ಮೇಷ ರಾಶಿ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಭಯ ಭೀತಿ ನಿವಾರಣೆ, ಮನಃಶಾಂತಿ, ಗುರು ಹಿರಿಯರಲ್ಲಿ ಭಕ್ತಿ.
ವೃಷಭ ರಾಶಿ: ದೂರ ಪ್ರಯಾಣದ ಸಾಧ್ಯತೆ, ಪಾಪಬುದ್ಧಿ, ದುಃಖದಾಯಕ ಪ್ರಸಂಗಗಳು, ಕೋಪ ಜಾಸ್ತಿ,ದ್ರವ್ಯನಾಶ.
ಮಿಥುನ ರಾಶಿ: ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ, ಉದ್ಯೋಗದಲ್ಲಿ ಬಡ್ತಿ, ಅಧಿಕ ಖರ್ಚು,ಅನಾರೋಗ್ಯ, ಶೀತ ಸಂಬಂಧ ರೋಗಗಳು.
ಕಟಕ ರಾಶಿ: ಸ್ತ್ರೀಯರಿಗೆ ಶುಭ, ಭೂಲಾಭ, ವಿವಾಹ ಯೋಗ, ಆಕಸ್ಮಿಕ ಧನಲಾಭ, ದುಷ್ಟಬುದ್ಧಿ,ದಾಯಾದಿ ಕಲಹ.
ಸಿಂಹ ರಾಶಿ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಅಕಾಲ ಭೋಜನ, ಆಲಸ್ಯ ಮನೋಭಾವ, ಶತ್ರು ಬಾಧೆ,ಅಧಿಕಾರಿಗಳಲ್ಲಿ ಕಲಹ.
ಕನ್ಯಾ ರಾಶಿ: ಯತ್ನ ಕಾರ್ಯ ವಿಘ್ನ, ಸಾಲಬಾಧೆ, ನಂಬಿದ ಜನರಿಂದ ಮೋಸ, ಮನಸ್ತಾಪ,ಹಣದ ತೊಂದರೆ
ತುಲಾ ರಾಶಿ: ಋಣವಿಮೋಚನೆ, ಕೃಷಿಯಲ್ಲಿ ಲಾಭ, ಕೋರ್ಟ್ ಕಚೇರಿ ಕೆಲಸದಲ್ಲಿ ಮುನ್ನಡೆ, ಮನೋ ಸುಖವಿರದು, ಶತ್ರು ಬಾಧೆ.
ವೃಶ್ಚಿಕ ರಾಶಿ: ಸಾಲಬಾಧೆ,ಇಲ್ಲಸಲ್ಲದ ತಕರಾರು, ಸ್ತ್ರೀಯರಿಗೆ ತೊಂದರೆ, ಸಾಧಾರಣ ಲಾಭ, ಸಣ್ಣ ಮಾತಿನಿಂದ ಕಲಹ.
ಧನಸ್ಸು ರಾಶಿ: ಆಸ್ತಿಯ ವಿವಾದ, ಗುರುಹಿರಿಯರ ಸಲಹೆ, ಉನ್ನತ ವ್ಯಾಸಂಗದವರಿಗೆ ಓದಿನಲ್ಲಿ ಆಸಕ್ತಿ.
ಮಕರ ರಾಶಿ: ಕಾರ್ಯಸಾಧನೆ, ದೂರಾಲೋಚನೆ, ನಿಂದನೆ, ಬಾಕಿ ವಸೂಲಿ, ಕುಟುಂಬದಲ್ಲಿ ಸೌಖ್ಯ, ಋಣಭಾದೆಗಳಿಂದ ಮುಕ್ತಿ.
ಕುಂಭ ರಾಶಿ: ಮನಸ್ಸಿಗೆ ನಾನಾ ರೀತಿಯ ಚಿಂತೆ,ಸೇವಕರಿಂದ ಸಹಾಯ, ಶುಭಕಾರ್ಯಗಳ ಸಾಧ್ಯತೆ, ಉತ್ತಮ ಬುದ್ಧಿಶಕ್ತಿ.
ಮೀನ ರಾಶಿ: ತೀರ್ಥಕ್ಷೇತ್ರ ದರ್ಶನ, ಆರೋಗ್ಯದಲ್ಲಿ ಏರುಪೇರು, ಅಧಿಕಾರ-ಪ್ರಾಪ್ತಿ, ಧನಲಾಭ, ಶತ್ರು ಬಾಧೆ, ಸಜ್ಜನ ವಿರೋಧ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…