Featured

15-07-2022 : ಇಂದಿನ ದಿನ ಭವಿಷ್ಯ – Vishwanews24

15-07-2022 : ಇಂದಿನ ದಿನ ಭವಿಷ್ಯ – Vishwanews24

ಮೇಷ: ಉದ್ಯೋಗದಲ್ಲಿ ನಿರಾಸಕ್ತಿ, ಕೃಷಿಕರಿಗೆ ಅನಾನುಕೂಲ, ತಾಯಿಯಿಂದ ಸಹಾಯ ಕೇಳುವಿರಿ, ಶುಭಕಾರ್ಯದ ಚಿಂತೆ, ವಿದ್ಯಾಭ್ಯಾಸದಲ್ಲಿ ಮರೆವು ಮಂದತ್ವ

ವೃಷಭ: ದೂರ ಪ್ರಯಾಣ, ನೆರೆಹೊರೆಯವರಿಂದ ನೋವು, ಪತ್ರ ವ್ಯವಹಾರದಲ್ಲಿ ಯಶಸ್ಸು, ಒಪ್ಪಂದಗಳಲ್ಲಿ ಮನಸ್ತಾಪ, ಅನಾರೋಗ್ಯ.

ಮಿಥುನ: ಮಾತಿನಿಂದ ಕಲಹ, ಆರ್ಥಿಕ ಚೇತರಿಕೆ, ಹಿರಿಯರೊಂದಿಗೆ ಕಲಹ, ಪಿತ್ರಾರ್ಜಿತ ಆಸ್ತಿ ಚಿಂತೆ, .

ಕಟಕ: ದಾಂಪತ್ಯದಲ್ಲಿ ಮೂರನೆಯವರ ಪ್ರವೇಶ, ಸ್ವಂತ ವ್ಯವಹಾರದಲ್ಲಿ ಎಳೆದಾಟ, ಸ್ವಾಭಿಮಾನಕ್ಕೆ ಧಕ್ಕೆ, ದೈಹಿಕ ಅಸಮರ್ಥತೆ,

ಸಿಂಹ: ಸಾಲಗಾರರ ಚಿಂತೆ, ಮಾನಸಿಕ ಅಸಮತೋಲನ, ಅತಿನಿದ್ರೆ, ಅನಗತ್ಯ ಖರ್ಚುಗಳು, ಆಸ್ಪತ್ರೆ ಅಲೆದಾಟ, ಸೊಸೆಯಿಂದ ನೋವು,

ಕನ್ಯಾ: ಮಕ್ಕಳಿಂದ ಸಹಾಯ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಭಾವನಾತ್ಮಕ ಚಿಂತನೆಗಳು, ದುಶ್ಚಟಗಳಿಂದ ತೊಂದರೆ, ಅನಾರೋಗ್ಯದಿಂದ ಗುಣಮುಖ, ಮಿತ್ರರಿಂದ ಸಹಾಯ.

ತುಲಾ: ವೃತ್ತಿಯಲ್ಲಿ ಹಿನ್ನಡೆ, ಅಧಿಕಾರಿಗಳಿಂದ ಸಮಸ್ಯೆ, ಗೌರವಕ್ಕೆ ಧಕ್ಕೆ, ಮಾನಸಿಕ ನೋವು, ಭವಿಷ್ಯದ ಚಿಂತೆಯಿಂದ ಬಳಲಿಕೆ.

ವೃಶ್ಚಿಕ: ತಂದೆಯಿಂದ ಸಹಾಯ, ಸಾಧಿಸುವ ಛಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಪೂರ್ವಿಕರ ನೆನಪು, ಶುಭಕಾರ್ಯಕ್ಕೆ ಆಹ್ವಾನ.

ಧನಸ್ಸು: ಆರ್ಥಿಕ ಚಿಂತೆಗಳು, ಕೋರ್ಟ್ ಕೇಸುಗಳ ಯೋಚನೆ, ಪತ್ರವ್ಯವಹಾರದಲ್ಲಿ ಹಿನ್ನಡೆ, ಅಪಘಾತಗಳು,

ಮಕರ: ಮಾನಸಿಕ ಚಂಚಲತೆ, ದೈಹಿಕ ಅಸಮರ್ಥತೆ, ವ್ಯಾಪಾರ-ವ್ಯವಹಾರದಲ್ಲಿ ನಷ್ಟ, ಅನಗತ್ಯ ಅಭಿಲಾಷೆಗಳು, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅನಾರೋಗ್ಯದ ಚಿಂತೆ.

ಕುಂಭ: ಧೀರ್ಘಕಾಲದ ವ್ಯಾಧಿಗಳು, ದೂರ ಪ್ರದೇಶಕ್ಕೆ ತೆರಳುವಿರಿ, ಊಟ-ಉಪಚಾರ ಗಳಲ್ಲಿ ವ್ಯತ್ಯಾಸ, ರಾಜಕೀಯ ವ್ಯಕ್ತಿಗಳಿಂದ ತೊಂದರೆ.

ಮೀನ: ಮಕ್ಕಳಿಂದ ಅನುಕೂಲ, ರಹಸ್ಯ ಸ್ಥಳ ಭೇಟಿ, ಅಸಭ್ಯ ವರ್ತನೆಯಿಂದ ಮನಸ್ಸಿಗೆ ಬೇಸರ, ಹಿರಿಯರಿಂದ ಸಹಾಯ,

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

12 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

12 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

12 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago