Featured

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ : ಆಸ್ಟ್ರೇಲಿಯ ಸಂಸತ್‌ ಅಂಗೀಕಾರ – vishwanews24

ಮಕ್ಕಳು 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ.

ಫೇಸ್ ಬುಕ್, ಇನ್ ಸ್ಟಾ ಗ್ರಾಂ, ಟಿಕ್ ಟಾಕ್ ಸೇರಿ ಎಲ್ಲಾ ಜಾಲತಾಣಗಳು 16 ವರ್ಷದೊಳಗಿನವರಿಗೆ ಬಂದ್.

ದೀರ್ಘ ಚರ್ಚೆಯ ಬಳಿಗೆ ಈ ಕುರಿತಾದ ಮಸೂದೆಗೆ ಅಲ್ಲಿನ ಸಂಸತ್ತು ಒಪ್ಪಿಗೆ..

ಮೆಲ್ಬರ್ನ್‌: 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ  ಬಳಕೆಗೆ ನಿಷೇಧ ವಿಧಿಸುವ ಮಸೂದೆಯನ್ನು ಆಸ್ಟ್ರೇಲಿಯಾ ಅಂಗೀಕರಿಸಿದೆ.

ಮಸೂದೆಯನ್ನು ಉಭಯಪಕ್ಷೀಯ ಬೆಂಬಲದೊಂದಿಗೆ ಎರಡೂ ಸಂಸದೀಯ ಸದನಗಳು ಅಂಗೀಕರಿಸಿವೆ. ಹದಿಹರೆಯದವರು ಖಾತೆಗಳನ್ನು ಹೊಂದುವುದನ್ನು ತಡೆಯಲು ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಶೀಘ್ರದಲ್ಲೇ ಸಮಂಜಸವಾದ ಕ್ರಮಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ.
ಸಾಮಾಜಿಕ ಮಾಧ್ಯಮ ಸಂಸ್ಥೆಗಳು ನಿಯಮವನ್ನು ಅನುಸರಿಸಲು ವಿಫಲವಾದಲ್ಲಿ 274 ಕೋಟಿ ರೂ. ವರೆಗೆ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

ಮುಂದಿನ ವರ್ಷದ ಆರಂಭದಲ್ಲಿ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಹೊಸ ನಿಯಮ ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದರ ಹಿಂದೆ ಬರಲು ಆಸ್ಟ್ರೇಲಿಯಾ ಪೋಷಕರನ್ನು ಒಟ್ಟುಗೂಡಿಸಿದ್ದಾರೆ.

ಯುವ ಆಸ್ಟ್ರೇಲಿಯನ್ನರು ತಮ್ಮ ಫೋನ್‌ಗಳಿಂದ ದೂರವಿರಿ. ಈಜುಕೊಳದಲ್ಲಿ ಈಜಾಡಿ, ಕ್ರಿಕೆಟ್ ಮೈದಾನ, ಟೆನಿಸ್ ಮತ್ತು ನೆಟ್‌ಬಾಲ್ ಅಂಕಣಗಳಲ್ಲಿ ಆಟವಾಡಿ ಎಂದು ಕರೆ ನೀಡಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

15 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

16 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

16 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

18 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

18 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

18 hours ago