ಮೇಷ: ಆದಾಯಕ್ಕಿಂತ ಖರ್ಚು ಜಾಸ್ತಿ, ದಾಂಪತ್ಯದಲ್ಲಿ ಕಲಹ, ಸಾಲ ಮಾಡುವ ಸಂಭವ
ವೃಷಭ: ದ್ರವ್ಯ ನಷ್ಟ, ಸಾಲಭಾದೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮಿತ್ರರಲ್ಲಿ ದ್ವೇಷ, .
ಮಿಥುನ: ಮನಃಶಾಂತಿ, ಗುರು ಹಿರಿಯರ ಭೇಟಿ, ಧನ ಲಾಭ, , ಕುಟುಂಬ ಸೌಖ್ಯ.
ಕಟಕ: ಹಣಕಾಸಿನ ತೊಂದರೆ, ಕಾರ್ಯ ವಿಘಾತ, ಅನಾರೋಗ್ಯ, ಮನಸ್ಸಿಗೆ ಚಿಂತೆ.
ಸಿಂಹ: ಕುಟುಂಬ ಸೌಖ್ಯ, ಧನವ್ಯಯ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ನೇಹಿತರಿಂದ ಸಹಾಯ
ಕನ್ಯಾ: ಯತ್ನ ಕಾರ್ಯಗಳಲ್ಲಿ ಜಯ, ಅಧಿಕಾರ-ಪ್ರಾಪ್ತಿ, ನಾನಾ ರೀತಿಯ ಸಂಪಾದನೆ.
ತುಲಾ: ಶತ್ರು ಭಯ, ವಿವಾಹಕ್ಕೆ ಅಡಚಣೆ, ಮನಸ್ತಾಪ.
ವೃಶ್ಚಿಕ: ಶತ್ರುಗಳಿಂದ ತೊಂದರೆ, ವ್ಯವಹಾರದಲ್ಲಿ ಏರುಪೇರು, ಸಲ್ಲದ ಅಪವಾದ
ಧನಸು: ಮನಸ್ಸಿಗೆ ಸಂತೋಷ, ಆರ್ಥಿಕ ಸ್ಥಿತಿ ಸುಧಾರಣೆ, ಸಮಾಜದಲ್ಲಿ ಗೌರವ.
ಮಕರ: ಧರ್ಮಕಾರ್ಯಾಸಕ್ತಿ, ದ್ರವ್ಯ ಲಾಭ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.
ಕುಂಭ: ಅಲ್ಪ ಪ್ರಗತಿ, ನಂಬಿದ ಜನರಿಂದ ಮೋಸ, ಕಾರ್ಯಭಂಗ,.
ಮೀನ: ಬಂಧುಗಳಿಂದ ಹಿಂಸೆ, ವ್ಯಾಪಾರದಲ್ಲಿ ಸಾಧಾರಣ ಪ್ರಗತಿ, ಮನಸ್ಸಿನಲ್ಲಿ ಗೊಂದಲ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…