ಮೇಷ: ಉದ್ಯೋಗದಲ್ಲಿ ನಿರಾಸಕ್ತಿ, ಕೃಷಿಕರಿಗೆ ಅನಾನುಕೂಲ, ತಾಯಿಯಿಂದ ಸಹಾಯ ಕೇಳುವಿರಿ, ಶುಭಕಾರ್ಯದ ಚಿಂತೆ, ವಿದ್ಯಾಭ್ಯಾಸದಲ್ಲಿ ಮರೆವು ಮಂದತ್ವ
ವೃಷಭ: ದೂರ ಪ್ರಯಾಣ, ನೆರೆಹೊರೆಯವರಿಂದ ನೋವು, ಪತ್ರ ವ್ಯವಹಾರದಲ್ಲಿ ಯಶಸ್ಸು, ಒಪ್ಪಂದಗಳಲ್ಲಿ ಮನಸ್ತಾಪ, ಅನಾರೋಗ್ಯ.
ಮಿಥುನ: ಮಾತಿನಿಂದ ಕಲಹ, ಆರ್ಥಿಕ ಚೇತರಿಕೆ, ಹಿರಿಯರೊಂದಿಗೆ ಕಲಹ, ಪಿತ್ರಾರ್ಜಿತ ಆಸ್ತಿ ಚಿಂತೆ, .
ಕಟಕ: ದಾಂಪತ್ಯದಲ್ಲಿ ಮೂರನೆಯವರ ಪ್ರವೇಶ, ಸ್ವಂತ ವ್ಯವಹಾರದಲ್ಲಿ ಎಳೆದಾಟ, ಸ್ವಾಭಿಮಾನಕ್ಕೆ ಧಕ್ಕೆ, ದೈಹಿಕ ಅಸಮರ್ಥತೆ,
ಸಿಂಹ: ಸಾಲಗಾರರ ಚಿಂತೆ, ಮಾನಸಿಕ ಅಸಮತೋಲನ, ಅತಿನಿದ್ರೆ, ಅನಗತ್ಯ ಖರ್ಚುಗಳು, ಆಸ್ಪತ್ರೆ ಅಲೆದಾಟ, ಸೊಸೆಯಿಂದ ನೋವು,
ಕನ್ಯಾ: ಮಕ್ಕಳಿಂದ ಸಹಾಯ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಭಾವನಾತ್ಮಕ ಚಿಂತನೆಗಳು, ದುಶ್ಚಟಗಳಿಂದ ತೊಂದರೆ, ಅನಾರೋಗ್ಯದಿಂದ ಗುಣಮುಖ, ಮಿತ್ರರಿಂದ ಸಹಾಯ.
ತುಲಾ: ವೃತ್ತಿಯಲ್ಲಿ ಹಿನ್ನಡೆ, ಅಧಿಕಾರಿಗಳಿಂದ ಸಮಸ್ಯೆ, ಗೌರವಕ್ಕೆ ಧಕ್ಕೆ, ಮಾನಸಿಕ ನೋವು, ಭವಿಷ್ಯದ ಚಿಂತೆಯಿಂದ ಬಳಲಿಕೆ.
ವೃಶ್ಚಿಕ: ತಂದೆಯಿಂದ ಸಹಾಯ, ಸಾಧಿಸುವ ಛಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಪೂರ್ವಿಕರ ನೆನಪು, ಶುಭಕಾರ್ಯಕ್ಕೆ ಆಹ್ವಾನ.
ಧನಸ್ಸು: ಆರ್ಥಿಕ ಚಿಂತೆಗಳು, ಕೋರ್ಟ್ ಕೇಸುಗಳ ಯೋಚನೆ, ಪತ್ರವ್ಯವಹಾರದಲ್ಲಿ ಹಿನ್ನಡೆ, ಅಪಘಾತಗಳು,
ಮಕರ: ಮಾನಸಿಕ ಚಂಚಲತೆ, ದೈಹಿಕ ಅಸಮರ್ಥತೆ, ವ್ಯಾಪಾರ-ವ್ಯವಹಾರದಲ್ಲಿ ನಷ್ಟ, ಅನಗತ್ಯ ಅಭಿಲಾಷೆಗಳು, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅನಾರೋಗ್ಯದ ಚಿಂತೆ.
ಕುಂಭ: ಧೀರ್ಘಕಾಲದ ವ್ಯಾಧಿಗಳು, ದೂರ ಪ್ರದೇಶಕ್ಕೆ ತೆರಳುವಿರಿ, ಊಟ-ಉಪಚಾರ ಗಳಲ್ಲಿ ವ್ಯತ್ಯಾಸ, ರಾಜಕೀಯ ವ್ಯಕ್ತಿಗಳಿಂದ ತೊಂದರೆ.
ಮೀನ: ಮಕ್ಕಳಿಂದ ಅನುಕೂಲ, ರಹಸ್ಯ ಸ್ಥಳ ಭೇಟಿ, ಅಸಭ್ಯ ವರ್ತನೆಯಿಂದ ಮನಸ್ಸಿಗೆ ಬೇಸರ, ಹಿರಿಯರಿಂದ ಸಹಾಯ,
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…
ಉಡುಪಿ: ಬ್ಯಾಡ್ಮಿಂಟನ್ ತಾರೆ ಕಾರ್ಕಳದ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ…
ಎಸ್ಎಸ್ ಎಲ್ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ…
ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ , ನಮ್ಮ ತಂದೆಯೇ 5 ವರ್ಷ ಸಿಎಂ : ಮತ್ತೊಮ್ಮೆ ತಂದೆಯ ಪರ ಯತೀಂದ್ರ …
ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ ಉಡುಪಿ : 2026 ನೇ ಸಾಲಿನ…