Featured

15-07-2021: ಇಂದಿನ ದಿನ ಭವಿಷ್ಯ -Vishwanews24

15-07-2021: ಇಂದಿನ ದಿನ ಭವಿಷ್ಯ -Vishwanews24

ಮೇಷ: ಶತ್ರು ದಮನ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ನೋವು.

ವೃಷಭ: ಬಂಧು-ಬಾಂಧವರಿಂದ ಅಪ ನಿಂದನೆ, ಪತ್ರ ವ್ಯವಹಾರಗಳಿಂದ ಸಂಕಷ್ಟ, ಆರ್ಥಿಕ ನಷ್ಟ.

ಮಿಥುನ: ಅನುಕೂಲಕರ ದಿವಸ, ಸಾಲದ ಚಿಂತೆ, ಅಧಿಕ ಉಷ್ಣ.

ಕಟಕ: ಆತುರ ಗೊಂದಲ, ವಿಪರೀತ ಮೊಂಡುತನ, ಸ್ವಂತ ಉದ್ಯಮ ವ್ಯಾಪಾರಕ್ಕೆ ಸಿದ್ಧತೆ, ಮಕ್ಕಳು ಪ್ರಯಾಣ ಮಾಡುವ ಸಂದರ್ಭ.

ಸಿಂಹ: ಅಧಿಕ ಖರ್ಚು, ಆರೋಗ್ಯದಲ್ಲಿ ವ್ಯತ್ಯಾಸ, ಅತಿಯಾದ ಆಹಾರ ಸೇವನೆಯಿಂದ ತೊಂದರೆ.

ಕನ್ಯಾ: ಉದ್ಯೋಗ ನಿಮಿತ್ತ ಪ್ರಯಾಣ, ವಾಗ್ವಾದ ಮತ್ತು ಕಲಹಗಳು, ನಿಮ್ಮ ಸ್ಥಾನ ಮಾನ ಬೇರೆಯವರ ಪಾಲು.

ತುಲಾ: ಉದ್ಯೋಗದಲ್ಲಿ ಒತ್ತಡ, ಅನಿರೀಕ್ಷಿತ ಪ್ರಯಾಣ, ಮಾತಿನಿಂದ ಸಮಸ್ಯೆ.

ವೃಶ್ಚಿಕ: ಕಾರ್ಯ ಜಯ, ತಂದೆಯಿಂದ ಲಾಭ, ಆರೋಗ್ಯ ಸಮಸ್ಯೆ ಕಾಡುವುದು.

ಧನಸ್ಸು: ಮಾಂಗಲ್ಯ ಯೋಗ, ಉದ್ಯೋಗ ನಷ್ಟ, ನಿದ್ರಾಭಂಗ.

ಮಕರ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಅನುಕೂಲ, ಸಾಲಬಾಧೆಗಳು.

ಕುಂಭ: ಅನುಕೂಲಕರ ದಿವಸ, ಸ್ವಂತ ಉದ್ಯೋಗ ವ್ಯವಹಾರದಲ್ಲಿ ಜಯ, ದಾಯಾದಿ ಕಲಹ.

ಮೀನ: ಪ್ರೀತಿ-ಪ್ರೇಮದಲ್ಲಿ ಜಯ, ಸ್ಥಿರಾಸ್ತಿಯಿಂದ ಅನುಕೂಲ, ಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago