ಮೇಷ: ಆದಾಯಕ್ಕಿಂತ ಖರ್ಚು ಜಾಸ್ತಿ, ದಾಂಪತ್ಯದಲ್ಲಿ ಕಲಹ, ಸಾಲ ಮಾಡುವ ಸಂಭವ
ವೃಷಭ: ದ್ರವ್ಯ ನಷ್ಟ, ಸಾಲಭಾದೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮಿತ್ರರಲ್ಲಿ ದ್ವೇಷ, .
ಮಿಥುನ: ಮನಃಶಾಂತಿ, ಗುರು ಹಿರಿಯರ ಭೇಟಿ, ಧನ ಲಾಭ, , ಕುಟುಂಬ ಸೌಖ್ಯ.
ಕಟಕ: ಹಣಕಾಸಿನ ತೊಂದರೆ, ಕಾರ್ಯ ವಿಘಾತ, ಅನಾರೋಗ್ಯ, ಮನಸ್ಸಿಗೆ ಚಿಂತೆ.
ಸಿಂಹ: ಕುಟುಂಬ ಸೌಖ್ಯ, ಧನವ್ಯಯ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ನೇಹಿತರಿಂದ ಸಹಾಯ
ಕನ್ಯಾ: ಯತ್ನ ಕಾರ್ಯಗಳಲ್ಲಿ ಜಯ, ಅಧಿಕಾರ-ಪ್ರಾಪ್ತಿ, ನಾನಾ ರೀತಿಯ ಸಂಪಾದನೆ.
ತುಲಾ: ಶತ್ರು ಭಯ, ವಿವಾಹಕ್ಕೆ ಅಡಚಣೆ, ಮನಸ್ತಾಪ.
ವೃಶ್ಚಿಕ: ಶತ್ರುಗಳಿಂದ ತೊಂದರೆ, ವ್ಯವಹಾರದಲ್ಲಿ ಏರುಪೇರು, ಸಲ್ಲದ ಅಪವಾದ
ಧನಸು: ಮನಸ್ಸಿಗೆ ಸಂತೋಷ, ಆರ್ಥಿಕ ಸ್ಥಿತಿ ಸುಧಾರಣೆ, ಸಮಾಜದಲ್ಲಿ ಗೌರವ.
ಮಕರ: ಧರ್ಮಕಾರ್ಯಾಸಕ್ತಿ, ದ್ರವ್ಯ ಲಾಭ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.
ಕುಂಭ: ಅಲ್ಪ ಪ್ರಗತಿ, ನಂಬಿದ ಜನರಿಂದ ಮೋಸ, ಕಾರ್ಯಭಂಗ,.
ಮೀನ: ಬಂಧುಗಳಿಂದ ಹಿಂಸೆ, ವ್ಯಾಪಾರದಲ್ಲಿ ಸಾಧಾರಣ ಪ್ರಗತಿ, ಮನಸ್ಸಿನಲ್ಲಿ ಗೊಂದಲ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…