Featured

16-06-2021 : ಇಂದಿನ ದಿನ ಭವಿಷ್ಯ -Vishwanews24

16-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆದಾಯಕ್ಕಿಂತ ಖರ್ಚು ಜಾಸ್ತಿ,  ದಾಂಪತ್ಯದಲ್ಲಿ ಕಲಹ, ಸಾಲ ಮಾಡುವ ಸಂಭವ

ವೃಷಭ: ದ್ರವ್ಯ ನಷ್ಟ, ಸಾಲಭಾದೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮಿತ್ರರಲ್ಲಿ ದ್ವೇಷ, .

ಮಿಥುನ: ಮನಃಶಾಂತಿ, ಗುರು ಹಿರಿಯರ ಭೇಟಿ, ಧನ ಲಾಭ, , ಕುಟುಂಬ ಸೌಖ್ಯ.

ಕಟಕ: ಹಣಕಾಸಿನ ತೊಂದರೆ, ಕಾರ್ಯ ವಿಘಾತ, ಅನಾರೋಗ್ಯ, ಮನಸ್ಸಿಗೆ ಚಿಂತೆ.

ಸಿಂಹ: ಕುಟುಂಬ ಸೌಖ್ಯ, ಧನವ್ಯಯ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ನೇಹಿತರಿಂದ ಸಹಾಯ

ಕನ್ಯಾ: ಯತ್ನ ಕಾರ್ಯಗಳಲ್ಲಿ ಜಯ, ಅಧಿಕಾರ-ಪ್ರಾಪ್ತಿ, ನಾನಾ ರೀತಿಯ ಸಂಪಾದನೆ.

ತುಲಾ: ಶತ್ರು ಭಯ, ವಿವಾಹಕ್ಕೆ ಅಡಚಣೆ, ಮನಸ್ತಾಪ.

ವೃಶ್ಚಿಕ: ಶತ್ರುಗಳಿಂದ ತೊಂದರೆ, ವ್ಯವಹಾರದಲ್ಲಿ ಏರುಪೇರು, ಸಲ್ಲದ ಅಪವಾದ

ಧನಸು: ಮನಸ್ಸಿಗೆ ಸಂತೋಷ,  ಆರ್ಥಿಕ ಸ್ಥಿತಿ ಸುಧಾರಣೆ, ಸಮಾಜದಲ್ಲಿ ಗೌರವ.

ಮಕರ: ಧರ್ಮಕಾರ್ಯಾಸಕ್ತಿ, ದ್ರವ್ಯ ಲಾಭ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.

ಕುಂಭ: ಅಲ್ಪ ಪ್ರಗತಿ, ನಂಬಿದ ಜನರಿಂದ ಮೋಸ, ಕಾರ್ಯಭಂಗ,.

ಮೀನ: ಬಂಧುಗಳಿಂದ ಹಿಂಸೆ, ವ್ಯಾಪಾರದಲ್ಲಿ ಸಾಧಾರಣ ಪ್ರಗತಿ, ಮನಸ್ಸಿನಲ್ಲಿ ಗೊಂದಲ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago