Featured

16-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ – 7022865313

16-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ

7022865313

ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಋಣಬಾಧೆಯಿಂದ ಮುಕ್ತಿ, ಮಕ್ಕಳಿಂದ ಆರ್ಥಿಕ ಸಹಾಯ, ಮೋಜು-ಮಸ್ತಿಯ ಆಲೋಚನೆ, ಪ್ರಯಾಣಕ್ಕೆ ತಯಾರಿ.

ವೃಷಭ: ಸ್ಥಿರಾಸ್ತಿ ವಾಹನ ಖರ್ಚುಗಳು, ತಾಯಿಂದ ಸಹಾಯ ಸಹಕಾರ, ಧಾರ್ಮಿಕ ಆಚರಣೆಗಳು, ಗುಪ್ತ ಆಲೋಚನೆ, ಅಹಂಕಾರ, ಅಧಿಕ ಕೋಪತಾಪಗಳು, ವಿದ್ಯಾಭ್ಯಾಸ ಅನುಕೂಲ, ಅನಾರೋಗ್ಯ.

ಮಿಥುನ: ಮಕ್ಕಳಿಂದ ಲಾಭ, ಪ್ರಯಾಣದಲ್ಲಿ ಯಶಸ್ಸು, ಧೈರ್ಯದಿಂದ ಕಾರ್ಯಜಯ, ಅಧರ್ಮದ ಸಂಪಾದನೆ, ದುಂದು ವೆಚ್ಚ, ಮನೋರಂಜನೆ, ವಿದ್ಯಾಭ್ಯಾಸದಲ್ಲಿ ಆಸಕ್ತಿ.

ಕಟಕ: ಲಾಭದಲ್ಲಿ ಕುಂಠಿತ, ಅನಿರೀಕ್ಷಿತ ಖರ್ಚುಗಳು, ಕುಟುಂಬದಲ್ಲಿ ಅಸಹಕಾರ, ಕಲ್ಪನೆಗಳಲ್ಲಿ ಕಾಲಹರಣ, ಸ್ಥಿರಾಸ್ತಿ ವಾಹನ ಯೋಗ, ಉದ್ಯೋಗ ಬದಲಾವಣೆಯ ಯೋಜನೆ

ಸಿಂಹ: ಉದ್ಯೋಗ ಲಾಭ, ವ್ಯವಹಾರದಲ್ಲಿ ಯಶಸ್ಸು, ಉತ್ತಮ ಹೆಸರು ಮತ್ತು ಪ್ರಶಂಸೆ, ದೂರ ಪ್ರಯಾಣ, ವಿದ್ಯಾಭ್ಯಾಸ ಹಿನ್ನಡೆ, ಸ್ತ್ರೀಯರಿಂದ ತೊಂದರೆ

ಕನ್ಯಾ: ಅನಿರೀಕ್ಷಿತ ಧನಾಗಮನ, ಉತ್ತಮ ಹೆಸರು, ಮೋಸ ಮತ್ತು ವಂಚನೆಗಳು, ತಲೆಗೆ ಮತ್ತು ಕಣ್ಣಿಗೆ ಪೆಟ್ಟು, ಪಾಪಕರ್ಮಗಳ ತೊಳಲಾಟ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಪ್ರಯಾಣ ವಿಘ್ನ.

ಶ್ರೀ ಕಟೀಲು ದುರ್ಗ ಪರಮೇಶ್ವರಿ ಜೋತಿಷ್ಯ ಪೀಠಿಂ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ

7022865313

ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:-

ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು,ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಶತಃಸಿದ್ಧ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865313

ತಂತ್ರಗಳ ನಾಡಿನ ಶ್ರೀ ಕೋಲ್ಕತ್ತಾ ಕಾಳಿ ದೇವಿಯ ಬೆಂಗಾಲಿಯ ಮತ್ತು ಕೇರಳದ ನಿಗೂಢ ಪುರಾತನ ತಾಂತ್ರಿಕ್ ಮತ್ತು ಮಾಂತ್ರಿಕ್ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕಾಲ್ ಮಾಡಿ 7022865313

ವಿಶೇಷ ಸೂಚನೆ: ವೈರಿ ಸಂಹಾರಕ್ಕೆ ರುಂಡಮಾಲಿನಿ, ರುದ್ರಿ ಮಾರ್ತಾಂಡ ದೇವಿ, ಚಿತ್ರ ವಿಚಿತ್ರ ಕಲೆಗಳ ದೇವಿ ರಕ್ತೇಶ್ವರಿ, ನಾಗ ಬ್ರಹ್ಮಣಿ, ಮಾರಣಹೋಮ, ಅಘೋರಿ ನಾಗ ಸಾಧುಗಳ ತಂತ್ರ ಮಂತ್ರಗಳ ನಿಗೂಢ ಪೂಜಾಶಕ್ತಿಗಳಿಂದ ಶೀಘ್ರ ಪರಿಹಾರ ಮಾಡಿಕೊಡುತ್ತಾರೆ. ಕಾಲ್ ಮಾಡಿ 7022865313

ತುಲಾ: ಆಪತ್ತಿನಿಂದ ಪಾರು, ವ್ಯಾಜ್ಯಗಳಲ್ಲಿ ಜಯ, ವ್ಯವಹಾರದಲ್ಲಿ ಅನುಕೂಲ, ಸಂಗಾತಿಯಿಂದ ನೋವು, ಅಧಿಕಾರಿಗಳಿಂದ ಪ್ರಶಂಸೆ, ಸರ್ಕಾರಿ ಕಾರ್ಯ ಜಯ.

ವೃಶ್ಚಿಕ: ಉದ್ಯೋಗ ಒತ್ತಡಗಳು, ಅವಮಾನ ಮತ್ತು ಅಪವಾದಗಳು, ಸಾಲದ ಚಿಂತೆ, ಮೋಜು ಮಸ್ತಿಯಲ್ಲಿ ಕಾಲಹರಣ, ಶತ್ರು ಕಾಟ, ದಾಂಪತ್ಯದಲ್ಲಿ ವಿರಸ.

ಧನಸ್ಸು: ಉದ್ಯೋಗ ನಷ್ಟ, ಅವಕಾಶ ವಂಚಿತ, ಪ್ರೀತಿ ಪ್ರೇಮ ಭಾವನೆಗಳ ತೊಳಲಾಟ, ತಂದೆಯಿಂದ ಸಹಕಾರ, ಸರ್ಕಾರಿ ಕಾರ್ಯ ಜಯ, ಸಾಲಬಾಧೆಯಿಂದ ಮುಕ್ತಿ, ಶತ್ರು ಸಂಹಾರ, ಆರೋಗ್ಯ ಸುಧಾರಣೆ.

ಮಕರ: ಪ್ರೀತಿ-ಪ್ರೇಮದಲ್ಲಿ ಹಿನ್ನಡೆ, ಅಧಿಕ ಒತ್ತಡ ಕೋಪ-ತಾಪ, ಮಕ್ಕಳ ನಡವಳಿಕೆಯಿಂದ ಬೇಸರ, ದಾಂಪತ್ಯ ಸೌಖ್ಯದಿಂದ ದೂರ, ಉದ್ಯೋಗ ಅನುಕೂಲ, ಸ್ಥಿರಾಸ್ತಿ ವಾಹನದಿಂದ ತೊಂದರೆ.

ಕುಂಭ: ಸ್ಥಿರಾಸ್ತಿ ವಾಹನದಿಂದ ನಷ್ಟ, ಭಾವನಾತ್ಮಕ ಯೋಜನೆ, ಸ್ತ್ರೀಯರಿಂದ ಅನುಕೂಲ, ನೆರೆಹೊರೆಯವರಿಂದ ಸಹಕಾರ, ಪ್ರಯಾಣದಲ್ಲಿ ಯಶಸ್ಸು, ತಂದೆಯಿಂದ ಅದೃಷ್ಟ, ಆರ್ಥಿಕ ಹಿನ್ನಡೆ.

ಮೀನ: ಕುಟುಂಬ ಕಲಹಗಳು, ಶತ್ರು ಕಾಟ, ಮಾನಸಿಕ ಒತ್ತಡಗಳು ಮತ್ತು ತೊಳಲಾಟ, ಅನಾರೋಗ್ಯ, ಕೋರ್ಟ್ ಕೇಸ್‍ಗಳಿಂದ ನೆಮ್ಮದಿ ಭಂಗ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

7 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

7 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

7 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

7 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago