Featured

16-04-2022 : ಇಂದಿನ ದಿನ ಭವಿಷ್ಯ -Vishwanews24

16-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ವ್ಯಾಪಾರದಲ್ಲಿ ಅನುಕೂಲ, ಅಧಿಕ ಧನ ಸಂಪಾದನೆ, ರಿಯಲ್ ಎಸ್ಟೇಟ್‍ನವರಿಗೆ ಅನುಕೂಲ, ಮನೋವ್ಯಾಧಿ, ಕೋಪ ಸಂಕಟ.

ವೃಷಭ: ಧನ ನಷ್ಟ, ಅಪಮಾನಗಳಿಗೆ ಗುರಿಯಾಗುವಿರಿ, ಸಂಕಷ್ಟ ಮತ್ತು ಸಾಲದ ಬಾಧೆ.

ಮಿಥುನ: ಸಾಲದ ಚಿಂತೆ, ಸಹೋದ್ಯೋಗಿಗಳಿಂದ ಸಾಲ, ಅನಾರೋಗ್ಯ ಸಮಸ್ಯೆ.

ಕಟಕ: ಮಕ್ಕಳಿಂದ ನಷ್ಟ, ನೆರೆಹೊರೆಯವರಿಂದ ಕಿರಿಕಿರಿ, ನಿದ್ರಾಭಂಗ, ಮಕ್ಕಳಿಗಾಗಿ ದೂರ ಪ್ರಯಾಣ.

ಸಿಂಹ: ಧನಾಗಮನ ಮತ್ತು ಲಾಭ, ಕೆಲಸ ಕಾರ್ಯ ಕರ್ತವ್ಯಗಳಲ್ಲಿ ಜಯ, ಆರ್ಥಿಕ ನಷ್ಟ ಮತ್ತು ಮೋಸ.

ಕನ್ಯಾ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ, ಸ್ನೇಹಿತರಿಂದ ತೊಂದರೆ, ಕೆಲಸ ಕಾರ್ಯಗಳಿಗೆ ಅಡೆತಡೆ.

ತುಲಾ: ಸಂಗಾತಿಯಿಂದ ಧನಾಗಮನ, ತಂದೆಯೊಡನೆ ಕಿರಿಕಿರಿ, ಅನಿರೀಕ್ಷಿತ ಘಟನೆಯಿಂದ ನಷ್ಟ.

ವೃಶ್ಚಿಕ: ಪ್ರಯಾಣದಿಂದ ಅನುಕೂಲ, ಆಕಸ್ಮಿಕ ಅಧಿಕ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ.

ಧನಸ್ಸು: ಬಡ್ಡಿ ವ್ಯವಹಾರಸ್ಥರಿಗೆ ಶುಭ, ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಅನುಕೂಲ, ಚಿನ್ನ ವ್ಯವಹಾರಸ್ಥರಿಗೆ ಲಾಭ, ಉದ್ಯೋಗ ಸ್ಥಳದಲ್ಲಿ ಅಧಿಕ ಒತ್ತಡ, ಸಂಶಯ ಅನಿರೀಕ್ಷಿತ ತಪ್ಪು.

ಮಕರ: ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಕಲಹ.

ಕುಂಭ: ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಧನಾಗಮನ, ಶತ್ರುಗಳಿಂದ ತೊಂದರೆ, ಆಯುಷ್ಯಕ್ಕೆ ಕುತ್ತು.

ಮೀನ: ಸ್ಥಿರಾಸ್ಥಿಯಿಂದ ಧನಾಗಮನ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು, ಸೇವಾವೃತ್ತಿ ಉದ್ಯೋಗಗಳು ದೊರಕುವುದು, ಆರೋಗ್ಯ ಸಮಸ್ಯೆಗಳು ಬಾಧಿಸುವುದು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago