ಮೇಷ: ಆದಾಯಕ್ಕಿಂತ ಖರ್ಚು ಜಾಸ್ತಿ, ಶತ್ರು ಭಾದೆ,ಕೆಟ್ಟ ಮಾತು, ಕೆಲಸ ಕಾರ್ಯಗಳಲ್ಲಿ ವಿಘ್ನ, ನಿಂದನೆ ಅಪವಾದ.
ವೃಷಭ: ಸ್ಥಳ ಬದಲಾವಣೆ, ಅನಾರೋಗ್ಯ, ಹಣದ ತೊಂದರೆ, ನೀಚ ಜನರ ಸಹವಾಸ, ಕೋರ್ಟ್ ಕೆಲಸಗಳಲ್ಲಿ ವಿಘ್ನ.
ಮಿಥುನ: ಋಣಭಾದೆ, ಬಂಧು ಮಿತ್ರರಲ್ಲಿ ಕಲಹ, ವ್ಯಾಪಾರದಲ್ಲಿ ಲಾಭ, ದ್ರವ್ಯ ಲಾಭ, ಮನಃಶಾಂತಿ,ಸಜ್ಜನ ವಿರೋಧ.
ಕಟಕ: ಸ್ತ್ರೀ ಲಾಭ, ಮನೆಯಲ್ಲಿ ಮಂಗಳ ಕಾರ್ಯ, ಬ್ರಾತೃಗಳಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ.
ಸಿಂಹ: ಅಧಿಕ ಧನವ್ಯಯ, ಚಂಚಲ ಮನಸ್ಸು, ಎಲ್ಲಿ ಹೋದರು ಅಶಾಂತಿ, ಯತ್ನ ಕಾರ್ಯಗಳಲ್ಲಿ ವಿಳಂಬ.
ಕನ್ಯಾ: ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ, ವ್ಯಾಪಾರದಲ್ಲಿ ಧನಲಾಭ, ಉತ್ತಮ ಬುದ್ಧಿಶಕ್ತಿ.
ತುಲಾ: ಮನೋವ್ಯಥೆ, ದೇಹಾಲಾಸ್ಯ, ಪುತ್ರ ದ್ವೇಷ, ಮನಕ್ಲೇಷ, ಸಾಲ ಮರುಪಾವತಿ.
ವೃಶ್ಚಿಕ: ವಾಸ ಗೃಹದಲ್ಲಿ ತೊಂದರೆ, ವಿದ್ಯಾಭ್ಯಾಸದಲ್ಲಿ ಅಡಚಣೆ, ಬಂಧುಗಳಲ್ಲಿ ಕಲಹ, ಹಿತಶತ್ರುಗಳಿಂದ ತೊಂದರೆ.
ಧನಸ್ಸು: ಮನಸ್ಸಿಗೆ ಅಶಾಂತಿ, ಅಧಿಕ ಖರ್ಚು, ಮನಸ್ತಾಪ, ಉತ್ತಮ ಬುದ್ಧಿಶಕ್ತಿ, ಕೆಲಸ ಕಾರ್ಯಗಳಲ್ಲಿ ತೊಂದರೆ.
ಮಕರ: ಅರೋಗ್ಯದಲ್ಲಿ ಏರುಪೇರು, ಅಮೂಲ್ಯ ವಸ್ತುಗಳ ಖರೀದಿ, ದಾಂಪತ್ಯ ಕಲಹ, ಬಂಧು ಮಿತ್ರರಿಂದ ಸಹಾಯ.
ಕುಂಭ: ಮನಸಿನಲ್ಲಿ ಭಯ, ವಾಹನ ಅಪಘಾತ, ಕೋರ್ಟ್ ವ್ಯಾಜಗಳಿಂದ ತೊಂದರೆ, ಉದ್ಯೋಗದಲ್ಲಿ ಕಿರಿಕಿರಿ.
ಮೀನ: ಆಕಸ್ಮಿಕ ಧನಲಾಭ, ವೃಥಾ ಅಲೆದಾಟ, ಅಲ್ಪ ಕಾರ್ಯಸಿದ್ದಿ, ವಾದದಿಂದ ಮನಸ್ತಾಪ, ಹಿತ ಶತ್ರುಗಳಿಂದ ತೊಂದರೆ.
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…