ಮೇಷ : ವಿದ್ಯಾರ್ಥಿಗಳಲ್ಲಿ ಪ್ರಗತಿ, ಅಧಿಕ ತಿರುಗಾಟ, ರೇಷ್ಮೆ ವ್ಯಾಪಾರಿಗಳಿಗೆ ಲಾಭ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.
ವೃಷಭ : ಯಾರನ್ನು ಹೆಚ್ಚಾಗಿ ನಂಬಬೇಡಿ, ಭೂಲಾಭ, ಕೀರ್ತಿ ವೃದ್ಧಿ, ಆರೋಗ್ಯ ವೃದ್ಧಿ, ಸುಖ ಭೋಜನ, ಹಿತಶತ್ರು ಭಾದೆ.
ಮಿಥುನ : ಕಾರ್ಯಕ್ಷೇತ್ರದಲ್ಲಿ ಮುನ್ನಡೆ, ವಾದ-ವಿವಾದಗಳಿಗೆ ಆಸ್ಪದ ಕೊಡಬೇಡಿ, ಶ್ರಮಕ್ಕೆ ತಕ್ಕ ಫಲ, ದೂರ ಪ್ರಯಾಣ.
ಕಟಕ : ಪರರಿಗೆ ಸಹಾನುಭೂತಿ ತೋರುವಿರಿ, ಪಿತ್ರಾರ್ಜಿತ ಆಸ್ತಿ ಲಭ್ಯ, ಕೆಟ್ಟ ಆಲೋಚನೆಯಿಂದ ಮೈಗಳ್ಳತನ.
ಸಿಂಹ : ಅನಾವಶ್ಯಕ ಖರ್ಚಿಗೆ ದಾರಿ, ಮನಃಶಾಂತಿ, ಸ್ತ್ರೀಯರಿಗೆ ಸಾಲಭಾದೆ, ಅನ್ಯರಿಂದ ಸಹಾಯ.
ಕನ್ಯಾ : ಅವಾಚ್ಯ ಶಬ್ದಗಳಿಂದ ನಿಂದನೆ, ದಂಡ ಕಟ್ಟುವಿರಿ, ಸಾಧಾರಣ ಪ್ರಗತಿ, ಪರರ ಧನ ಪ್ರಾಪ್ತಿ, ದೃಷ್ಟಿ ದೋಷದಿಂದ ತೊಂದರೆ.
ತುಲಾ : ದುಶ್ಚಟಗಳಿಗೆ ಹಣ ವ್ಯಯ, ಮೋಸದ ತಂತ್ರಕ್ಕೆ ಬೀಳುವಿರಿ ಎಚ್ಚರ, ಮನೋವ್ಯಥೆ, ಆಕಸ್ಮಿಕ ಧನಲಾಭ.
ವೃಶ್ಚಿಕ : ಉದ್ಯೋಗದಲ್ಲಿ ಬದಲಾವಣೆ, ವ್ಯಾಪಾರದಲ್ಲಿ ಉತ್ತಮ ವಹಿವಾಟು, ವ್ಯಾಸಂಗದಲ್ಲಿ ತೊಂದರೆ.
ಧನಸ್ಸು : ಖರ್ಚಿನ ಮೇಲೆ ನಿಗಾ ಇಡಿ, ಅತಿಯಾದ ಕೋಪ, ದೂರ ಪ್ರಯಾಣ, ವೈರಿಗಳಿಂದ ತೊಂದರೆ, ಶ್ರಮಕ್ಕೆ ತಕ್ಕ ಪ್ರತಿಫಲ.
ಮಕರ : ಬಿಡುವಿಲ್ಲದ ಕೆಲಸಗಳಿಂದ ಕಿರಿಕಿರಿ, ಮತ್ತೊಬ್ಬರ ವಿಷಯದಲ್ಲಿ ಮೂಗು ತೂರಿಸಬೇಡಿ, ಅನಾರೋಗ್ಯ.
ಕುಂಭ : ವಿದ್ಯಾರ್ಥಿಗಳಲ್ಲಿ ಶ್ರದ್ದೆ, ವಿವೇಚನೆಯಿಲ್ಲದೆ ಮಾತನಾಡಬೇಡಿ, ಮನಕ್ಲೇಷ, ಯತ್ನ ಕಾರ್ಯಾನುಕೂಲ, ಸಲ್ಲದ ಅಪವಾದ.
ಮೀನ : ಅತಿಯಾದ ಮುಂಗೋಪ ದ್ವೇಷಕ್ಕೆ ಕಾರಣ, ನಿರೀಕ್ಷಿತ ಮೂಲಗಳಿಂದ ಧನಾಗಮನ, ಮಾಡುವ ಕೆಲಸದಲ್ಲಿ ಏಕಾಗ್ರತೆ ಇರಲಿ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…