Featured

16-02-2022 : ಇಂದಿನ ದಿನ ಭವಿಷ್ಯ -Vishwanews24

16-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ: ಕಾರ್ಯಕ್ಷೇತ್ರದಲ್ಲಿ ಒತ್ತಡ, ಭಯ ಭೀತಿ ನಿವಾರಣೆ, ಮನಃಶಾಂತಿ, ಗುರು ಹಿರಿಯರಲ್ಲಿ ಭಕ್ತಿ.

ವೃಷಭ ರಾಶಿ: ದೂರ ಪ್ರಯಾಣದ ಸಾಧ್ಯತೆ, ಪಾಪಬುದ್ಧಿ, ದುಃಖದಾಯಕ ಪ್ರಸಂಗಗಳು, ಕೋಪ ಜಾಸ್ತಿ,ದ್ರವ್ಯನಾಶ.

ಮಿಥುನ ರಾಶಿ: ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ, ಉದ್ಯೋಗದಲ್ಲಿ ಬಡ್ತಿ, ಅಧಿಕ ಖರ್ಚು,ಅನಾರೋಗ್ಯ, ಶೀತ ಸಂಬಂಧ ರೋಗಗಳು.

ಕಟಕ ರಾಶಿ: ಸ್ತ್ರೀಯರಿಗೆ ಶುಭ, ಭೂಲಾಭ, ವಿವಾಹ ಯೋಗ, ಆಕಸ್ಮಿಕ ಧನಲಾಭ, ದುಷ್ಟಬುದ್ಧಿ,ದಾಯಾದಿ ಕಲಹ.

ಸಿಂಹ ರಾಶಿ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಅಕಾಲ ಭೋಜನ, ಆಲಸ್ಯ ಮನೋಭಾವ, ಶತ್ರು ಬಾಧೆ,ಅಧಿಕಾರಿಗಳಲ್ಲಿ ಕಲಹ.

ಕನ್ಯಾ ರಾಶಿ: ಯತ್ನ ಕಾರ್ಯ ವಿಘ್ನ, ಸಾಲಬಾಧೆ, ನಂಬಿದ ಜನರಿಂದ ಮೋಸ, ಮನಸ್ತಾಪ,ಹಣದ ತೊಂದರೆ

ತುಲಾ ರಾಶಿ: ಋಣವಿಮೋಚನೆ, ಕೃಷಿಯಲ್ಲಿ ಲಾಭ, ಕೋರ್ಟ್ ಕಚೇರಿ ಕೆಲಸದಲ್ಲಿ ಮುನ್ನಡೆ, ಮನೋ ಸುಖವಿರದು, ಶತ್ರು ಬಾಧೆ.

ವೃಶ್ಚಿಕ ರಾಶಿ: ಸಾಲಬಾಧೆ,ಇಲ್ಲಸಲ್ಲದ ತಕರಾರು, ಸ್ತ್ರೀಯರಿಗೆ ತೊಂದರೆ, ಸಾಧಾರಣ ಲಾಭ, ಸಣ್ಣ ಮಾತಿನಿಂದ ಕಲಹ.

ಧನಸ್ಸು ರಾಶಿ: ಆಸ್ತಿಯ ವಿವಾದ, ಗುರುಹಿರಿಯರ ಸಲಹೆ, ಉನ್ನತ ವ್ಯಾಸಂಗದವರಿಗೆ ಓದಿನಲ್ಲಿ ಆಸಕ್ತಿ.

ಮಕರ ರಾಶಿ: ಕಾರ್ಯಸಾಧನೆ, ದೂರಾಲೋಚನೆ, ನಿಂದನೆ, ಬಾಕಿ ವಸೂಲಿ, ಕುಟುಂಬದಲ್ಲಿ ಸೌಖ್ಯ, ಋಣಭಾದೆಗಳಿಂದ ಮುಕ್ತಿ.

ಕುಂಭ ರಾಶಿ: ಮನಸ್ಸಿಗೆ ನಾನಾ ರೀತಿಯ ಚಿಂತೆ,ಸೇವಕರಿಂದ ಸಹಾಯ, ಶುಭಕಾರ್ಯಗಳ ಸಾಧ್ಯತೆ, ಉತ್ತಮ ಬುದ್ಧಿಶಕ್ತಿ.

ಮೀನ ರಾಶಿ: ತೀರ್ಥಕ್ಷೇತ್ರ ದರ್ಶನ, ಆರೋಗ್ಯದಲ್ಲಿ ಏರುಪೇರು, ಅಧಿಕಾರ-ಪ್ರಾಪ್ತಿ, ಧನಲಾಭ, ಶತ್ರು ಬಾಧೆ, ಸಜ್ಜನ ವಿರೋಧ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago