Featured

15-07-2021: ಇಂದಿನ ದಿನ ಭವಿಷ್ಯ -Vishwanews24

15-07-2021: ಇಂದಿನ ದಿನ ಭವಿಷ್ಯ -Vishwanews24

ಮೇಷ: ಶತ್ರು ದಮನ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ನೋವು.

ವೃಷಭ: ಬಂಧು-ಬಾಂಧವರಿಂದ ಅಪ ನಿಂದನೆ, ಪತ್ರ ವ್ಯವಹಾರಗಳಿಂದ ಸಂಕಷ್ಟ, ಆರ್ಥಿಕ ನಷ್ಟ.

ಮಿಥುನ: ಅನುಕೂಲಕರ ದಿವಸ, ಸಾಲದ ಚಿಂತೆ, ಅಧಿಕ ಉಷ್ಣ.

ಕಟಕ: ಆತುರ ಗೊಂದಲ, ವಿಪರೀತ ಮೊಂಡುತನ, ಸ್ವಂತ ಉದ್ಯಮ ವ್ಯಾಪಾರಕ್ಕೆ ಸಿದ್ಧತೆ, ಮಕ್ಕಳು ಪ್ರಯಾಣ ಮಾಡುವ ಸಂದರ್ಭ.

ಸಿಂಹ: ಅಧಿಕ ಖರ್ಚು, ಆರೋಗ್ಯದಲ್ಲಿ ವ್ಯತ್ಯಾಸ, ಅತಿಯಾದ ಆಹಾರ ಸೇವನೆಯಿಂದ ತೊಂದರೆ.

ಕನ್ಯಾ: ಉದ್ಯೋಗ ನಿಮಿತ್ತ ಪ್ರಯಾಣ, ವಾಗ್ವಾದ ಮತ್ತು ಕಲಹಗಳು, ನಿಮ್ಮ ಸ್ಥಾನ ಮಾನ ಬೇರೆಯವರ ಪಾಲು.

ತುಲಾ: ಉದ್ಯೋಗದಲ್ಲಿ ಒತ್ತಡ, ಅನಿರೀಕ್ಷಿತ ಪ್ರಯಾಣ, ಮಾತಿನಿಂದ ಸಮಸ್ಯೆ.

ವೃಶ್ಚಿಕ: ಕಾರ್ಯ ಜಯ, ತಂದೆಯಿಂದ ಲಾಭ, ಆರೋಗ್ಯ ಸಮಸ್ಯೆ ಕಾಡುವುದು.

ಧನಸ್ಸು: ಮಾಂಗಲ್ಯ ಯೋಗ, ಉದ್ಯೋಗ ನಷ್ಟ, ನಿದ್ರಾಭಂಗ.

ಮಕರ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಅನುಕೂಲ, ಸಾಲಬಾಧೆಗಳು.

ಕುಂಭ: ಅನುಕೂಲಕರ ದಿವಸ, ಸ್ವಂತ ಉದ್ಯೋಗ ವ್ಯವಹಾರದಲ್ಲಿ ಜಯ, ದಾಯಾದಿ ಕಲಹ.

ಮೀನ: ಪ್ರೀತಿ-ಪ್ರೇಮದಲ್ಲಿ ಜಯ, ಸ್ಥಿರಾಸ್ತಿಯಿಂದ ಅನುಕೂಲ, ಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

3 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago