Featured

16-08-2021 : ಇಂದಿನ ದಿನ ಭವಿಷ್ಯ -Vishwanews24

16-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆದಾಯಕ್ಕಿಂತ ಖರ್ಚು ಜಾಸ್ತಿ, ಶತ್ರು ಭಾದೆ,ಕೆಟ್ಟ ಮಾತು, ಕೆಲಸ ಕಾರ್ಯಗಳಲ್ಲಿ ವಿಘ್ನ, ನಿಂದನೆ ಅಪವಾದ.

ವೃಷಭ: ಸ್ಥಳ ಬದಲಾವಣೆ, ಅನಾರೋಗ್ಯ, ಹಣದ ತೊಂದರೆ, ನೀಚ ಜನರ ಸಹವಾಸ, ಕೋರ್ಟ್ ಕೆಲಸಗಳಲ್ಲಿ ವಿಘ್ನ.

ಮಿಥುನ: ಋಣಭಾದೆ, ಬಂಧು ಮಿತ್ರರಲ್ಲಿ ಕಲಹ, ವ್ಯಾಪಾರದಲ್ಲಿ ಲಾಭ, ದ್ರವ್ಯ ಲಾಭ, ಮನಃಶಾಂತಿ,ಸಜ್ಜನ ವಿರೋಧ.

ಕಟಕ: ಸ್ತ್ರೀ ಲಾಭ, ಮನೆಯಲ್ಲಿ ಮಂಗಳ ಕಾರ್ಯ, ಬ್ರಾತೃಗಳಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ.

ಸಿಂಹ: ಅಧಿಕ ಧನವ್ಯಯ, ಚಂಚಲ ಮನಸ್ಸು, ಎಲ್ಲಿ ಹೋದರು ಅಶಾಂತಿ, ಯತ್ನ ಕಾರ್ಯಗಳಲ್ಲಿ ವಿಳಂಬ.

ಕನ್ಯಾ: ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ, ವ್ಯಾಪಾರದಲ್ಲಿ ಧನಲಾಭ, ಉತ್ತಮ ಬುದ್ಧಿಶಕ್ತಿ.

ತುಲಾ: ಮನೋವ್ಯಥೆ, ದೇಹಾಲಾಸ್ಯ, ಪುತ್ರ ದ್ವೇಷ, ಮನಕ್ಲೇಷ, ಸಾಲ ಮರುಪಾವತಿ.

ವೃಶ್ಚಿಕ: ವಾಸ ಗೃಹದಲ್ಲಿ ತೊಂದರೆ, ವಿದ್ಯಾಭ್ಯಾಸದಲ್ಲಿ ಅಡಚಣೆ, ಬಂಧುಗಳಲ್ಲಿ ಕಲಹ, ಹಿತಶತ್ರುಗಳಿಂದ ತೊಂದರೆ.

ಧನಸ್ಸು: ಮನಸ್ಸಿಗೆ ಅಶಾಂತಿ, ಅಧಿಕ ಖರ್ಚು, ಮನಸ್ತಾಪ, ಉತ್ತಮ ಬುದ್ಧಿಶಕ್ತಿ, ಕೆಲಸ ಕಾರ್ಯಗಳಲ್ಲಿ ತೊಂದರೆ.

ಮಕರ: ಅರೋಗ್ಯದಲ್ಲಿ ಏರುಪೇರು, ಅಮೂಲ್ಯ ವಸ್ತುಗಳ ಖರೀದಿ, ದಾಂಪತ್ಯ ಕಲಹ, ಬಂಧು ಮಿತ್ರರಿಂದ ಸಹಾಯ.

ಕುಂಭ: ಮನಸಿನಲ್ಲಿ ಭಯ, ವಾಹನ ಅಪಘಾತ, ಕೋರ್ಟ್ ವ್ಯಾಜಗಳಿಂದ ತೊಂದರೆ, ಉದ್ಯೋಗದಲ್ಲಿ ಕಿರಿಕಿರಿ.

ಮೀನ: ಆಕಸ್ಮಿಕ ಧನಲಾಭ, ವೃಥಾ ಅಲೆದಾಟ, ಅಲ್ಪ ಕಾರ್ಯಸಿದ್ದಿ, ವಾದದಿಂದ ಮನಸ್ತಾಪ, ಹಿತ ಶತ್ರುಗಳಿಂದ ತೊಂದರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago