗೆ ಉಪಕಾರ ಮಾಡುವಿರಿ.

ಕಟಕ ರಾಶಿ: ಕುಟುಂಬದಲ್ಲಿ ನೆಮ್ಮದಿಯ ವಾತಾವರಣ, ಆರೋಗ್ಯದಲ್ಲಿ ಚೇತರಿಕೆ.

ಸಿಂಹ ರಾಶಿ : ಗುರುಗಳ ಭೇಟಿ, ಬಹುಜನರಲ್ಲಿ ವಿರೋಧಿಗಳಾಗುವಿರಿ.

ಕನ್ಯಾ ರಾಶಿ: ಶತ್ರುಗಳಿಂದ ಜಯ, ನಾನಾ ರೀತಿಯ ಸಂಪಾದನೆ, ಉದ್ಯೋಗದಲ್ಲಿ ಬಡ್ತಿ.

ತುಲಾ ರಾಶಿ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಹಣದ ಸಮಸ್ಯೆ, ಕೆಲಸಗಳನ್ನು ಶ್ರಮವಹಿಸಿ ಮಾಡುವಿರಿ.

ವೃಶ್ಚಿಕ ರಾಶಿ : ಕೈಗೊಂಡ ಕೆಲಸಗಳಲ್ಲಿ ವಿಘ್ನ, ಗುಪ್ತವಾಗಿ ಪಾಪಕಾರ್ಯ ಮಾಡುವಿರಿ.

ಧನಸ್ಸು ರಾಶಿ: ಸಕಲರೊಡನೆ ಪ್ರೀತಿಯಿಂದ ಇರುವಿರಿ. ದೇವಾಲಯಕ್ಕೆ ಭೇಟಿ ನೀಡುವಿರಿ .

ಮಕರ ರಾಶಿ:ಶತ್ರುಗಳನ್ನು ಜಯಿಸುವಿರಿ, ಧೈರ್ಯವಾಗಿ ಮಾತನಾಡುವಿರಿ.

ಕುಂಭ ರಾಶಿ : ಗುರು ಹಿರಿಯರಲ್ಲಿ ಭಕ್ತಿ, ವಿವಾಹ ಯೋಗ, ತಂದೆಗೆ ಅನಾರೋಗ್ಯ, ದೂರ ಪ್ರಯಾಣ.

ಮೀನ ರಾಶಿ : ನಾನು ವಿಚಾರಗಳಲ್ಲಿ ಆಸಕ್ತಿ, ಸಜ್ಜನರಲ್ಲಿ ಮನ್ನಣೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

9 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

10 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

10 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

13 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

13 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

13 hours ago