ಮೇಷ: ಭೂಮಿ ವಿಷಯವಾಗಿ ಕಲಹ, ಶರೀರಕ್ಕೆ ಗಾಯ, ಅತಿಯಾದ ಆತ್ಮವಿಶ್ವಾಸ.
ವೃಷಭ: ರಾಜಕಾರಣಿಗಳಿಗೆ ಪ್ರತಿಷ್ಠೆ, ಸಾಧು-ಸಂತರ ದರ್ಶನ, ಮನಸ್ಸು ನಿಯಂತ್ರಣದಲ್ಲಿ ಇರುವುದಿಲ್ಲ.
ಮಿಥುನ: ವಕೀಲರಿಗೆ ಶುಭ, ಹೈನುಗಾರಿಕೆಯಲ್ಲಿ ಲಾಭ, ಕಾರ್ಮಿಕರಿಗೆ ಶುಭ.
ಕಟಕ: ಆಸ್ತಿ ಖರೀದಿಯಲ್ಲಿ ಎಚ್ಚರಿಕೆ, ವೈದ್ಯರಿಗೆ ಶುಭ, ರಾಜಕಾರಣಿಗಳಿಗೆ ಅಶುಭ.
ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಉದ್ಯೋಗದಲ್ಲಿ ಬದಲಾವಣೆ, ಸರ್ಕಾರದಿಂದ ಧನಸಹಾಯ.
ಕನ್ಯಾ: ಬಂಧುಗಳಿಂದ ಕಿರಿಕಿರಿ, ಆಹಾರ ವಸ್ತುಗಳ ಪೂರೈಕೆದಾರರಿಗೆ ಲಾಭ, ಬೆನ್ನುನೋವಿನ ತೊಂದರೆ.
ತುಲಾ: ವಿದ್ಯಾರ್ಥಿಗಳು ಶ್ರಮವಹಿಸಿ, ಅಜೀರ್ಣದಿಂದ ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಹಾಯ.
ವೃಶ್ಚಿಕ: ಅನಾವಶ್ಯಕ ವಾದ-ವಿವಾದವಿರುತ್ತದೆ, ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ, ಆರೋಗ್ಯ ಉತ್ತಮವಾಗಿರುತ್ತದೆ.
ಧನಸ್ಸು: ಹೈನುಗಾರಿಕೆಯಲ್ಲಿ ಸರಾಸರಿ, ವಿದ್ಯಾರ್ಥಿಗಳಿಗೆ ಅವಕಾಶಗಳು ಲಭ್ಯ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.
ಮಕರ: ವಕೀಲರಿಗೆ ಕೀರ್ತಿ ಲಭ್ಯ, ವಾಣಿಜ್ಯ ಅಧ್ಯಯನದಲ್ಲಿ ಶುಭ, ರಾಜಕಾರಣಿಗಳಿಗೆ ಅಶುಭ
ಕುಂಭ: ದೀರ್ಘ ಪ್ರಯಾಣ, ದೂರದ ವ್ಯವಹಾರಗಳಲ್ಲಿ ಪ್ರಗತಿ, ಉತ್ತಮ ಧನಲಾಭ ಸಂಭವ.
ಮೀನ: ಅನಿರೀಕ್ಷಿತ ಧನಸಹಾಯ, ವಕೀಲರಿಗೆ ಶುಭ, ಹೈನುಗಾರಿಕೆಯಲ್ಲಿ ಲಾಭ.
ಖ್ಯಾತ ಖಳನಾಯಕ ಪ್ರದೀಪ್ ರಾವತ್ ನಿಧನ ಮುಂಬಯಿ: 'ಲಗಾನ್' ಮತ್ತು 'ಗಜನಿ' ಸೇರಿದಂತೆ ಹಲವು ಬ್ಲಾಕ್ಬಸ್ಟರ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಖ್ಯಾತ…
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…
ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್ ಬೆಂಗಳೂರು: ಸಚಿವ ಸ್ಥಾನ ಸಿಗದ…
ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…
ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…
ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…