ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಮನೋವ್ಯಾಧಿ.
ವೃಷಭ: ವಿದ್ಯಾಭ್ಯಾಸದಲ್ಲಿ ಆಸಕ್ತಿ ಹೆಚ್ಚು, ಕುಟುಂಬದ ಉನ್ನತಿ ಬಗ್ಗೆ ಚಿಂತನೆ, ಬಂಧುಗಳಿಂದ ಆರ್ಥಿಕ ಸಹಾಯ.
ಮಿಥುನ: ತಾಯಿಂದ ಅನುಕೂಲ, ಭೂಮಿ ಮತ್ತು ವಾಹನದಿಂದ ಧನಾಗಮನ, ವಿದ್ಯಾಭ್ಯಾಸದಲ್ಲಿ ಅಡೆತಡೆ, ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ.
ಕಟಕ: ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ನಷ್ಟ, ಸಂಗೀತ ನಾಟ್ಯ ಕಲಾ ವಿದ್ಯಾರ್ಥಿಗಳಿಗೆ ಶುಭ.
ಸಿಂಹ: ವಿದ್ಯಾಭ್ಯಾಸದಲ್ಲಿ ಒತ್ತಡ, ಸಾಲದ ಚಿಂತೆ ಮತ್ತು ನಿದ್ರಾಭಂಗ, ಆರೋಗ್ಯದಲ್ಲಿ ಏರುಪೇರು, ಮಾತಿನಿಂದ ತೊಂದರೆ.
ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಮಾನ ಸನ್ಮಾನಗಳು, ಆರೋಗ್ಯದಲ್ಲಿ ವ್ಯತ್ಯಾಸ.
ತುಲಾ: ವಿದ್ಯಾರ್ಥಿಗಳಿಗೆ ಅನುಕೂಲ, ಆಕಸ್ಮಿಕ ಅವಕಾಶಗಳು, ಹೆಣ್ಣುಮಕ್ಕಳಿಂದ ಸಮಸ್ಯೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ.
ವೃಶ್ಚಿಕ: ತಂದೆಯಿಂದ ಲಾಭ, ಪ್ರಯಾಣದಲ್ಲಿ ಅನುಕೂಲ, ಪೂರ್ವದಲ್ಲಿ ಮಾಡಿದ ಕರ್ಮ ಫಲ ಪ್ರಾಪ್ತಿ, ಮಿತ್ರರಿಂದ ಅನುಕೂಲ.
ಧನಸ್ಸು: ಉದ್ಯೋಗ ಸ್ಥಳದಲ್ಲಿ ಕಲಹಗಳು, ಹಣಕಾಸಿನ ನೆರವು ಲಭಿಸುವುದು, ಕುಟುಂಬ ನಿರ್ವಹಣೆಗಾಗಿ ಸಾಲ.
ಮಕರ: ಮಿತ್ರರಿಂದ ಅನಾನುಕೂಲ, ಸಾಮಾಜಿಕ ಚರ್ಚೆಗಳಲ್ಲಿ ತೊಡಗುವಿರಿ, ಸಂಗಾತಿಯಿಂದ ಅನುಕೂಲ, ಉದ್ಯೋಗನಿಮಿತ್ತ ಪ್ರಯಾಣ.
ಕುಂಭ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ನಷ್ಟ ಮತ್ತು ಸಾಲದ ಸಮಸ್ಯೆ, ಅನುಕೂಲಕರ ದಿವಸ, ಮಕ್ಕಳು ದೂರ.
ಮೀನ: ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ ಮತ್ತು ಸಹಕಾರ, ಮಹಿಳೆಯರಿಂದ ಅನಿರೀಕ್ಷಿತ ಅನುಕೂಲ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…