Featured

16-08-2021 : ಇಂದಿನ ದಿನ ಭವಿಷ್ಯ -Vishwanews24

16-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆದಾಯಕ್ಕಿಂತ ಖರ್ಚು ಜಾಸ್ತಿ, ಶತ್ರು ಭಾದೆ,ಕೆಟ್ಟ ಮಾತು, ಕೆಲಸ ಕಾರ್ಯಗಳಲ್ಲಿ ವಿಘ್ನ, ನಿಂದನೆ ಅಪವಾದ.

ವೃಷಭ: ಸ್ಥಳ ಬದಲಾವಣೆ, ಅನಾರೋಗ್ಯ, ಹಣದ ತೊಂದರೆ, ನೀಚ ಜನರ ಸಹವಾಸ, ಕೋರ್ಟ್ ಕೆಲಸಗಳಲ್ಲಿ ವಿಘ್ನ.

ಮಿಥುನ: ಋಣಭಾದೆ, ಬಂಧು ಮಿತ್ರರಲ್ಲಿ ಕಲಹ, ವ್ಯಾಪಾರದಲ್ಲಿ ಲಾಭ, ದ್ರವ್ಯ ಲಾಭ, ಮನಃಶಾಂತಿ,ಸಜ್ಜನ ವಿರೋಧ.

ಕಟಕ: ಸ್ತ್ರೀ ಲಾಭ, ಮನೆಯಲ್ಲಿ ಮಂಗಳ ಕಾರ್ಯ, ಬ್ರಾತೃಗಳಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ.

ಸಿಂಹ: ಅಧಿಕ ಧನವ್ಯಯ, ಚಂಚಲ ಮನಸ್ಸು, ಎಲ್ಲಿ ಹೋದರು ಅಶಾಂತಿ, ಯತ್ನ ಕಾರ್ಯಗಳಲ್ಲಿ ವಿಳಂಬ.

ಕನ್ಯಾ: ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ, ವ್ಯಾಪಾರದಲ್ಲಿ ಧನಲಾಭ, ಉತ್ತಮ ಬುದ್ಧಿಶಕ್ತಿ.

ತುಲಾ: ಮನೋವ್ಯಥೆ, ದೇಹಾಲಾಸ್ಯ, ಪುತ್ರ ದ್ವೇಷ, ಮನಕ್ಲೇಷ, ಸಾಲ ಮರುಪಾವತಿ.

ವೃಶ್ಚಿಕ: ವಾಸ ಗೃಹದಲ್ಲಿ ತೊಂದರೆ, ವಿದ್ಯಾಭ್ಯಾಸದಲ್ಲಿ ಅಡಚಣೆ, ಬಂಧುಗಳಲ್ಲಿ ಕಲಹ, ಹಿತಶತ್ರುಗಳಿಂದ ತೊಂದರೆ.

ಧನಸ್ಸು: ಮನಸ್ಸಿಗೆ ಅಶಾಂತಿ, ಅಧಿಕ ಖರ್ಚು, ಮನಸ್ತಾಪ, ಉತ್ತಮ ಬುದ್ಧಿಶಕ್ತಿ, ಕೆಲಸ ಕಾರ್ಯಗಳಲ್ಲಿ ತೊಂದರೆ.

ಮಕರ: ಅರೋಗ್ಯದಲ್ಲಿ ಏರುಪೇರು, ಅಮೂಲ್ಯ ವಸ್ತುಗಳ ಖರೀದಿ, ದಾಂಪತ್ಯ ಕಲಹ, ಬಂಧು ಮಿತ್ರರಿಂದ ಸಹಾಯ.

ಕುಂಭ: ಮನಸಿನಲ್ಲಿ ಭಯ, ವಾಹನ ಅಪಘಾತ, ಕೋರ್ಟ್ ವ್ಯಾಜಗಳಿಂದ ತೊಂದರೆ, ಉದ್ಯೋಗದಲ್ಲಿ ಕಿರಿಕಿರಿ.

ಮೀನ: ಆಕಸ್ಮಿಕ ಧನಲಾಭ, ವೃಥಾ ಅಲೆದಾಟ, ಅಲ್ಪ ಕಾರ್ಯಸಿದ್ದಿ, ವಾದದಿಂದ ಮನಸ್ತಾಪ, ಹಿತ ಶತ್ರುಗಳಿಂದ ತೊಂದರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago