ಮೇಷ: ನಿಷ್ಠುರವಾಗಿ ಮಾತನಾಡಬೇಡಿ, ವಾಹನ ರಿಪೇರಿಯಿಂದ ಖರ್ಚು, ಹಿತಶತ್ರು ಭಾದೆ.
ವೃಷಭ: ಕುಟುಂಬ ಸೌಖ್ಯ, ಕೃಷಿಕರಿಗೆ ಲಾಭ, ಯತ್ನ ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಗೊಂದಲ, ದಾಂಪತ್ಯದಲ್ಲಿ ವಿರಸ.
ಮಿಥುನ: ಋಣ ಬಾಧೆಯಿಂದ ಮುಕ್ತಿ, ಮಿತ್ರರಿಂದ ದ್ರೋಹ, ಮನಕ್ಲೇಷ, ಅಕಾಲ ಭೋಜನ, ವಾದ ವಿವಾದಗಳಿಂದ ದೂರವಿರಿ.
ಕಟಕ: ಗುರು ಹಿರಿಯರಲ್ಲಿ ಭಕ್ತಿ, ಮಂಗಳ ಕಾರ್ಯಗಳಲ್ಲಿ ಭಾಗಿ, ಶತ್ರುಭಯ, ಅಧಿಕ ಖರ್ಚು, ದುಡುಕು ಸ್ವಭಾವ.
ಸಿಂಹ: ಯೋಚಿಸಿ ನಿರ್ಧಾರ ಮಾಡಿ, ತಾಳ್ಮೆಯಿಂದ ವರ್ತಿಸಿ, ಮಾನಸಿಕ ಒತ್ತಡ.
ಕನ್ಯಾ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ವಿನಾಕಾರಣ ದ್ವೇಷ ಮಾಡುವಿರಿ, ಅತಿಯಾದ ನಿದ್ರೆ, ದುಡುಕು ಸ್ವಭಾವ.
ತುಲಾ: ಅಮೂಲ್ಯ ವಸ್ತು ಖರೀದಿ, ಅಲ್ಪ ಆದಾಯ, ಉದ್ಯೋಗದಲ್ಲಿ ಕಿರಿ-ಕಿರಿ, ಸಣ್ಣಪುಟ್ಟ ವಿಷಯಗಳಿಂದ ಕಲಹ.
ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿ ಗೊಂದಲ, ಮೃತ್ಯು ಭಯ, ಕಾರ್ಯ ವಿಘಾತ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ.
ಧನಸ್ಸು: ಮಾನಸಿಕ ನೆಮ್ಮದಿ, ಪ್ರತಿಭೆಗೆ ತಕ್ಕ ಫಲ ದೊರೆಯಲಿದೆ, ವಾಹನ ಖರೀದಿ.
ಮಕರ: ಯತ್ನ ಕಾರ್ಯಗಳಲ್ಲಿ ವಿಳಂಬ, ಹಿತ ಶತ್ರುಗಳಿಂದ ಬೋಧನೆ, ಪುಷ್ಪಹಾರದಿಗಳಿಂದ ಸನ್ಮಾನ.
ಕುಂಭ: ಚಂಚಲ ಮನಸ್ಸು, ಕೆಟ್ಟ ಆಲೋಚನೆ, ಆರೋಗ್ಯದಲ್ಲಿ ತೊಂದರೆ, ವಿವಾಹ ಯೋಗ, ಅಲ್ಪ ಲಾಭ ಅಧಿಕ ಖರ್ಚು.
ಮೀನ: ಕೀರ್ತಿ ಲಾಭ, ವ್ಯಾಪಾರ ವ್ಯವಹಾರಗಳಿಂದ ಲಾಭ, ದೂರ ಪ್ರಯಾಣ, ಮಹಿಳೆಯರಿಗೆ ಶುಭಫಲ, ದ್ರವ್ಯಲಾಭ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…