Featured

16-05-2022 : ಇಂದಿನ ದಿನ ಭವಿಷ್ಯ -Vishwanews24

16-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಭೂಮಿ ವಿಷಯವಾಗಿ ಕಲಹ, ಶರೀರಕ್ಕೆ ಗಾಯ, ಅತಿಯಾದ ಆತ್ಮವಿಶ್ವಾಸ.

ವೃಷಭ: ರಾಜಕಾರಣಿಗಳಿಗೆ ಪ್ರತಿಷ್ಠೆ, ಸಾಧು-ಸಂತರ ದರ್ಶನ, ಮನಸ್ಸು ನಿಯಂತ್ರಣದಲ್ಲಿ ಇರುವುದಿಲ್ಲ.

ಮಿಥುನ: ವಕೀಲರಿಗೆ ಶುಭ, ಹೈನುಗಾರಿಕೆಯಲ್ಲಿ ಲಾಭ, ಕಾರ್ಮಿಕರಿಗೆ ಶುಭ.

ಕಟಕ: ಆಸ್ತಿ ಖರೀದಿಯಲ್ಲಿ ಎಚ್ಚರಿಕೆ, ವೈದ್ಯರಿಗೆ ಶುಭ, ರಾಜಕಾರಣಿಗಳಿಗೆ ಅಶುಭ.

ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಉದ್ಯೋಗದಲ್ಲಿ ಬದಲಾವಣೆ, ಸರ್ಕಾರದಿಂದ ಧನಸಹಾಯ.

ಕನ್ಯಾ: ಬಂಧುಗಳಿಂದ ಕಿರಿಕಿರಿ, ಆಹಾರ ವಸ್ತುಗಳ ಪೂರೈಕೆದಾರರಿಗೆ ಲಾಭ, ಬೆನ್ನುನೋವಿನ ತೊಂದರೆ.

ತುಲಾ: ವಿದ್ಯಾರ್ಥಿಗಳು ಶ್ರಮವಹಿಸಿ, ಅಜೀರ್ಣದಿಂದ ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಹಾಯ.

ವೃಶ್ಚಿಕ: ಅನಾವಶ್ಯಕ ವಾದ-ವಿವಾದವಿರುತ್ತದೆ, ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ, ಆರೋಗ್ಯ ಉತ್ತಮವಾಗಿರುತ್ತದೆ.

ಧನಸ್ಸು: ಹೈನುಗಾರಿಕೆಯಲ್ಲಿ ಸರಾಸರಿ, ವಿದ್ಯಾರ್ಥಿಗಳಿಗೆ ಅವಕಾಶಗಳು ಲಭ್ಯ, ಪ್ಲಾಸ್ಟಿಕ್ ಉದ್ದಿಮೆಯಲ್ಲಿ ನಷ್ಟ.

ಮಕರ: ವಕೀಲರಿಗೆ ಕೀರ್ತಿ ಲಭ್ಯ, ವಾಣಿಜ್ಯ ಅಧ್ಯಯನದಲ್ಲಿ ಶುಭ, ರಾಜಕಾರಣಿಗಳಿಗೆ ಅಶುಭ

ಕುಂಭ: ದೀರ್ಘ ಪ್ರಯಾಣ, ದೂರದ ವ್ಯವಹಾರಗಳಲ್ಲಿ ಪ್ರಗತಿ, ಉತ್ತಮ ಧನಲಾಭ ಸಂಭವ.

ಮೀನ: ಅನಿರೀಕ್ಷಿತ ಧನಸಹಾಯ, ವಕೀಲರಿಗೆ ಶುಭ, ಹೈನುಗಾರಿಕೆಯಲ್ಲಿ ಲಾಭ.

Vishwa News 24

Recent Posts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ – vishwanews24

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ ಮುಂಬಯಿ: 'ಲಗಾನ್' ಮತ್ತು 'ಗಜನಿ' ಸೇರಿದಂತೆ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಖ್ಯಾತ…

51 seconds ago

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

20 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

20 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

21 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

21 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

23 hours ago