ಮೇಷ: ಆದಾಯಕ್ಕಿಂತ ಖರ್ಚು ಜಾಸ್ತಿ, ಶತ್ರು ಭಾದೆ,ಕೆಟ್ಟ ಮಾತು, ಕೆಲಸ ಕಾರ್ಯಗಳಲ್ಲಿ ವಿಘ್ನ, ನಿಂದನೆ ಅಪವಾದ.
ವೃಷಭ: ಸ್ಥಳ ಬದಲಾವಣೆ, ಅನಾರೋಗ್ಯ, ಹಣದ ತೊಂದರೆ, ನೀಚ ಜನರ ಸಹವಾಸ, ಕೋರ್ಟ್ ಕೆಲಸಗಳಲ್ಲಿ ವಿಘ್ನ.
ಮಿಥುನ: ಋಣಭಾದೆ, ಬಂಧು ಮಿತ್ರರಲ್ಲಿ ಕಲಹ, ವ್ಯಾಪಾರದಲ್ಲಿ ಲಾಭ, ದ್ರವ್ಯ ಲಾಭ, ಮನಃಶಾಂತಿ,ಸಜ್ಜನ ವಿರೋಧ.
ಕಟಕ: ಸ್ತ್ರೀ ಲಾಭ, ಮನೆಯಲ್ಲಿ ಮಂಗಳ ಕಾರ್ಯ, ಬ್ರಾತೃಗಳಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ.
ಸಿಂಹ: ಅಧಿಕ ಧನವ್ಯಯ, ಚಂಚಲ ಮನಸ್ಸು, ಎಲ್ಲಿ ಹೋದರು ಅಶಾಂತಿ, ಯತ್ನ ಕಾರ್ಯಗಳಲ್ಲಿ ವಿಳಂಬ.
ಕನ್ಯಾ: ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ, ವ್ಯಾಪಾರದಲ್ಲಿ ಧನಲಾಭ, ಉತ್ತಮ ಬುದ್ಧಿಶಕ್ತಿ.
ತುಲಾ: ಮನೋವ್ಯಥೆ, ದೇಹಾಲಾಸ್ಯ, ಪುತ್ರ ದ್ವೇಷ, ಮನಕ್ಲೇಷ, ಸಾಲ ಮರುಪಾವತಿ.
ವೃಶ್ಚಿಕ: ವಾಸ ಗೃಹದಲ್ಲಿ ತೊಂದರೆ, ವಿದ್ಯಾಭ್ಯಾಸದಲ್ಲಿ ಅಡಚಣೆ, ಬಂಧುಗಳಲ್ಲಿ ಕಲಹ, ಹಿತಶತ್ರುಗಳಿಂದ ತೊಂದರೆ.
ಧನಸ್ಸು: ಮನಸ್ಸಿಗೆ ಅಶಾಂತಿ, ಅಧಿಕ ಖರ್ಚು, ಮನಸ್ತಾಪ, ಉತ್ತಮ ಬುದ್ಧಿಶಕ್ತಿ, ಕೆಲಸ ಕಾರ್ಯಗಳಲ್ಲಿ ತೊಂದರೆ.
ಮಕರ: ಅರೋಗ್ಯದಲ್ಲಿ ಏರುಪೇರು, ಅಮೂಲ್ಯ ವಸ್ತುಗಳ ಖರೀದಿ, ದಾಂಪತ್ಯ ಕಲಹ, ಬಂಧು ಮಿತ್ರರಿಂದ ಸಹಾಯ.
ಕುಂಭ: ಮನಸಿನಲ್ಲಿ ಭಯ, ವಾಹನ ಅಪಘಾತ, ಕೋರ್ಟ್ ವ್ಯಾಜಗಳಿಂದ ತೊಂದರೆ, ಉದ್ಯೋಗದಲ್ಲಿ ಕಿರಿಕಿರಿ.
ಮೀನ: ಆಕಸ್ಮಿಕ ಧನಲಾಭ, ವೃಥಾ ಅಲೆದಾಟ, ಅಲ್ಪ ಕಾರ್ಯಸಿದ್ದಿ, ವಾದದಿಂದ ಮನಸ್ತಾಪ, ಹಿತ ಶತ್ರುಗಳಿಂದ ತೊಂದರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…