ಮೇಷ : ವಿದ್ಯಾರ್ಥಿಗಳಲ್ಲಿ ಪ್ರಗತಿ, ಅಧಿಕ ತಿರುಗಾಟ, ರೇಷ್ಮೆ ವ್ಯಾಪಾರಿಗಳಿಗೆ ಲಾಭ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.
ವೃಷಭ : ಯಾರನ್ನು ಹೆಚ್ಚಾಗಿ ನಂಬಬೇಡಿ, ಭೂಲಾಭ, ಕೀರ್ತಿ ವೃದ್ಧಿ, ಆರೋಗ್ಯ ವೃದ್ಧಿ, ಸುಖ ಭೋಜನ, ಹಿತಶತ್ರು ಭಾದೆ.
ಮಿಥುನ : ಕಾರ್ಯಕ್ಷೇತ್ರದಲ್ಲಿ ಮುನ್ನಡೆ, ವಾದ-ವಿವಾದಗಳಿಗೆ ಆಸ್ಪದ ಕೊಡಬೇಡಿ, ಶ್ರಮಕ್ಕೆ ತಕ್ಕ ಫಲ, ದೂರ ಪ್ರಯಾಣ.
ಕಟಕ : ಪರರಿಗೆ ಸಹಾನುಭೂತಿ ತೋರುವಿರಿ, ಪಿತ್ರಾರ್ಜಿತ ಆಸ್ತಿ ಲಭ್ಯ, ಕೆಟ್ಟ ಆಲೋಚನೆಯಿಂದ ಮೈಗಳ್ಳತನ.
ಸಿಂಹ : ಅನಾವಶ್ಯಕ ಖರ್ಚಿಗೆ ದಾರಿ, ಮನಃಶಾಂತಿ, ಸ್ತ್ರೀಯರಿಗೆ ಸಾಲಭಾದೆ, ಅನ್ಯರಿಂದ ಸಹಾಯ.
ಕನ್ಯಾ : ಅವಾಚ್ಯ ಶಬ್ದಗಳಿಂದ ನಿಂದನೆ, ದಂಡ ಕಟ್ಟುವಿರಿ, ಸಾಧಾರಣ ಪ್ರಗತಿ, ಪರರ ಧನ ಪ್ರಾಪ್ತಿ, ದೃಷ್ಟಿ ದೋಷದಿಂದ ತೊಂದರೆ.
ತುಲಾ : ದುಶ್ಚಟಗಳಿಗೆ ಹಣ ವ್ಯಯ, ಮೋಸದ ತಂತ್ರಕ್ಕೆ ಬೀಳುವಿರಿ ಎಚ್ಚರ, ಮನೋವ್ಯಥೆ, ಆಕಸ್ಮಿಕ ಧನಲಾಭ.
ವೃಶ್ಚಿಕ : ಉದ್ಯೋಗದಲ್ಲಿ ಬದಲಾವಣೆ, ವ್ಯಾಪಾರದಲ್ಲಿ ಉತ್ತಮ ವಹಿವಾಟು, ವ್ಯಾಸಂಗದಲ್ಲಿ ತೊಂದರೆ.
ಧನಸ್ಸು : ಖರ್ಚಿನ ಮೇಲೆ ನಿಗಾ ಇಡಿ, ಅತಿಯಾದ ಕೋಪ, ದೂರ ಪ್ರಯಾಣ, ವೈರಿಗಳಿಂದ ತೊಂದರೆ, ಶ್ರಮಕ್ಕೆ ತಕ್ಕ ಪ್ರತಿಫಲ.
ಮಕರ : ಬಿಡುವಿಲ್ಲದ ಕೆಲಸಗಳಿಂದ ಕಿರಿಕಿರಿ, ಮತ್ತೊಬ್ಬರ ವಿಷಯದಲ್ಲಿ ಮೂಗು ತೂರಿಸಬೇಡಿ, ಅನಾರೋಗ್ಯ.
ಕುಂಭ : ವಿದ್ಯಾರ್ಥಿಗಳಲ್ಲಿ ಶ್ರದ್ದೆ, ವಿವೇಚನೆಯಿಲ್ಲದೆ ಮಾತನಾಡಬೇಡಿ, ಮನಕ್ಲೇಷ, ಯತ್ನ ಕಾರ್ಯಾನುಕೂಲ, ಸಲ್ಲದ ಅಪವಾದ.
ಮೀನ : ಅತಿಯಾದ ಮುಂಗೋಪ ದ್ವೇಷಕ್ಕೆ ಕಾರಣ, ನಿರೀಕ್ಷಿತ ಮೂಲಗಳಿಂದ ಧನಾಗಮನ, ಮಾಡುವ ಕೆಲಸದಲ್ಲಿ ಏಕಾಗ್ರತೆ ಇರಲಿ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…