Featured

16-11-2021 : ಇಂದಿನ ದಿನ ಭವಿಷ್ಯ -Vishwanews24

16-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ನಿಷ್ಠುರವಾಗಿ ಮಾತನಾಡಬೇಡಿ, ವಾಹನ ರಿಪೇರಿಯಿಂದ ಖರ್ಚು, ಹಿತಶತ್ರು ಭಾದೆ.

ವೃಷಭ: ಕುಟುಂಬ ಸೌಖ್ಯ, ಕೃಷಿಕರಿಗೆ ಲಾಭ, ಯತ್ನ ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಗೊಂದಲ, ದಾಂಪತ್ಯದಲ್ಲಿ ವಿರಸ.

ಮಿಥುನ: ಋಣ ಬಾಧೆಯಿಂದ ಮುಕ್ತಿ, ಮಿತ್ರರಿಂದ ದ್ರೋಹ, ಮನಕ್ಲೇಷ, ಅಕಾಲ ಭೋಜನ, ವಾದ ವಿವಾದಗಳಿಂದ ದೂರವಿರಿ.

ಕಟಕ: ಗುರು ಹಿರಿಯರಲ್ಲಿ ಭಕ್ತಿ, ಮಂಗಳ ಕಾರ್ಯಗಳಲ್ಲಿ ಭಾಗಿ, ಶತ್ರುಭಯ, ಅಧಿಕ ಖರ್ಚು, ದುಡುಕು ಸ್ವಭಾವ.

ಸಿಂಹ: ಯೋಚಿಸಿ ನಿರ್ಧಾರ ಮಾಡಿ, ತಾಳ್ಮೆಯಿಂದ ವರ್ತಿಸಿ, ಮಾನಸಿಕ ಒತ್ತಡ.

ಕನ್ಯಾ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ವಿನಾಕಾರಣ ದ್ವೇಷ ಮಾಡುವಿರಿ, ಅತಿಯಾದ ನಿದ್ರೆ, ದುಡುಕು ಸ್ವಭಾವ.

ತುಲಾ: ಅಮೂಲ್ಯ ವಸ್ತು ಖರೀದಿ, ಅಲ್ಪ ಆದಾಯ, ಉದ್ಯೋಗದಲ್ಲಿ ಕಿರಿ-ಕಿರಿ, ಸಣ್ಣಪುಟ್ಟ ವಿಷಯಗಳಿಂದ ಕಲಹ.

ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿ ಗೊಂದಲ, ಮೃತ್ಯು ಭಯ, ಕಾರ್ಯ ವಿಘಾತ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ.

ಧನಸ್ಸು: ಮಾನಸಿಕ ನೆಮ್ಮದಿ, ಪ್ರತಿಭೆಗೆ ತಕ್ಕ ಫಲ ದೊರೆಯಲಿದೆ, ವಾಹನ ಖರೀದಿ.

ಮಕರ: ಯತ್ನ ಕಾರ್ಯಗಳಲ್ಲಿ ವಿಳಂಬ, ಹಿತ ಶತ್ರುಗಳಿಂದ ಬೋಧನೆ, ಪುಷ್ಪಹಾರದಿಗಳಿಂದ ಸನ್ಮಾನ.

ಕುಂಭ: ಚಂಚಲ ಮನಸ್ಸು, ಕೆಟ್ಟ ಆಲೋಚನೆ, ಆರೋಗ್ಯದಲ್ಲಿ ತೊಂದರೆ, ವಿವಾಹ ಯೋಗ, ಅಲ್ಪ ಲಾಭ ಅಧಿಕ ಖರ್ಚು.

ಮೀನ: ಕೀರ್ತಿ ಲಾಭ, ವ್ಯಾಪಾರ ವ್ಯವಹಾರಗಳಿಂದ ಲಾಭ, ದೂರ ಪ್ರಯಾಣ, ಮಹಿಳೆಯರಿಗೆ ಶುಭಫಲ, ದ್ರವ್ಯಲಾಭ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

13 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

13 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

15 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

16 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

16 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

16 hours ago