Featured

16-11-2021 : ಇಂದಿನ ದಿನ ಭವಿಷ್ಯ -Vishwanews24

16-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ನಿಷ್ಠುರವಾಗಿ ಮಾತನಾಡಬೇಡಿ, ವಾಹನ ರಿಪೇರಿಯಿಂದ ಖರ್ಚು, ಹಿತಶತ್ರು ಭಾದೆ.

ವೃಷಭ: ಕುಟುಂಬ ಸೌಖ್ಯ, ಕೃಷಿಕರಿಗೆ ಲಾಭ, ಯತ್ನ ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಗೊಂದಲ, ದಾಂಪತ್ಯದಲ್ಲಿ ವಿರಸ.

ಮಿಥುನ: ಋಣ ಬಾಧೆಯಿಂದ ಮುಕ್ತಿ, ಮಿತ್ರರಿಂದ ದ್ರೋಹ, ಮನಕ್ಲೇಷ, ಅಕಾಲ ಭೋಜನ, ವಾದ ವಿವಾದಗಳಿಂದ ದೂರವಿರಿ.

ಕಟಕ: ಗುರು ಹಿರಿಯರಲ್ಲಿ ಭಕ್ತಿ, ಮಂಗಳ ಕಾರ್ಯಗಳಲ್ಲಿ ಭಾಗಿ, ಶತ್ರುಭಯ, ಅಧಿಕ ಖರ್ಚು, ದುಡುಕು ಸ್ವಭಾವ.

ಸಿಂಹ: ಯೋಚಿಸಿ ನಿರ್ಧಾರ ಮಾಡಿ, ತಾಳ್ಮೆಯಿಂದ ವರ್ತಿಸಿ, ಮಾನಸಿಕ ಒತ್ತಡ.

ಕನ್ಯಾ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ವಿನಾಕಾರಣ ದ್ವೇಷ ಮಾಡುವಿರಿ, ಅತಿಯಾದ ನಿದ್ರೆ, ದುಡುಕು ಸ್ವಭಾವ.

ತುಲಾ: ಅಮೂಲ್ಯ ವಸ್ತು ಖರೀದಿ, ಅಲ್ಪ ಆದಾಯ, ಉದ್ಯೋಗದಲ್ಲಿ ಕಿರಿ-ಕಿರಿ, ಸಣ್ಣಪುಟ್ಟ ವಿಷಯಗಳಿಂದ ಕಲಹ.

ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿ ಗೊಂದಲ, ಮೃತ್ಯು ಭಯ, ಕಾರ್ಯ ವಿಘಾತ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ.

ಧನಸ್ಸು: ಮಾನಸಿಕ ನೆಮ್ಮದಿ, ಪ್ರತಿಭೆಗೆ ತಕ್ಕ ಫಲ ದೊರೆಯಲಿದೆ, ವಾಹನ ಖರೀದಿ.

ಮಕರ: ಯತ್ನ ಕಾರ್ಯಗಳಲ್ಲಿ ವಿಳಂಬ, ಹಿತ ಶತ್ರುಗಳಿಂದ ಬೋಧನೆ, ಪುಷ್ಪಹಾರದಿಗಳಿಂದ ಸನ್ಮಾನ.

ಕುಂಭ: ಚಂಚಲ ಮನಸ್ಸು, ಕೆಟ್ಟ ಆಲೋಚನೆ, ಆರೋಗ್ಯದಲ್ಲಿ ತೊಂದರೆ, ವಿವಾಹ ಯೋಗ, ಅಲ್ಪ ಲಾಭ ಅಧಿಕ ಖರ್ಚು.

ಮೀನ: ಕೀರ್ತಿ ಲಾಭ, ವ್ಯಾಪಾರ ವ್ಯವಹಾರಗಳಿಂದ ಲಾಭ, ದೂರ ಪ್ರಯಾಣ, ಮಹಿಳೆಯರಿಗೆ ಶುಭಫಲ, ದ್ರವ್ಯಲಾಭ.

Vishwa News 24

Recent Posts

ಇಂಧನ ದರ ಏರಿಕೆ : ಏರ್‌ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ – vishwanews24

ಇಂಧನ ದರ ಏರಿಕೆ : ಏರ್‌ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ ನವದೆಹಲಿ :ಭಾರತದ ಪ್ರತಿಷ್ಟಿತ…

5 hours ago

ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ – vishwanews24

ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ ಕಾಸರಗೋಡು : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ…

6 hours ago

ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು – vishwanews24

ಮನೆಯ ಎಸಿ ಸ್ಫೋಟ : ಸಿಸಿಐ ಮಾಜಿ ಮುಖ್ಯಸ್ಥ ಧನೇಂದ್ರ ಕುಮಾರ್ ಸಾವು ಹೊಸದಿಲ್ಲಿ: ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಮಾಜಿ…

8 hours ago

ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ ದಾಖಲು – vishwanews24

ಧರ್ಮಸ್ಥಳ: ಮತ್ತು ಬರುವ ಜ್ಯೂಸ್ ನೀಡಿ ವೃದ್ಧೆಯ ಹತ್ತು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿ ಪರಾರಿ ; ಪ್ರಕರಣ…

8 hours ago

ಕೊಂಕಣ ರೈಲ್ವೆ ಮಾನ್ಸೂನ್‌ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ – vishwanews24

ಕೊಂಕಣ ರೈಲ್ವೆ ಮಾನ್ಸೂನ್‌ ವೇಳಾಪಟ್ಟಿ ಪ್ರಕಟ : ಜೂ. 15ರಿಂದ ಅ. 20ರ ವರೆಗೆ ಜಾರಿಗೆ ಉಡುಪಿ: ಮುಂಗಾರು ಸವಾಲಿಗೆ…

9 hours ago

ಜೂ.12ರವರೆಗೆ ಮಂಗಳೂರು ಜಂಕ್ಷನ್ – ಮುಂಬೈ ಸಿಎಸ್‌ಎಂಟಿ ರೈಲು ಥಾಣೆಯವರೆಗೆ ಮಾತ್ರ ಸಂಚಾರ – vishwanews24

ಜೂ.12ರವರೆಗೆ ಮಂಗಳೂರು ಜಂಕ್ಷನ್ - ಮುಂಬೈ ಸಿಎಸ್‌ಎಂಟಿ ರೈಲು ಥಾಣೆಯವರೆಗೆ ಸಂಚಾರ ಮಂಗಳೂರು: ಮುಂಬೈ ಸಿಎಸ್‌ಎಂಟೆ ನಿಲ್ದಾಣದಲ್ಲಿ ಪ್ಲಾಟ್‌ಫಾರಂ ವಿಸ್ತರಣಾ…

9 hours ago