Featured

31 ಶುಕ್ರವಾರ ಅಗಸ್ಟ್ 2018 ದಿನ ಭವಿಷ್ಯ ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672

ದಿನ ಭವಿಷ್ಯ 31 ಅಗಸ್ಟ್ 2018 ನೇ ಶುಕ್ರವಾರ

ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663542672 call/ whatsapp/ mail sudharshanacharya72@gmail.com

ಮೇಷ(31 ಆಗಸ್ಟ್, 2018)

ಇತ್ತೀಚೆಗೆ ನಿಮ್ಮಲ್ಲಿ ಕೆಲವರು ಓವರ್‌ಟೈಮ್ ಮಾಡುತ್ತಿರುತ್ತಾರೆ ಹಾಗೂ ನಿಮ್ಮ ಚೈತನ್ಯ ಉಡುಗುತ್ತಿರುತ್ತದೆ- ಇಂದು ನೀವು ಒತ್ತಡ ಹಾಗೂ ಸಂದಿಗ್ಧತೆಯನ್ನು ಬಯಸುವುದಿಲ್ಲ. ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ ಕಡಿವಾಣ ಹಾಕಿ. ಕೌಟುಂಬಿಕ ಜೀವನಕ್ಕೆ ಸರಿಯಾದ ಸಮಯ ಮತ್ತು ಗಮನವನ್ನು ನೀಡಿ. ಕಚೇರಿಯಲ್ಲಿ ಅತಿಯಾದ ಸಮಯ ಕಳೆಯುವುದು ಮುಂದೆ ಕುಟುಂಬದಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ಕುಟುಂಬದ ಸದಸ್ಯರಿಗೆ ನೀವು ಅವರ ಸಲುವಾಗಿ ಕಾಳಜಿ ವಹಿಸುತ್ತೀರೆಂದು ಅವರಿಗೆ ಅರ್ಥವಾಗಲಿ. ನಿಮ್ಮ ಪ್ರೀತಿಪಾತ್ರರು ಇಂದು ಕಠಿಣ ಮನಸ್ಥಿತಿಯಲ್ಲಿರಬಹುದು. ನಿಮ್ಮ ದುಡುಕಿನ ವರ್ತನೆಯನ್ನು ನಿಯಂತ್ರಿಸಿಕೊಳ್ಳಿ ಇದು ಒಳ್ಳೆಯ ಸ್ನೇಹವನ್ನು ಹಾಳುಮಾಡಬಹುದು. ನಿಮ್ಮ ಮೇಲಿನವರು ಇಂದು ನಿಮ್ಮ ದೃಷ್ಟಿಕೋನವನ್ನು ಅರ್ಥ ಮಾಡಿಕೊಳ್ಳದಿರಬಹುದು. ಆದರೆ, ತಾಳ್ಮೆಯಿಂದಿರಿ, ಅವರು ಶೀಘ್ರದಲ್ಲೇ ಅರ್ಥ ಮಾಡಿಕೊಳ್ಳುತ್ತಾರೆ. ನೀವು ಶಕ್ತಿಶಾಲಿ ಸ್ಥಳಗಳಲ್ಲಿರುವವರ ಜೊತೆ ಒಡನಾಡುವ ಅಗತ್ಯವಿದೆ. ಇದು ನಿಮ್ಮ ವೈವಾಹಿಕ ಜೀವನದಲ್ಲಿ ನಿಜವಾಗಿಯೂ ಒಂದು ಕಷ್ಟಕರ ದಿನವಾಗಿರಬಹುದು.
ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 966354267

ಅದೃಷ್ಟ ಸಂಖ್ಯೆ: 7

ವೃಷಭ(31 ಆಗಸ್ಟ್, 2018)

ನಿಮ್ಮ ಉತ್ತಮ ಆರೋಗ್ಯದ ಸಲುವಾಗಿ ದೀರ್ಘ ನಡಿಗೆಗೆ ಹೋಗಿ. ನಿಮ್ಮ ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ ಮತ್ತು ಇಂದು ತುಂಬಾ ಖರ್ಚು ಮಾಡಬೇಡಿ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ಪ್ರಣಯ ನಿಮ್ಮ ಹೃದಯ ಮತ್ತು ಮನಸ್ಸನ್ನು ಆಳುತ್ತದೆ. ಕೆಲಸದಲ್ಲಿ ಸ್ವಲ್ಪ ತೊಂದರೆಯಿದ್ದಂತೆ ತೋರುತ್ತದೆ. ಶತ್ರುಗಳು ನಿಮ್ಮ ವಿರುದ್ಧ ಪಿತೂರಿ ಮಾಡಬಹುದು. ನೀವು ಸಹಾಯಕ್ಕಾಗಿ ನಿಮ್ಮ ಬಳಿ ಬರುವ ಜನರಿಗೆ ಬದ್ಧತೆ ನೀಡುತ್ತೀರಿ. ಈ ದಿನ ನಿಮ್ಮ ಜೀವನ ಸಂಗಾತಿಗೆ ಸಾಮಾನ್ಯ ದಿನಗಳಿಗಿಂತ ಉತ್ತಮವಾಗಿರುವಂತೆ ತೋರುತ್ತದೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 966354267

ಅದೃಷ್ಟ ಸಂಖ್ಯೆ: 6

ಮಿಥುನ(31 ಆಗಸ್ಟ್, 2018)

ಅನಿರೀಕ್ಷಿತ ಪ್ರಯಾಣದಿಂದ ಸುಸ್ತಾಗಬಹುದು ಹಾಗೂ ಇದು ನಿಮ್ಮನ್ನು ಕರಿಕಿರಿಗೊಳ್ಳುವಂತೆ ಮಾಡಬಹುದು. ಸ್ನಾಯುಗಳಿಗೆ ಆರಾಮ ನೀಡಲು ನಿಮ್ಮ ದೇಹವನ್ನು ತೈಲದಿಂದ ಮಸಾಜ್ ಮಾಡಿ ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ಅದರೆ ಹಾಗೆ ಮಾಡಿದಲ್ಲಿ ನೀವು ವಿಷಾದಿಸುತ್ತೀರಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು ನಿರ್ಲಕ್ಷಿಸಿದ್ದಲ್ಲಿ ನಿಮ್ಮ ಜೊತೆಗಿರುವ ಯಾರಾದರೂ ಸಿಟ್ಟಾಗಬಹುದು. ಇಂದು ಪ್ರಣಯಕ್ಕಾಗಿ ಸಂಕೀರ್ಣ ಜೀವನವನ್ನು ತ್ಯಜಿಸಿ. ನೀವು ಇಂದು ನಿಮ್ಮ ಕೆಲಸದಲ್ಲಿ ಒಂದು ಪ್ರಗತಿಯನ್ನು ನೋಡಬಹುದು. ರಹಸ್ಯ ಶತ್ರುಗಳು ನಿಮ್ಮ ಬಗ್ಗೆ ವದಂತಿಗಳು ಹರಡಲು ಉತ್ಸಾಹಿಗಳಾಗಿರುತ್ತಾರೆ. ಒಂದು ತಮಾಷೆಯ ಮಾತುಕತೆಯಲ್ಲಿ ಒಂದು ಹಳೆಯ ಸಮಸ್ಯೆ ಭುಗಿಲೇಳಬಹುದು, ಹಾಗೂ ಇದು ಅಂತಿಮವಾಗಿ ವಾದಕ್ಕೀಡುಮಾಡಬಹುದು.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 966354267

ಅದೃಷ್ಟ ಸಂಖ್ಯೆ: 4 

ಕರ್ಕಾಟಕ(31 ಆಗಸ್ಟ್, 2018)

ಹಳೆಯ ಸ್ನೇಹಿತರ ಜೊತೆಗಿನ ಒಂದು ಪುನರ್ಮಿಲನ ನಿಮ್ಮನ್ನು ಚೇತೋಹಾರಿಯಾಗಿರಿಸುತ್ತದೆ. ಹಠಾತ್ ಅನಿರೀಕ್ಷಿತ ವೆಚ್ಚಗಳು ಆರ್ಥಿಕ ಒತ್ತಡ ತರಬಹುದು. ನಿಮಗೆ ಹತ್ತಿರವಿರುವ ಯಾರಾದರೂ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯಲ್ಲಿರುತ್ತಾರೆ. ನಿಮ್ಮ ಪ್ರೀತಿ ಸಂಗಾತಿಯ ಒಂದು ಹೊಸ ಅದ್ಭುತ ಭಾಗವನ್ನು ನೀವಿಂದು ನೋಡಬಹುದು. ನಿಮ್ಮ ಮನೋಧರ್ಮ ಕೆಲಸದಲ್ಲಿ ಇಂದು ನಿಮ್ಮನ್ನು ಒಂದು ತ್ರಾಸದಾಯಕ ಪರಿಸ್ಥಿತಿಗೆ ತಳ್ಳಬಹುದು. ಶಾಂತವಾಗಿಸಲು ಪ್ರಯತ್ನಿಸಿ. ಪ್ರಯಾಣ ತಕ್ಷಣದ ಫಲಿತಾಂಶಗಳು ತರದಿದ್ದರೂ ಭವಿಷ್ಯದ ಪ್ರಯೋಜನಗಳಿಗೆ ಉತ್ತಮ ಅಡಿಪಾಯ ಹಾಕುತ್ತದೆ. ಇದು ನಿಮ್ಮ ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನವಾಗಿದೆ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 966354267

ಅದೃಷ್ಟ ಸಂಖ್ಯೆ: 8

ಸಿಂಹ(31 ಆಗಸ್ಟ್, 2018)

ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಗಳನ್ನು ಅನುಸರಿಸಲೂ ಒಂದು ಒಳ್ಳೆಯ ದಿನ. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ. ನಿಮ್ಮ ಪ್ರಯತ್ನಗಳು ಹಾಗೂ ನಿಮ್ಮ ಕುಟುಂಬದ ಸದಸ್ಯರು ಒದಗಿಸಿದ ಬೆಂಬಲದ ಫಲವಾದ ಯಶಸ್ಸು ಮತ್ತು ಸಂತೋಷವನ್ನು ಆನಂದಿಸಲು ಈಗ ಒಂದು ಒಳ್ಳೆಯ ಸಮಯ. ನೀವು ಪ್ರೀತಿಯ ನೋವನ್ನು ಅನುಭವಿಸಬಹುದು. ಕಚೇರಿ ಪರಿಸರವು ಇಂದು ನಿಮ್ಮೊಂದಿಗೆ ತುಂಬಾ ಒರಟಾಗಬಹುದು. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. ಇಂದು ನಿಮ್ಮ ವೈವಾಹಿಕ ಜೀವನದ ಮೇಲೆ ನಿಮ್ಮ ಕುಟುಂಬವು ಪ್ರತಿಕೂಲ ಪರಿಣಾಮ ಬೀರಬಹುದಾದರೂ, ನೀವಿಬ್ಬರೂ ಬುದ್ಧಿವಂತಿಕೆಯಿಂದ ಇದನ್ನು ನಿರ್ವಹಿಸುತ್ತೀರಿ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 966354267

ಅದೃಷ್ಟ ಸಂಖ್ಯೆ: 6

ಕನ್ಯಾ(31 ಆಗಸ್ಟ್, 2018)

ನಿಮ್ಮ ಮನಸ್ಸು ಒಳ್ಳೆಯ ವಿಷಯಗಳನ್ನು ಗ್ರಹಿಸುತ್ತದೆ. ಆವತ್ತಿಗಾಗಿ ಮಾತ್ರ ಬದುಕುವ ಮತ್ತು ಮನೋರಂಜನೆಗಾಗಿ ಹೆಚ್ಚು ಸಮಯ ಮತ್ತು ಹಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿಯನ್ನು ನಿಯಂತ್ರಿಸಿ. ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ ಬದಲಿಗೆ ನಿಮ್ಮ ಶೈಲಿಯನ್ನು ಬದಲಾಯಿಸಲು ಪ್ರಯತ್ನಿಸಿ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಮನರಂಜನೆ ಮತ್ತು ಉಲ್ಲಾಸಕ್ಕಾಗಿ ಒಳ್ಳೆಯ ದಿನವಾದರೂ ನೀವು ಕೆಲಸ ಮಾಡುತ್ತಿದ್ದಲ್ಲಿ ನೀವು ನಿಮ್ಮ ವ್ಯವಹಾರಗಳನ್ನು ಎಚ್ಚರಿಕೆಯಿಂದ ಗಮನಿಸಬೇಕು. ನಿಮ್ಮಲ್ಲಿ ಕೆಲವರು ದೂರದ ಪ್ರಯಾಣವನ್ನು ಕೈಗೊಳ್ಳುತ್ತೀರಿ-ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ. ನಿಮ್ಮ ಸಂಗಾತಿಯು ಇಂದು ನಿಮ್ಮನ್ನು ಸಂತೋಷಗೊಳಿಸುವಲ್ಲಿ ಪ್ರಯತ್ನಗಳನ್ನು ಮಾಡುತ್ತಾರೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 966354267

ಅದೃಷ್ಟ ಸಂಖ್ಯೆ: 5

ತುಲಾ(31 ಆಗಸ್ಟ್, 2018)

ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಮಕ್ಕಳು ನಿಮ್ಮ ಗೃಹಕೃತ್ಯಗಳನ್ನು ಮುಗಿಸುವಲ್ಲಿ ನಿಮಗೆ ಸಹಾಯ ಮಾಡುತ್ತಾರೆ. ತಮ್ಮ ಬಿಡುವಿನ ವೇಳೆಯಲ್ಲಿ ಈ ರೀತಿಯ ಚಟುವಟಿಕೆಗಳನ್ನು ಮಾಡಲು ಅವರಿಗೆ ಪ್ರೋತ್ಸಾಹಿಸಿ. ಪ್ರೇಮ ಜೀವನ ಕಡಿಮೆ ಚೈತನ್ಯದಾಯಕವಾಗಿರುವ ಸಾಧ್ಯತೆಯಿದೆ. ಒಳ್ಳೆಯ ಉದ್ಯೋಗಕ್ಕಾಗಿ ಕೈಗೊಂಡ ಪ್ರಯಾಣ ಫಲಪ್ರದವಾಗಬಹುದು. ಹಾಗೆ ಮಾಡುವ ಮೊದಲು ನಿಮ್ಮ ಪೋಷಕರ ಅನುಮತಿ ತೆಗೆದುಕೊಳ್ಳಿ ಇಲ್ಲದಿದ್ದಲ್ಲಿ ಅವರು ನಂತರ ವಿರೋಧಿಸಬಹುದು. ಹೆಚ್ಚಾಗಿ ದೂರದ ಸ್ಥಳದಿಂದ ಕೊನೆಯಲ್ಲಿ ಸಂಜೆಯಲ್ಲಿ ಶುಭ ಸುದ್ದಿಯನ್ನು ನಿರೀಕ್ಷಿಸಲಾಗಿದೆ. ನೀವು ಇಂದು ನಿಮ್ಮ ಸಂಗಾತಿಯ ಒಂದು ಕಠಿಣ ಸ್ವರೂಪವನ್ನು ನೋಡಬಹುದು.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 966354267

ಅದೃಷ್ಟ ಸಂಖ್ಯೆ: 7

ವೃಶ್ಚಿಕ(31 ಆಗಸ್ಟ್, 2018)

ಮನೆಯ ಚಿಂತೆಗಳು ನಿಮಗೆ ಉದ್ವೇಗ ತರಬಹುದು. ಊಹೆ ಅಪಾಯಕಾರಿಯಾಗುತ್ತದೆ – ಆದ್ದರಿಂದ ಎಲ್ಲಾ ಹೂಡಿಕೆಗಳನ್ನು ಅತ್ಯಂತ ಎಚ್ಚರಿಕೆಯಿಂದ ಮಾಡಬೇಕು. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವು ಸಲಹೆ ಪಡೆಯಬಹುದು. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ ಕಾಳರಾತ್ರಿಯನ್ನು ಬೆಳಗಬಹುದು. ಬದಲಾಗುತ್ತಿರುವ ಕಾಲಕ್ಕೆ ಹೊಂದಿಕೊಳ್ಳಲು ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಮುಖ್ಯ. ನೀವೇನಾದರೂ ಮೋಸದ್ದನ್ನು ಮಾಡಿದಲ್ಲಿ ಅಧಿಕಾರಿಗಳು ನಿಮ್ಮನ್ನು ಅರ್ಥ ಮಾಡಿಕೊಳ್ಳುವ ಸಾಧ್ಯತೆ ಕಡಿಮೆಯಿರುವುದರಿಂದ ನಿಮ್ಮ ಕಾರ್ಯಗಳು ಹಾಗೂ ಮಾತುಗಳ ಬಗ್ಗೆ ಎಚ್ಚರವಿರಲಿ. ಇಂದು ನೀವು ವಿವಾಹದ ನಿಜವಾದ ಭಾವಪರವಶತೆಯನ್ನು ತಿಳಿಯುತ್ತೀರಿ.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 966354267

ಅದೃಷ್ಟ ಸಂಖ್ಯೆ: 9

.ಧನಸ್ಸು(31 ಆಗಸ್ಟ್, 2018)

ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸದ ವೇಳಾಪಟ್ಟಿ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ಗೃಹ ಸೌಕರ್ಯಗಳ ಮೇಲೆ ಅಧಿಕವಾಗಿ ಖರ್ಚು ಮಾಡಬೇಡಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರಣಯ ನಿಮ್ಮ ಪ್ರೀತಿಪಾತ್ರರು ಇಂದು ಅತಿಯಾದ ಬೇಡಿಕೆಗಳನ್ನಿಡುವುದರಿಂದ ಪ್ರಣಯದಲ್ಲಿ ಹಿನ್ನೆಡೆಯಿರುತ್ತದೆ. ದಿಟ್ಟ ಕ್ರಮಗಳು ಮತ್ತು ನಿರ್ಧಾರಗಳು ಅನುಕೂಲಕರ ಲಾಭಗಳನ್ನು ತರುತ್ತದೆ. ಇಂದು ವಿಷಯಗಳು ನೀವು ಬಯಸುವ ರೀತಿಯಲ್ಲಿ ನಡೆಯದ ದಿನಗಳಲ್ಲಿ ಒಂದು. ಸಂಬಂಧಿಕರಿಂದಾಗಿ ವ್ಯಾಜ್ಯವುಂಟಾಗುವ ಸಾಧ್ಯತೆಯಿದೆ, ಆದರೆ ಕೊನೆಯಲ್ಲಿ ಎಲ್ಲವೂ ಸುಂದರವಾಗಿಯೇ ಕೊನೆಗೊಳ್ಳುತ್ತದೆ.
ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 966354267

ಅದೃಷ್ಟ ಸಂಖ್ಯೆ: 6

ಮಕರ(31 ಆಗಸ್ಟ್, 2018)

ಧ್ಯಾನ ಪರಿಹಾರ ತರುತ್ತದೆ. ಹಣಕಾಸನ್ನು ನಿರ್ವಹಿಸುವಾಗ ಹೆಚ್ಚುವರಿ ಎಚ್ಚರಿಕೆ ಅವಶ್ಯಕವಾಗಿದೆ. ವಾದಗಳು ಮತ್ತು ಜಗಳಗಳು ಮತ್ತು ಇತರರ ಜೊತೆ ಅನಾವಶ್ಯಕವಾಗಿ ದೋಷ ಕಂಡುಹಿಡಿಯುವದನ್ನು ತಪ್ಪಿಸಿ. ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನೀವು ಇಂದು ಕೆಲಸದಲ್ಲಿ ಓರ್ವ ಅದ್ಭುತ ವ್ಯಕ್ತಿಯನ್ನು ಭೇಟಿಯಾಗಬಹುದು. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ. ನೀವು ಕುಟುಂಬದ ಸದಸ್ಯರಿಂದ ಕಠಿಣ ಸಮಯವನ್ನು ಎದುರಿಸಬಹುದು, ಆದರೆ ದಿನದ ಕೊನೆಯಲ್ಲಿ, ನಿಮ್ಮ ಸಂಗಾತಿ ನಿಮ್ಮನ್ನು ಶಾಂತಗೊಳಿಸುತ್ತಾರೆ. ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 966354267

ಅದೃಷ್ಟ ಸಂಖ್ಯೆ: 6

ಕುಂಭ(31 ಆಗಸ್ಟ್, 2018)

ನಿಮ್ಮ ಕೆಟ್ಟ ಚಟಗಳು ನಿಮ್ಮನ್ನು ನಾಶಗೊಳಿಸುತ್ತವೆ. ಬಾಕಿಯಿರುವ ವಿಷಯಗಳು ರಹಸ್ಯಮಯವಾಗುತ್ತವೆ ಮತ್ತು ವೆಚ್ಚಗಳು ನಿಮ್ಮ ಮನಸ್ಸನ್ನು ಆವರಿಸಿಕೊಳ್ಳುತ್ತವೆ. ನಿಮ್ಮ ಕೋಪವನ್ನುನಿಯಂತ್ರಿಸಿ ಹಾಗೂ ಕುಟುಂಬದ ಸದಸ್ಯರ ಮನ ನೋಯಿಸುವುದನ್ನು ತಪ್ಪಿಸಿ. ಇದೇ ಸಮಯದಲ್ಲಿ ಕೋಪ ಅಲ್ಪಾವಧಿ ಹುಚ್ಚು ಹಾಗೂ ಇದು ನಿಮ್ಮನ್ನು ಕೆಲವು ಗಂಭೀರ ತಪ್ಪುಗಳನ್ನು ಮಾಡಲು ಪ್ರೇರೇಪಿಸಬಹುದೆಂದು ಅರ್ಥ ಮಾಡಿಕೊಳ್ಳಿ ಮನೆಯಲ್ಲಿ ತೊಂದರೆಗಳು ಹುಟ್ಟಿಕೊಂಡರೂ ಸಣ್ಣ ಸಣ್ಣ ವಿಷಯಗಳಿಗೆ ನಿಮ್ಮ ಸಂಗಾತಿಯನ್ನು ಟೀಕಿಸುವುದನ್ನು ತಪ್ಪಿಸಿ. ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಏನಾದರೂ ಅದ್ಭುತವಾದದ್ದನ್ನು ಮಾಡಬಹುದು. ನೀವು ಅನಿರೀಕ್ಷಿತ ಮೂಲಗಳಿಂದ ಪ್ರಮುಖ ಆಮಂತ್ರಣವನ್ನು ಸ್ವೀಕರಿಸುತ್ತೀರಿ. ನಿಮ್ಮ ಜೀವನ ಸಂಗಾತಿಯು ಈ ಅಗತ್ಯದ ಕಾಲದಲ್ಲಿ ಅವರ ಕುಟುಂಬದ ಸದಸ್ಯರಿಗೆ ಹೋಲಿಸಿದರೆ ನಿಮ್ಮ ಕುಟುಂಬದ ಸದಸ್ಯರಿಗೆ ಕಡಿಮೆ ಕಾಳಜಿ ಮತ್ತು ಪ್ರಾಮುಖ್ಯತೆಯನ್ನು ನೀಡಬಹುದು.ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 966354267

ಅದೃಷ್ಟ ಸಂಖ್ಯೆ: 4

ಮೀನ(31 ಆಗಸ್ಟ್, 2018)

ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ ಆಗುತ್ತದೆ, ಏಕೆಂದರೆ ನೀವು ಅನುಮಾನ, ನಿರಾಸೆ, ವಿಶ್ವಾಸರಾಹಿತ್ಯ ಅಹಂಭಾವ ಮತ್ತು ಅಸೂಯೆಯಂಥ ಅನೇಕ ದುರ್ಗುಣಗಳಿಂದ ಮುಕ್ತಿ ಹೊಂದುವ ಸಾಧ್ಯತೆಗಳಿವೆ. ಹಣಕಾಸಿನ ಬಗ್ಗೆ ಅನಿಶ್ಚಿತತೆ ನಿಮ್ಮ ಮನಸ್ಸಿನ ಮೇಲೆ ಒತ್ತಡ ಬೀರುತ್ತದೆ. ನಿಮ್ಮ ಸ್ನೇಹಿತರು ಮತ್ತು ಸಂಬಂಧಿಗಳ ಮೇಲೆ ನಿಮ್ಮ ಅಭಿಪ್ರಾಯ ಹೇರುವುದು ಅವರನ್ನು ಅನಗತ್ಯವಾಗಿ ಸಿಟ್ಟಾಗಿಸಬಹುದಾದ್ದರಿಂದ ಅವರಿಗೆ ಒತ್ತಾಯ ಮಾಡಬೇಡಿ. ಪ್ರೀತಿಯಲ್ಲಿ ಒಂದು ಅವಸರದ ಹೆಜ್ಜೆಯನ್ನು ತಪ್ಪಿಸಿ. ನೀವು ಕೆಲಸದಲ್ಲಿ ದಿನವಿಡೀ ಕಡಿಮೆ ಚೈತನ್ಯವನ್ನು ಹೊಂದಿರಬಹುದು. ಇತರರನ್ನು ಒಪ್ಪಿಸುವ ನಿಮ್ಮ ಸಾಮರ್ಥ್ಯ ನಿಮಗೆ ಸಮೃದ್ಧ ಲಾಭ ತಂದುಕೊಡುತ್ತದೆ. ನೀವು ಇಂದು ನಿಮ್ಮ ಸಂಗಾತಿಯಿಂದಾಗಿ ತೊಂದರೆಗೆ ಸಿಲುಕುತ್ತೀರಿ.
ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 966354267

ಅದೃಷ್ಟ ಸಂಖ್ಯೆ: 1

ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ 9663542672 call/ whatsapp/ mail sudharshanacharya72@gmail.com

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

6 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

7 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

7 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

7 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

9 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

9 hours ago