ಮೇಷ: ಆದಾಯಕ್ಕಿಂತ ಖರ್ಚು ಜಾಸ್ತಿ, ಶತ್ರು ಭಾದೆ,ಕೆಟ್ಟ ಮಾತು, ಕೆಲಸ ಕಾರ್ಯಗಳಲ್ಲಿ ವಿಘ್ನ, ನಿಂದನೆ ಅಪವಾದ.
ವೃಷಭ: ಸ್ಥಳ ಬದಲಾವಣೆ, ಅನಾರೋಗ್ಯ, ಹಣದ ತೊಂದರೆ, ನೀಚ ಜನರ ಸಹವಾಸ, ಕೋರ್ಟ್ ಕೆಲಸಗಳಲ್ಲಿ ವಿಘ್ನ.
ಮಿಥುನ: ಋಣಭಾದೆ, ಬಂಧು ಮಿತ್ರರಲ್ಲಿ ಕಲಹ, ವ್ಯಾಪಾರದಲ್ಲಿ ಲಾಭ, ದ್ರವ್ಯ ಲಾಭ, ಮನಃಶಾಂತಿ,ಸಜ್ಜನ ವಿರೋಧ.
ಕಟಕ: ಸ್ತ್ರೀ ಲಾಭ, ಮನೆಯಲ್ಲಿ ಮಂಗಳ ಕಾರ್ಯ, ಬ್ರಾತೃಗಳಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ.
ಸಿಂಹ: ಅಧಿಕ ಧನವ್ಯಯ, ಚಂಚಲ ಮನಸ್ಸು, ಎಲ್ಲಿ ಹೋದರು ಅಶಾಂತಿ, ಯತ್ನ ಕಾರ್ಯಗಳಲ್ಲಿ ವಿಳಂಬ.
ಕನ್ಯಾ: ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ, ವ್ಯಾಪಾರದಲ್ಲಿ ಧನಲಾಭ, ಉತ್ತಮ ಬುದ್ಧಿಶಕ್ತಿ.
ತುಲಾ: ಮನೋವ್ಯಥೆ, ದೇಹಾಲಾಸ್ಯ, ಪುತ್ರ ದ್ವೇಷ, ಮನಕ್ಲೇಷ, ಸಾಲ ಮರುಪಾವತಿ.
ವೃಶ್ಚಿಕ: ವಾಸ ಗೃಹದಲ್ಲಿ ತೊಂದರೆ, ವಿದ್ಯಾಭ್ಯಾಸದಲ್ಲಿ ಅಡಚಣೆ, ಬಂಧುಗಳಲ್ಲಿ ಕಲಹ, ಹಿತಶತ್ರುಗಳಿಂದ ತೊಂದರೆ.
ಧನಸ್ಸು: ಮನಸ್ಸಿಗೆ ಅಶಾಂತಿ, ಅಧಿಕ ಖರ್ಚು, ಮನಸ್ತಾಪ, ಉತ್ತಮ ಬುದ್ಧಿಶಕ್ತಿ, ಕೆಲಸ ಕಾರ್ಯಗಳಲ್ಲಿ ತೊಂದರೆ.
ಮಕರ: ಅರೋಗ್ಯದಲ್ಲಿ ಏರುಪೇರು, ಅಮೂಲ್ಯ ವಸ್ತುಗಳ ಖರೀದಿ, ದಾಂಪತ್ಯ ಕಲಹ, ಬಂಧು ಮಿತ್ರರಿಂದ ಸಹಾಯ.
ಕುಂಭ: ಮನಸಿನಲ್ಲಿ ಭಯ, ವಾಹನ ಅಪಘಾತ, ಕೋರ್ಟ್ ವ್ಯಾಜಗಳಿಂದ ತೊಂದರೆ, ಉದ್ಯೋಗದಲ್ಲಿ ಕಿರಿಕಿರಿ.
ಮೀನ: ಆಕಸ್ಮಿಕ ಧನಲಾಭ, ವೃಥಾ ಅಲೆದಾಟ, ಅಲ್ಪ ಕಾರ್ಯಸಿದ್ದಿ, ವಾದದಿಂದ ಮನಸ್ತಾಪ, ಹಿತ ಶತ್ರುಗಳಿಂದ ತೊಂದರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…